Gavisiddeshwara Swamy Jatre: ಕೊಪ್ಪಳದ ಗವಿಸಿದ್ದೇಶ್ವರ ಮಠ ತಲುಪಿದ 5 ಲಕ್ಷ ಶೇಂಗಾ ಹೋಳಿಗೆ: ವಿಶೇಷ ಭಕ್ತಿ ತೋರಿದ ಸಿಂಧನೂರು ಜನತೆ
ಕೊಪ್ಪಳದಲ್ಲಿ ನಡೆಯುತ್ತಿರುವ ಗವಿಸಿದ್ದೇಶ್ವರ ಅಜ್ಜನವರ ರಥೋತ್ಸವಕ್ಕೆ ರಾಯಚೂರು ಜಿಲ್ಲೆಯ ವಿವಿಧ ಗ್ರಾಮಗಳಿಂದ ಲಕ್ಷಾಂತರ ಶೇಂಗಾ ಹೋಳಿಗೆಗಳನ್ನು ಕಳುಹಿಸಿಕೊಡಲಾಗಿದೆ.

1 / 5

2 / 5

3 / 5

4 / 5

5 / 5
Follow Us




