ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ನಾಮಪತ್ರ ಸಲ್ಲಿಕೆ; ಸಾಥ್ ಕೊಟ್ಟ ನಿರ್ಮಾಪಕರು

Updated on: Apr 15, 2024 | 12:38 PM

ಗೀತಾಗೆ ಪತಿ ಶಿವರಾಜ್​ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್​ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

1 / 5
ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪರ ಕಣಕ್ಕೆ ಇಳಿದಿದ್ದಾರೆ. ಅವರು ಇಂದು (ಏಪ್ರಿಲ್ 15) ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪರ ಕಣಕ್ಕೆ ಇಳಿದಿದ್ದಾರೆ. ಅವರು ಇಂದು (ಏಪ್ರಿಲ್ 15) ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

2 / 5
ಗೀತಾಗೆ ಪತಿ ಶಿವರಾಜ್​ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್​ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

ಗೀತಾಗೆ ಪತಿ ಶಿವರಾಜ್​ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್​ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

3 / 5
ಶ್ರೀಕಾಂತ್ ಹಾಗೂ ಆರ್ ಚಂದ್ರು ಅವರು ಶಿವರಾಜ್​ಕುಮಾರ್ ಕುಟುಂಬದ ಜೊತೆ ಒಳ್ಳೆಯ ನಂಟು ಹೊಂದಿದ್ದಾರೆ. ಈ ಕಾರಣಕ್ಕೆ ಗೀತಾಗೆ ಅವರು ಬೆಂಬಲ ನೀಡಿದ್ದಾರೆ.

ಶ್ರೀಕಾಂತ್ ಹಾಗೂ ಆರ್ ಚಂದ್ರು ಅವರು ಶಿವರಾಜ್​ಕುಮಾರ್ ಕುಟುಂಬದ ಜೊತೆ ಒಳ್ಳೆಯ ನಂಟು ಹೊಂದಿದ್ದಾರೆ. ಈ ಕಾರಣಕ್ಕೆ ಗೀತಾಗೆ ಅವರು ಬೆಂಬಲ ನೀಡಿದ್ದಾರೆ.

4 / 5
ಗೀತಾ ಶಿವರಾಜ್​ಕುಮಾರ್ ಅವರು ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಯಡಿರೂಪ್ಪ ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ಪಕ್ಷೇತರವಾಗಿ ಐಶ್ವರಪ್ಪ ನಿಂತಿದ್ದಾರೆ. ಪ್ರತಿ ಊರಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ.

ಗೀತಾ ಶಿವರಾಜ್​ಕುಮಾರ್ ಅವರು ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಯಡಿರೂಪ್ಪ ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ಪಕ್ಷೇತರವಾಗಿ ಐಶ್ವರಪ್ಪ ನಿಂತಿದ್ದಾರೆ. ಪ್ರತಿ ಊರಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ.

5 / 5
ಗೀತಾ ಪರ ಶಿವರಾಜ್​ಕುಮಾರ್ ಅವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಮೊದಲು ಶಿವಮೊಗ್ಗದಿಂದ ಸ್ಪರ್ಧೆ ಮಾಡಿ ಅವರು ಸೋತಿದ್ದರು.

ಗೀತಾ ಪರ ಶಿವರಾಜ್​ಕುಮಾರ್ ಅವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಮೊದಲು ಶಿವಮೊಗ್ಗದಿಂದ ಸ್ಪರ್ಧೆ ಮಾಡಿ ಅವರು ಸೋತಿದ್ದರು.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us