ಧನುಷ್ ಗೌಡ-ಸಂಜನಾ ವಿವಾಹ; ಇಲ್ಲಿವೆ ಮದುವೆಯ ಫೋಟೋಸ್

Dhanush Gowda-Sanjana Wedding: ‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು ಧನುಷ್ ಗೌಡ. ಅವರಿಗೆ ದೊಡ್ಡ ಮಟ್ಟದ ಖ್ಯಾತಿ ನೀಡಿದ ಧಾರಾವಾಹಿ ಇದು. ಅವರ ವಿವಾಹ ನಡೆದಿದೆ. ಸಂಜನಾ ಅವರನ್ನು ಧನುಷ್ ವರಿಸಿದ್ದಾರೆ. ಮದುವೆ ಸಂದರ್ಭದ ಫೋಟೋಗಳು ಇಲ್ಲಿವೆ.

|

Updated on:Apr 27, 2024 | 10:48 AM

‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು ನಟ ಧನುಷ್ ಗೌಡ. ಅವರ ಮದುವೆ ಈಗ ಅದ್ದೂರಿಯಾಗಿ ನಡೆದಿದೆ. ಕುಟುಂಬದವರು, ಆಪ್ತರ ಸಮ್ಮುಖದಲ್ಲಿ ಈ ವಿವಾಹ ಜರುಗಿದೆ.

‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು ನಟ ಧನುಷ್ ಗೌಡ. ಅವರ ಮದುವೆ ಈಗ ಅದ್ದೂರಿಯಾಗಿ ನಡೆದಿದೆ. ಕುಟುಂಬದವರು, ಆಪ್ತರ ಸಮ್ಮುಖದಲ್ಲಿ ಈ ವಿವಾಹ ಜರುಗಿದೆ.

1 / 7
ಧನುಷ್ ಗೌಡ ಅವರು ‘ಗೀತಾ’ ಧಾರಾವಾಹಿಯಲ್ಲಿ ಹೀರೋ ಆಗಿ ನಟಿಸಿದ್ದರು. ಈ ಧಾರಾವಾಹಿ ಹಲವು ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಇತ್ತೀಚೆಗೆ ಧಾರಾವಾಹಿ ಪೂರ್ಣಗೊಂಡಿದೆ.

ಧನುಷ್ ಗೌಡ ಅವರು ‘ಗೀತಾ’ ಧಾರಾವಾಹಿಯಲ್ಲಿ ಹೀರೋ ಆಗಿ ನಟಿಸಿದ್ದರು. ಈ ಧಾರಾವಾಹಿ ಹಲವು ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಇತ್ತೀಚೆಗೆ ಧಾರಾವಾಹಿ ಪೂರ್ಣಗೊಂಡಿದೆ.

2 / 7
ಅರಿಶಿಣ ಶಾಸ್ತ್ರದ ಫೋಟೋಗಳು ಸಖತ್ ವೈರಲ್ ಆಗಿವೆ. ಅರಿಶಿಣ ಹಚ್ಚಿ ಧನುಷ್ ಅವರು ಗಮನ ಸೆಳೆದಿದ್ದಾರೆ.

ಅರಿಶಿಣ ಶಾಸ್ತ್ರದ ಫೋಟೋಗಳು ಸಖತ್ ವೈರಲ್ ಆಗಿವೆ. ಅರಿಶಿಣ ಹಚ್ಚಿ ಧನುಷ್ ಅವರು ಗಮನ ಸೆಳೆದಿದ್ದಾರೆ.

3 / 7
ವಿವಾಹ ಸಂದರ್ಭದಲ್ಲಿ ಸಂಜನಾ ಹಾಗೂ ಧನುಷ್ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು ಹೀಗೆ.

ವಿವಾಹ ಸಂದರ್ಭದಲ್ಲಿ ಸಂಜನಾ ಹಾಗೂ ಧನುಷ್ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು ಹೀಗೆ.

4 / 7
ಸಂಜನಾಗೆ ತಾಳಿ ಕಟ್ಟಿದರು ಧನುಷ್. ಈ ಸಂದರ್ಭದಲ್ಲಿ ಕುಟುಂಬದವರು ಹಾಗೂ ಆಪ್ತರು ಹಾಜರಿ ಹಾಕಿದ್ದರು.

ಸಂಜನಾಗೆ ತಾಳಿ ಕಟ್ಟಿದರು ಧನುಷ್. ಈ ಸಂದರ್ಭದಲ್ಲಿ ಕುಟುಂಬದವರು ಹಾಗೂ ಆಪ್ತರು ಹಾಜರಿ ಹಾಕಿದ್ದರು.

5 / 7
ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ. ಈ ಫೋಟೋಗಳು ಗಮನ ಸೆಳೆದಿವೆ.

ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ. ಈ ಫೋಟೋಗಳು ಗಮನ ಸೆಳೆದಿವೆ.

6 / 7
ಧನುಷ್ ಅವರ ಆರತಕ್ಷತರೆ ಕಾರ್ಯಕ್ರಮದಲ್ಲಿ ಭವ್ಯಾ ಗೌಡ ಸೇರಿ ಅನೇಕರು ಆಗಮಿಸಿದ್ದರು.  ಕಿರುತೆರೆಯಲ್ಲಿರೋ ಅವರ ಪರಿಚಯಸ್ಥರು ಬಂದು ನವ ದಂಪತಿಗಳನ್ನು ಹರಿಸಿದರು.

ಧನುಷ್ ಅವರ ಆರತಕ್ಷತರೆ ಕಾರ್ಯಕ್ರಮದಲ್ಲಿ ಭವ್ಯಾ ಗೌಡ ಸೇರಿ ಅನೇಕರು ಆಗಮಿಸಿದ್ದರು. ಕಿರುತೆರೆಯಲ್ಲಿರೋ ಅವರ ಪರಿಚಯಸ್ಥರು ಬಂದು ನವ ದಂಪತಿಗಳನ್ನು ಹರಿಸಿದರು.

7 / 7

Published On - 10:41 am, Sat, 27 April 24

Follow us
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ