AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ನಾಮಪತ್ರ ಸಲ್ಲಿಕೆ; ಸಾಥ್ ಕೊಟ್ಟ ನಿರ್ಮಾಪಕರು

ಗೀತಾಗೆ ಪತಿ ಶಿವರಾಜ್​ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್​ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 15, 2024 | 12:38 PM

Share
ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪರ ಕಣಕ್ಕೆ ಇಳಿದಿದ್ದಾರೆ. ಅವರು ಇಂದು (ಏಪ್ರಿಲ್ 15) ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪರ ಕಣಕ್ಕೆ ಇಳಿದಿದ್ದಾರೆ. ಅವರು ಇಂದು (ಏಪ್ರಿಲ್ 15) ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

1 / 5
ಗೀತಾಗೆ ಪತಿ ಶಿವರಾಜ್​ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್​ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

ಗೀತಾಗೆ ಪತಿ ಶಿವರಾಜ್​ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್​ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

2 / 5
ಶ್ರೀಕಾಂತ್ ಹಾಗೂ ಆರ್ ಚಂದ್ರು ಅವರು ಶಿವರಾಜ್​ಕುಮಾರ್ ಕುಟುಂಬದ ಜೊತೆ ಒಳ್ಳೆಯ ನಂಟು ಹೊಂದಿದ್ದಾರೆ. ಈ ಕಾರಣಕ್ಕೆ ಗೀತಾಗೆ ಅವರು ಬೆಂಬಲ ನೀಡಿದ್ದಾರೆ.

ಶ್ರೀಕಾಂತ್ ಹಾಗೂ ಆರ್ ಚಂದ್ರು ಅವರು ಶಿವರಾಜ್​ಕುಮಾರ್ ಕುಟುಂಬದ ಜೊತೆ ಒಳ್ಳೆಯ ನಂಟು ಹೊಂದಿದ್ದಾರೆ. ಈ ಕಾರಣಕ್ಕೆ ಗೀತಾಗೆ ಅವರು ಬೆಂಬಲ ನೀಡಿದ್ದಾರೆ.

3 / 5
ಗೀತಾ ಶಿವರಾಜ್​ಕುಮಾರ್ ಅವರು ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಯಡಿರೂಪ್ಪ ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ಪಕ್ಷೇತರವಾಗಿ ಐಶ್ವರಪ್ಪ ನಿಂತಿದ್ದಾರೆ. ಪ್ರತಿ ಊರಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ.

ಗೀತಾ ಶಿವರಾಜ್​ಕುಮಾರ್ ಅವರು ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಯಡಿರೂಪ್ಪ ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ಪಕ್ಷೇತರವಾಗಿ ಐಶ್ವರಪ್ಪ ನಿಂತಿದ್ದಾರೆ. ಪ್ರತಿ ಊರಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ.

4 / 5
ಗೀತಾ ಪರ ಶಿವರಾಜ್​ಕುಮಾರ್ ಅವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಮೊದಲು ಶಿವಮೊಗ್ಗದಿಂದ ಸ್ಪರ್ಧೆ ಮಾಡಿ ಅವರು ಸೋತಿದ್ದರು.

ಗೀತಾ ಪರ ಶಿವರಾಜ್​ಕುಮಾರ್ ಅವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಮೊದಲು ಶಿವಮೊಗ್ಗದಿಂದ ಸ್ಪರ್ಧೆ ಮಾಡಿ ಅವರು ಸೋತಿದ್ದರು.

5 / 5
Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ