AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುಷ್ ಗೌಡ-ಸಂಜನಾ ವಿವಾಹ; ಇಲ್ಲಿವೆ ಮದುವೆಯ ಫೋಟೋಸ್

Dhanush Gowda-Sanjana Wedding: ‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು ಧನುಷ್ ಗೌಡ. ಅವರಿಗೆ ದೊಡ್ಡ ಮಟ್ಟದ ಖ್ಯಾತಿ ನೀಡಿದ ಧಾರಾವಾಹಿ ಇದು. ಅವರ ವಿವಾಹ ನಡೆದಿದೆ. ಸಂಜನಾ ಅವರನ್ನು ಧನುಷ್ ವರಿಸಿದ್ದಾರೆ. ಮದುವೆ ಸಂದರ್ಭದ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on:Apr 27, 2024 | 10:48 AM

Share
‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು ನಟ ಧನುಷ್ ಗೌಡ. ಅವರ ಮದುವೆ ಈಗ ಅದ್ದೂರಿಯಾಗಿ ನಡೆದಿದೆ. ಕುಟುಂಬದವರು, ಆಪ್ತರ ಸಮ್ಮುಖದಲ್ಲಿ ಈ ವಿವಾಹ ಜರುಗಿದೆ.

‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು ನಟ ಧನುಷ್ ಗೌಡ. ಅವರ ಮದುವೆ ಈಗ ಅದ್ದೂರಿಯಾಗಿ ನಡೆದಿದೆ. ಕುಟುಂಬದವರು, ಆಪ್ತರ ಸಮ್ಮುಖದಲ್ಲಿ ಈ ವಿವಾಹ ಜರುಗಿದೆ.

1 / 7
ಧನುಷ್ ಗೌಡ ಅವರು ‘ಗೀತಾ’ ಧಾರಾವಾಹಿಯಲ್ಲಿ ಹೀರೋ ಆಗಿ ನಟಿಸಿದ್ದರು. ಈ ಧಾರಾವಾಹಿ ಹಲವು ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಇತ್ತೀಚೆಗೆ ಧಾರಾವಾಹಿ ಪೂರ್ಣಗೊಂಡಿದೆ.

ಧನುಷ್ ಗೌಡ ಅವರು ‘ಗೀತಾ’ ಧಾರಾವಾಹಿಯಲ್ಲಿ ಹೀರೋ ಆಗಿ ನಟಿಸಿದ್ದರು. ಈ ಧಾರಾವಾಹಿ ಹಲವು ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಇತ್ತೀಚೆಗೆ ಧಾರಾವಾಹಿ ಪೂರ್ಣಗೊಂಡಿದೆ.

2 / 7
ಅರಿಶಿಣ ಶಾಸ್ತ್ರದ ಫೋಟೋಗಳು ಸಖತ್ ವೈರಲ್ ಆಗಿವೆ. ಅರಿಶಿಣ ಹಚ್ಚಿ ಧನುಷ್ ಅವರು ಗಮನ ಸೆಳೆದಿದ್ದಾರೆ.

ಅರಿಶಿಣ ಶಾಸ್ತ್ರದ ಫೋಟೋಗಳು ಸಖತ್ ವೈರಲ್ ಆಗಿವೆ. ಅರಿಶಿಣ ಹಚ್ಚಿ ಧನುಷ್ ಅವರು ಗಮನ ಸೆಳೆದಿದ್ದಾರೆ.

3 / 7
ವಿವಾಹ ಸಂದರ್ಭದಲ್ಲಿ ಸಂಜನಾ ಹಾಗೂ ಧನುಷ್ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು ಹೀಗೆ.

ವಿವಾಹ ಸಂದರ್ಭದಲ್ಲಿ ಸಂಜನಾ ಹಾಗೂ ಧನುಷ್ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು ಹೀಗೆ.

4 / 7
ಸಂಜನಾಗೆ ತಾಳಿ ಕಟ್ಟಿದರು ಧನುಷ್. ಈ ಸಂದರ್ಭದಲ್ಲಿ ಕುಟುಂಬದವರು ಹಾಗೂ ಆಪ್ತರು ಹಾಜರಿ ಹಾಕಿದ್ದರು.

ಸಂಜನಾಗೆ ತಾಳಿ ಕಟ್ಟಿದರು ಧನುಷ್. ಈ ಸಂದರ್ಭದಲ್ಲಿ ಕುಟುಂಬದವರು ಹಾಗೂ ಆಪ್ತರು ಹಾಜರಿ ಹಾಕಿದ್ದರು.

5 / 7
ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ. ಈ ಫೋಟೋಗಳು ಗಮನ ಸೆಳೆದಿವೆ.

ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ. ಈ ಫೋಟೋಗಳು ಗಮನ ಸೆಳೆದಿವೆ.

6 / 7
ಧನುಷ್ ಅವರ ಆರತಕ್ಷತರೆ ಕಾರ್ಯಕ್ರಮದಲ್ಲಿ ಭವ್ಯಾ ಗೌಡ ಸೇರಿ ಅನೇಕರು ಆಗಮಿಸಿದ್ದರು.  ಕಿರುತೆರೆಯಲ್ಲಿರೋ ಅವರ ಪರಿಚಯಸ್ಥರು ಬಂದು ನವ ದಂಪತಿಗಳನ್ನು ಹರಿಸಿದರು.

ಧನುಷ್ ಅವರ ಆರತಕ್ಷತರೆ ಕಾರ್ಯಕ್ರಮದಲ್ಲಿ ಭವ್ಯಾ ಗೌಡ ಸೇರಿ ಅನೇಕರು ಆಗಮಿಸಿದ್ದರು. ಕಿರುತೆರೆಯಲ್ಲಿರೋ ಅವರ ಪರಿಚಯಸ್ಥರು ಬಂದು ನವ ದಂಪತಿಗಳನ್ನು ಹರಿಸಿದರು.

7 / 7

Published On - 10:41 am, Sat, 27 April 24

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!