AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ನಾಮಪತ್ರ ಸಲ್ಲಿಕೆ; ಸಾಥ್ ಕೊಟ್ಟ ನಿರ್ಮಾಪಕರು

ಗೀತಾಗೆ ಪತಿ ಶಿವರಾಜ್​ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್​ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 15, 2024 | 12:38 PM

ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪರ ಕಣಕ್ಕೆ ಇಳಿದಿದ್ದಾರೆ. ಅವರು ಇಂದು (ಏಪ್ರಿಲ್ 15) ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪರ ಕಣಕ್ಕೆ ಇಳಿದಿದ್ದಾರೆ. ಅವರು ಇಂದು (ಏಪ್ರಿಲ್ 15) ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

1 / 5
ಗೀತಾಗೆ ಪತಿ ಶಿವರಾಜ್​ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್​ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

ಗೀತಾಗೆ ಪತಿ ಶಿವರಾಜ್​ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್​ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

2 / 5
ಶ್ರೀಕಾಂತ್ ಹಾಗೂ ಆರ್ ಚಂದ್ರು ಅವರು ಶಿವರಾಜ್​ಕುಮಾರ್ ಕುಟುಂಬದ ಜೊತೆ ಒಳ್ಳೆಯ ನಂಟು ಹೊಂದಿದ್ದಾರೆ. ಈ ಕಾರಣಕ್ಕೆ ಗೀತಾಗೆ ಅವರು ಬೆಂಬಲ ನೀಡಿದ್ದಾರೆ.

ಶ್ರೀಕಾಂತ್ ಹಾಗೂ ಆರ್ ಚಂದ್ರು ಅವರು ಶಿವರಾಜ್​ಕುಮಾರ್ ಕುಟುಂಬದ ಜೊತೆ ಒಳ್ಳೆಯ ನಂಟು ಹೊಂದಿದ್ದಾರೆ. ಈ ಕಾರಣಕ್ಕೆ ಗೀತಾಗೆ ಅವರು ಬೆಂಬಲ ನೀಡಿದ್ದಾರೆ.

3 / 5
ಗೀತಾ ಶಿವರಾಜ್​ಕುಮಾರ್ ಅವರು ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಯಡಿರೂಪ್ಪ ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ಪಕ್ಷೇತರವಾಗಿ ಐಶ್ವರಪ್ಪ ನಿಂತಿದ್ದಾರೆ. ಪ್ರತಿ ಊರಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ.

ಗೀತಾ ಶಿವರಾಜ್​ಕುಮಾರ್ ಅವರು ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಯಡಿರೂಪ್ಪ ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ಪಕ್ಷೇತರವಾಗಿ ಐಶ್ವರಪ್ಪ ನಿಂತಿದ್ದಾರೆ. ಪ್ರತಿ ಊರಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ.

4 / 5
ಗೀತಾ ಪರ ಶಿವರಾಜ್​ಕುಮಾರ್ ಅವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಮೊದಲು ಶಿವಮೊಗ್ಗದಿಂದ ಸ್ಪರ್ಧೆ ಮಾಡಿ ಅವರು ಸೋತಿದ್ದರು.

ಗೀತಾ ಪರ ಶಿವರಾಜ್​ಕುಮಾರ್ ಅವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಮೊದಲು ಶಿವಮೊಗ್ಗದಿಂದ ಸ್ಪರ್ಧೆ ಮಾಡಿ ಅವರು ಸೋತಿದ್ದರು.

5 / 5
Follow us
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ