ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ನಾಮಪತ್ರ ಸಲ್ಲಿಕೆ; ಸಾಥ್ ಕೊಟ್ಟ ನಿರ್ಮಾಪಕರು

ಗೀತಾಗೆ ಪತಿ ಶಿವರಾಜ್​ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್​ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

|

Updated on: Apr 15, 2024 | 12:38 PM

ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪರ ಕಣಕ್ಕೆ ಇಳಿದಿದ್ದಾರೆ. ಅವರು ಇಂದು (ಏಪ್ರಿಲ್ 15) ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪರ ಕಣಕ್ಕೆ ಇಳಿದಿದ್ದಾರೆ. ಅವರು ಇಂದು (ಏಪ್ರಿಲ್ 15) ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

1 / 5
ಗೀತಾಗೆ ಪತಿ ಶಿವರಾಜ್​ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್​ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

ಗೀತಾಗೆ ಪತಿ ಶಿವರಾಜ್​ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್​ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

2 / 5
ಶ್ರೀಕಾಂತ್ ಹಾಗೂ ಆರ್ ಚಂದ್ರು ಅವರು ಶಿವರಾಜ್​ಕುಮಾರ್ ಕುಟುಂಬದ ಜೊತೆ ಒಳ್ಳೆಯ ನಂಟು ಹೊಂದಿದ್ದಾರೆ. ಈ ಕಾರಣಕ್ಕೆ ಗೀತಾಗೆ ಅವರು ಬೆಂಬಲ ನೀಡಿದ್ದಾರೆ.

ಶ್ರೀಕಾಂತ್ ಹಾಗೂ ಆರ್ ಚಂದ್ರು ಅವರು ಶಿವರಾಜ್​ಕುಮಾರ್ ಕುಟುಂಬದ ಜೊತೆ ಒಳ್ಳೆಯ ನಂಟು ಹೊಂದಿದ್ದಾರೆ. ಈ ಕಾರಣಕ್ಕೆ ಗೀತಾಗೆ ಅವರು ಬೆಂಬಲ ನೀಡಿದ್ದಾರೆ.

3 / 5
ಗೀತಾ ಶಿವರಾಜ್​ಕುಮಾರ್ ಅವರು ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಯಡಿರೂಪ್ಪ ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ಪಕ್ಷೇತರವಾಗಿ ಐಶ್ವರಪ್ಪ ನಿಂತಿದ್ದಾರೆ. ಪ್ರತಿ ಊರಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ.

ಗೀತಾ ಶಿವರಾಜ್​ಕುಮಾರ್ ಅವರು ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಯಡಿರೂಪ್ಪ ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ಪಕ್ಷೇತರವಾಗಿ ಐಶ್ವರಪ್ಪ ನಿಂತಿದ್ದಾರೆ. ಪ್ರತಿ ಊರಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ.

4 / 5
ಗೀತಾ ಪರ ಶಿವರಾಜ್​ಕುಮಾರ್ ಅವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಮೊದಲು ಶಿವಮೊಗ್ಗದಿಂದ ಸ್ಪರ್ಧೆ ಮಾಡಿ ಅವರು ಸೋತಿದ್ದರು.

ಗೀತಾ ಪರ ಶಿವರಾಜ್​ಕುಮಾರ್ ಅವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಮೊದಲು ಶಿವಮೊಗ್ಗದಿಂದ ಸ್ಪರ್ಧೆ ಮಾಡಿ ಅವರು ಸೋತಿದ್ದರು.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ