AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುಷ್ ಗೌಡ-ಸಂಜನಾ ವಿವಾಹ; ಇಲ್ಲಿವೆ ಮದುವೆಯ ಫೋಟೋಸ್

Dhanush Gowda-Sanjana Wedding: ‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು ಧನುಷ್ ಗೌಡ. ಅವರಿಗೆ ದೊಡ್ಡ ಮಟ್ಟದ ಖ್ಯಾತಿ ನೀಡಿದ ಧಾರಾವಾಹಿ ಇದು. ಅವರ ವಿವಾಹ ನಡೆದಿದೆ. ಸಂಜನಾ ಅವರನ್ನು ಧನುಷ್ ವರಿಸಿದ್ದಾರೆ. ಮದುವೆ ಸಂದರ್ಭದ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on:Apr 27, 2024 | 10:48 AM

Share
‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು ನಟ ಧನುಷ್ ಗೌಡ. ಅವರ ಮದುವೆ ಈಗ ಅದ್ದೂರಿಯಾಗಿ ನಡೆದಿದೆ. ಕುಟುಂಬದವರು, ಆಪ್ತರ ಸಮ್ಮುಖದಲ್ಲಿ ಈ ವಿವಾಹ ಜರುಗಿದೆ.

‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು ನಟ ಧನುಷ್ ಗೌಡ. ಅವರ ಮದುವೆ ಈಗ ಅದ್ದೂರಿಯಾಗಿ ನಡೆದಿದೆ. ಕುಟುಂಬದವರು, ಆಪ್ತರ ಸಮ್ಮುಖದಲ್ಲಿ ಈ ವಿವಾಹ ಜರುಗಿದೆ.

1 / 7
ಧನುಷ್ ಗೌಡ ಅವರು ‘ಗೀತಾ’ ಧಾರಾವಾಹಿಯಲ್ಲಿ ಹೀರೋ ಆಗಿ ನಟಿಸಿದ್ದರು. ಈ ಧಾರಾವಾಹಿ ಹಲವು ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಇತ್ತೀಚೆಗೆ ಧಾರಾವಾಹಿ ಪೂರ್ಣಗೊಂಡಿದೆ.

ಧನುಷ್ ಗೌಡ ಅವರು ‘ಗೀತಾ’ ಧಾರಾವಾಹಿಯಲ್ಲಿ ಹೀರೋ ಆಗಿ ನಟಿಸಿದ್ದರು. ಈ ಧಾರಾವಾಹಿ ಹಲವು ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಇತ್ತೀಚೆಗೆ ಧಾರಾವಾಹಿ ಪೂರ್ಣಗೊಂಡಿದೆ.

2 / 7
ಅರಿಶಿಣ ಶಾಸ್ತ್ರದ ಫೋಟೋಗಳು ಸಖತ್ ವೈರಲ್ ಆಗಿವೆ. ಅರಿಶಿಣ ಹಚ್ಚಿ ಧನುಷ್ ಅವರು ಗಮನ ಸೆಳೆದಿದ್ದಾರೆ.

ಅರಿಶಿಣ ಶಾಸ್ತ್ರದ ಫೋಟೋಗಳು ಸಖತ್ ವೈರಲ್ ಆಗಿವೆ. ಅರಿಶಿಣ ಹಚ್ಚಿ ಧನುಷ್ ಅವರು ಗಮನ ಸೆಳೆದಿದ್ದಾರೆ.

3 / 7
ವಿವಾಹ ಸಂದರ್ಭದಲ್ಲಿ ಸಂಜನಾ ಹಾಗೂ ಧನುಷ್ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು ಹೀಗೆ.

ವಿವಾಹ ಸಂದರ್ಭದಲ್ಲಿ ಸಂಜನಾ ಹಾಗೂ ಧನುಷ್ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು ಹೀಗೆ.

4 / 7
ಸಂಜನಾಗೆ ತಾಳಿ ಕಟ್ಟಿದರು ಧನುಷ್. ಈ ಸಂದರ್ಭದಲ್ಲಿ ಕುಟುಂಬದವರು ಹಾಗೂ ಆಪ್ತರು ಹಾಜರಿ ಹಾಕಿದ್ದರು.

ಸಂಜನಾಗೆ ತಾಳಿ ಕಟ್ಟಿದರು ಧನುಷ್. ಈ ಸಂದರ್ಭದಲ್ಲಿ ಕುಟುಂಬದವರು ಹಾಗೂ ಆಪ್ತರು ಹಾಜರಿ ಹಾಕಿದ್ದರು.

5 / 7
ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ. ಈ ಫೋಟೋಗಳು ಗಮನ ಸೆಳೆದಿವೆ.

ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ. ಈ ಫೋಟೋಗಳು ಗಮನ ಸೆಳೆದಿವೆ.

6 / 7
ಧನುಷ್ ಅವರ ಆರತಕ್ಷತರೆ ಕಾರ್ಯಕ್ರಮದಲ್ಲಿ ಭವ್ಯಾ ಗೌಡ ಸೇರಿ ಅನೇಕರು ಆಗಮಿಸಿದ್ದರು.  ಕಿರುತೆರೆಯಲ್ಲಿರೋ ಅವರ ಪರಿಚಯಸ್ಥರು ಬಂದು ನವ ದಂಪತಿಗಳನ್ನು ಹರಿಸಿದರು.

ಧನುಷ್ ಅವರ ಆರತಕ್ಷತರೆ ಕಾರ್ಯಕ್ರಮದಲ್ಲಿ ಭವ್ಯಾ ಗೌಡ ಸೇರಿ ಅನೇಕರು ಆಗಮಿಸಿದ್ದರು. ಕಿರುತೆರೆಯಲ್ಲಿರೋ ಅವರ ಪರಿಚಯಸ್ಥರು ಬಂದು ನವ ದಂಪತಿಗಳನ್ನು ಹರಿಸಿದರು.

7 / 7

Published On - 10:41 am, Sat, 27 April 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ