AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Geetha Shivarajkumar: ಸಿಂಪಲ್ ಆಗಿ ಬರ್ತ್​ಡೇ ಆಚರಿಸಿಕೊಂಡ ಗೀತಾ ಶಿವರಾಜ್​ಕುಮಾರ್; ಇಲ್ಲಿದೆ ಫೋಟೋ ಆಲ್ಬಂ

ಗೀತಾ ಶಿವರಾಜ್​ಕುಮಾರ್​ ಅವರಿಗೆ ಈ ವರ್ಷ ಬರ್ತ್​ಡೇ ತುಂಬಾನೇ ವಿಶೇಷವಾಗಿದೆ. ಆದರೂ ಸಿಂಪಲ್ ಆಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 22, 2023 | 1:29 PM

Share
ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್​ಕುಮಾರ್ ಅವರಿಗೆ ಇಂದು (ಜೂನ್ 22) ಬರ್ತ್​ಡೇ ಸಂಭ್ರಮ. ಶಿವರಾಜ್​ಕುಮಾರ್ ಹಾಗೂ ಅವರ ಆಪ್ತರು ಗೀತಾ ಬರ್ತ್​​ಡೇನ ಸಿಂಪಲ್ ಆಗಿ ಆಚರಿಸಿದ್ದಾರೆ.

ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್​ಕುಮಾರ್ ಅವರಿಗೆ ಇಂದು (ಜೂನ್ 22) ಬರ್ತ್​ಡೇ ಸಂಭ್ರಮ. ಶಿವರಾಜ್​ಕುಮಾರ್ ಹಾಗೂ ಅವರ ಆಪ್ತರು ಗೀತಾ ಬರ್ತ್​​ಡೇನ ಸಿಂಪಲ್ ಆಗಿ ಆಚರಿಸಿದ್ದಾರೆ.

1 / 5
ಗೀತಾ ಶಿವರಾಜ್​ಕುಮಾರ್​ ಅವರಿಗೆ ಈ ವರ್ಷ ಬರ್ತ್​ಡೇ ತುಂಬಾನೇ ವಿಶೇಷವಾಗಿದೆ. ಅದಕ್ಕೆ ಕಾರಣ ಹಲವು. ಆದರೂ ಸಿಂಪಲ್ ಆಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಗೀತಾ ಶಿವರಾಜ್​ಕುಮಾರ್​ ಅವರಿಗೆ ಈ ವರ್ಷ ಬರ್ತ್​ಡೇ ತುಂಬಾನೇ ವಿಶೇಷವಾಗಿದೆ. ಅದಕ್ಕೆ ಕಾರಣ ಹಲವು. ಆದರೂ ಸಿಂಪಲ್ ಆಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

2 / 5
ಗೀತಾ ಶಿವರಾಜ್​ಕುಮಾರ್ ನಿರ್ಮಾಣದ ‘ವೇದ’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆಗಿ ಯಶಸ್ಸು ಕಂಡಿತು. ಮೊದಲ ನಿರ್ಮಾಣದಲ್ಲೇ ಅವರು ಗೆಲುವು ಕಂಡಿದ್ದಾರೆ. ಇತ್ತೀಚೆಗೆ ಅವರು ಕಾಂಗ್ರೆಸ್ ಸೇರಿದ್ದು, ಪಕ್ಷ ಅಧಿಕಾರಕ್ಕೆ ಬಂದಿದೆ.

ಗೀತಾ ಶಿವರಾಜ್​ಕುಮಾರ್ ನಿರ್ಮಾಣದ ‘ವೇದ’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆಗಿ ಯಶಸ್ಸು ಕಂಡಿತು. ಮೊದಲ ನಿರ್ಮಾಣದಲ್ಲೇ ಅವರು ಗೆಲುವು ಕಂಡಿದ್ದಾರೆ. ಇತ್ತೀಚೆಗೆ ಅವರು ಕಾಂಗ್ರೆಸ್ ಸೇರಿದ್ದು, ಪಕ್ಷ ಅಧಿಕಾರಕ್ಕೆ ಬಂದಿದೆ.

3 / 5
ಗೀತಾ ಶಿವರಾಜ್​ಕುಮಾರ್ ಅವರು ಕೇಕ್ ಕತ್ತರಿಸಿದ ಫೋಟೋ ವೈರಲ್ ಆಗಿದೆ. ಖುಷಿ ಖುಷಿಯಿಂದ ಗೀತಾ ಅವರು ಎಲ್ಲರಿಗೂ ಕೇಕ್ ತಿನ್ನಿಸಿದ್ದಾರೆ.

ಗೀತಾ ಶಿವರಾಜ್​ಕುಮಾರ್ ಅವರು ಕೇಕ್ ಕತ್ತರಿಸಿದ ಫೋಟೋ ವೈರಲ್ ಆಗಿದೆ. ಖುಷಿ ಖುಷಿಯಿಂದ ಗೀತಾ ಅವರು ಎಲ್ಲರಿಗೂ ಕೇಕ್ ತಿನ್ನಿಸಿದ್ದಾರೆ.

4 / 5
ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್, ನಿರ್ಮಾಪಕ ಕೆಪಿ ಶ್ರೀಕಾಂತ್, ನಿರ್ದೇಶಕ ನರ್ತನ್ ಮೊದಲಾದವರು ಹಾಜರಿದ್ದರು.

ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್, ನಿರ್ಮಾಪಕ ಕೆಪಿ ಶ್ರೀಕಾಂತ್, ನಿರ್ದೇಶಕ ನರ್ತನ್ ಮೊದಲಾದವರು ಹಾಜರಿದ್ದರು.

5 / 5
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ