Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುಷ್ ಗೌಡ-ಸಂಜನಾ ವಿವಾಹ; ಇಲ್ಲಿವೆ ಮದುವೆಯ ಫೋಟೋಸ್

Dhanush Gowda-Sanjana Wedding: ‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು ಧನುಷ್ ಗೌಡ. ಅವರಿಗೆ ದೊಡ್ಡ ಮಟ್ಟದ ಖ್ಯಾತಿ ನೀಡಿದ ಧಾರಾವಾಹಿ ಇದು. ಅವರ ವಿವಾಹ ನಡೆದಿದೆ. ಸಂಜನಾ ಅವರನ್ನು ಧನುಷ್ ವರಿಸಿದ್ದಾರೆ. ಮದುವೆ ಸಂದರ್ಭದ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on:Apr 27, 2024 | 10:48 AM

‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು ನಟ ಧನುಷ್ ಗೌಡ. ಅವರ ಮದುವೆ ಈಗ ಅದ್ದೂರಿಯಾಗಿ ನಡೆದಿದೆ. ಕುಟುಂಬದವರು, ಆಪ್ತರ ಸಮ್ಮುಖದಲ್ಲಿ ಈ ವಿವಾಹ ಜರುಗಿದೆ.

‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು ನಟ ಧನುಷ್ ಗೌಡ. ಅವರ ಮದುವೆ ಈಗ ಅದ್ದೂರಿಯಾಗಿ ನಡೆದಿದೆ. ಕುಟುಂಬದವರು, ಆಪ್ತರ ಸಮ್ಮುಖದಲ್ಲಿ ಈ ವಿವಾಹ ಜರುಗಿದೆ.

1 / 7
ಧನುಷ್ ಗೌಡ ಅವರು ‘ಗೀತಾ’ ಧಾರಾವಾಹಿಯಲ್ಲಿ ಹೀರೋ ಆಗಿ ನಟಿಸಿದ್ದರು. ಈ ಧಾರಾವಾಹಿ ಹಲವು ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಇತ್ತೀಚೆಗೆ ಧಾರಾವಾಹಿ ಪೂರ್ಣಗೊಂಡಿದೆ.

ಧನುಷ್ ಗೌಡ ಅವರು ‘ಗೀತಾ’ ಧಾರಾವಾಹಿಯಲ್ಲಿ ಹೀರೋ ಆಗಿ ನಟಿಸಿದ್ದರು. ಈ ಧಾರಾವಾಹಿ ಹಲವು ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಇತ್ತೀಚೆಗೆ ಧಾರಾವಾಹಿ ಪೂರ್ಣಗೊಂಡಿದೆ.

2 / 7
ಅರಿಶಿಣ ಶಾಸ್ತ್ರದ ಫೋಟೋಗಳು ಸಖತ್ ವೈರಲ್ ಆಗಿವೆ. ಅರಿಶಿಣ ಹಚ್ಚಿ ಧನುಷ್ ಅವರು ಗಮನ ಸೆಳೆದಿದ್ದಾರೆ.

ಅರಿಶಿಣ ಶಾಸ್ತ್ರದ ಫೋಟೋಗಳು ಸಖತ್ ವೈರಲ್ ಆಗಿವೆ. ಅರಿಶಿಣ ಹಚ್ಚಿ ಧನುಷ್ ಅವರು ಗಮನ ಸೆಳೆದಿದ್ದಾರೆ.

3 / 7
ವಿವಾಹ ಸಂದರ್ಭದಲ್ಲಿ ಸಂಜನಾ ಹಾಗೂ ಧನುಷ್ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು ಹೀಗೆ.

ವಿವಾಹ ಸಂದರ್ಭದಲ್ಲಿ ಸಂಜನಾ ಹಾಗೂ ಧನುಷ್ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು ಹೀಗೆ.

4 / 7
ಸಂಜನಾಗೆ ತಾಳಿ ಕಟ್ಟಿದರು ಧನುಷ್. ಈ ಸಂದರ್ಭದಲ್ಲಿ ಕುಟುಂಬದವರು ಹಾಗೂ ಆಪ್ತರು ಹಾಜರಿ ಹಾಕಿದ್ದರು.

ಸಂಜನಾಗೆ ತಾಳಿ ಕಟ್ಟಿದರು ಧನುಷ್. ಈ ಸಂದರ್ಭದಲ್ಲಿ ಕುಟುಂಬದವರು ಹಾಗೂ ಆಪ್ತರು ಹಾಜರಿ ಹಾಕಿದ್ದರು.

5 / 7
ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ. ಈ ಫೋಟೋಗಳು ಗಮನ ಸೆಳೆದಿವೆ.

ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ. ಈ ಫೋಟೋಗಳು ಗಮನ ಸೆಳೆದಿವೆ.

6 / 7
ಧನುಷ್ ಅವರ ಆರತಕ್ಷತರೆ ಕಾರ್ಯಕ್ರಮದಲ್ಲಿ ಭವ್ಯಾ ಗೌಡ ಸೇರಿ ಅನೇಕರು ಆಗಮಿಸಿದ್ದರು.  ಕಿರುತೆರೆಯಲ್ಲಿರೋ ಅವರ ಪರಿಚಯಸ್ಥರು ಬಂದು ನವ ದಂಪತಿಗಳನ್ನು ಹರಿಸಿದರು.

ಧನುಷ್ ಅವರ ಆರತಕ್ಷತರೆ ಕಾರ್ಯಕ್ರಮದಲ್ಲಿ ಭವ್ಯಾ ಗೌಡ ಸೇರಿ ಅನೇಕರು ಆಗಮಿಸಿದ್ದರು. ಕಿರುತೆರೆಯಲ್ಲಿರೋ ಅವರ ಪರಿಚಯಸ್ಥರು ಬಂದು ನವ ದಂಪತಿಗಳನ್ನು ಹರಿಸಿದರು.

7 / 7

Published On - 10:41 am, Sat, 27 April 24

Follow us
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ