Sign In

By signing in or creating an account, you agree with Associated Broadcasting Company's Terms & Conditions and Privacy Policy.

Geetha Shivarajkumar: ಸಿಂಪಲ್ ಆಗಿ ಬರ್ತ್​ಡೇ ಆಚರಿಸಿಕೊಂಡ ಗೀತಾ ಶಿವರಾಜ್​ಕುಮಾರ್; ಇಲ್ಲಿದೆ ಫೋಟೋ ಆಲ್ಬಂ

ಗೀತಾ ಶಿವರಾಜ್​ಕುಮಾರ್​ ಅವರಿಗೆ ಈ ವರ್ಷ ಬರ್ತ್​ಡೇ ತುಂಬಾನೇ ವಿಶೇಷವಾಗಿದೆ. ಆದರೂ ಸಿಂಪಲ್ ಆಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 22, 2023 | 1:29 PM

ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್​ಕುಮಾರ್ ಅವರಿಗೆ ಇಂದು (ಜೂನ್ 22) ಬರ್ತ್​ಡೇ ಸಂಭ್ರಮ. ಶಿವರಾಜ್​ಕುಮಾರ್ ಹಾಗೂ ಅವರ ಆಪ್ತರು ಗೀತಾ ಬರ್ತ್​​ಡೇನ ಸಿಂಪಲ್ ಆಗಿ ಆಚರಿಸಿದ್ದಾರೆ.

ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್​ಕುಮಾರ್ ಅವರಿಗೆ ಇಂದು (ಜೂನ್ 22) ಬರ್ತ್​ಡೇ ಸಂಭ್ರಮ. ಶಿವರಾಜ್​ಕುಮಾರ್ ಹಾಗೂ ಅವರ ಆಪ್ತರು ಗೀತಾ ಬರ್ತ್​​ಡೇನ ಸಿಂಪಲ್ ಆಗಿ ಆಚರಿಸಿದ್ದಾರೆ.

1 / 5
ಗೀತಾ ಶಿವರಾಜ್​ಕುಮಾರ್​ ಅವರಿಗೆ ಈ ವರ್ಷ ಬರ್ತ್​ಡೇ ತುಂಬಾನೇ ವಿಶೇಷವಾಗಿದೆ. ಅದಕ್ಕೆ ಕಾರಣ ಹಲವು. ಆದರೂ ಸಿಂಪಲ್ ಆಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಗೀತಾ ಶಿವರಾಜ್​ಕುಮಾರ್​ ಅವರಿಗೆ ಈ ವರ್ಷ ಬರ್ತ್​ಡೇ ತುಂಬಾನೇ ವಿಶೇಷವಾಗಿದೆ. ಅದಕ್ಕೆ ಕಾರಣ ಹಲವು. ಆದರೂ ಸಿಂಪಲ್ ಆಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

2 / 5
ಗೀತಾ ಶಿವರಾಜ್​ಕುಮಾರ್ ನಿರ್ಮಾಣದ ‘ವೇದ’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆಗಿ ಯಶಸ್ಸು ಕಂಡಿತು. ಮೊದಲ ನಿರ್ಮಾಣದಲ್ಲೇ ಅವರು ಗೆಲುವು ಕಂಡಿದ್ದಾರೆ. ಇತ್ತೀಚೆಗೆ ಅವರು ಕಾಂಗ್ರೆಸ್ ಸೇರಿದ್ದು, ಪಕ್ಷ ಅಧಿಕಾರಕ್ಕೆ ಬಂದಿದೆ.

ಗೀತಾ ಶಿವರಾಜ್​ಕುಮಾರ್ ನಿರ್ಮಾಣದ ‘ವೇದ’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆಗಿ ಯಶಸ್ಸು ಕಂಡಿತು. ಮೊದಲ ನಿರ್ಮಾಣದಲ್ಲೇ ಅವರು ಗೆಲುವು ಕಂಡಿದ್ದಾರೆ. ಇತ್ತೀಚೆಗೆ ಅವರು ಕಾಂಗ್ರೆಸ್ ಸೇರಿದ್ದು, ಪಕ್ಷ ಅಧಿಕಾರಕ್ಕೆ ಬಂದಿದೆ.

3 / 5
ಗೀತಾ ಶಿವರಾಜ್​ಕುಮಾರ್ ಅವರು ಕೇಕ್ ಕತ್ತರಿಸಿದ ಫೋಟೋ ವೈರಲ್ ಆಗಿದೆ. ಖುಷಿ ಖುಷಿಯಿಂದ ಗೀತಾ ಅವರು ಎಲ್ಲರಿಗೂ ಕೇಕ್ ತಿನ್ನಿಸಿದ್ದಾರೆ.

ಗೀತಾ ಶಿವರಾಜ್​ಕುಮಾರ್ ಅವರು ಕೇಕ್ ಕತ್ತರಿಸಿದ ಫೋಟೋ ವೈರಲ್ ಆಗಿದೆ. ಖುಷಿ ಖುಷಿಯಿಂದ ಗೀತಾ ಅವರು ಎಲ್ಲರಿಗೂ ಕೇಕ್ ತಿನ್ನಿಸಿದ್ದಾರೆ.

4 / 5
ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್, ನಿರ್ಮಾಪಕ ಕೆಪಿ ಶ್ರೀಕಾಂತ್, ನಿರ್ದೇಶಕ ನರ್ತನ್ ಮೊದಲಾದವರು ಹಾಜರಿದ್ದರು.

ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್, ನಿರ್ಮಾಪಕ ಕೆಪಿ ಶ್ರೀಕಾಂತ್, ನಿರ್ದೇಶಕ ನರ್ತನ್ ಮೊದಲಾದವರು ಹಾಜರಿದ್ದರು.

5 / 5
Follow us
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ