Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಯಾಮ ನಿಮಗೆ ಯಾವೆಲ್ಲಾ ಪ್ರಯೋಜನಗಳನ್ನು ನೀಡಲಿದೆ ಗೊತ್ತಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ

ಒತ್ತಡದ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸವಾಲಿನ ಕೆಲಸ ಹೀಗಾಗಿ ವ್ಯಾಯಾಮ ಅಭ್ಯಾಸ ಮಾಡಿಕೊಳ್ಳಿ. ಪ್ರತಿದಿನ ವ್ಯಾಯಾಮ ಮಾಡುವುದರಿಂದ ಯಾವೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು ಎನ್ನುವ ಮಾಹಿತಿ ಇಲ್ಲಿದೆ.

TV9 Web
| Updated By: Pavitra Bhat Jigalemane

Updated on: Feb 21, 2022 | 7:45 AM

ಪ್ರತಿದಿನ ವ್ಯಾಯಾಮ ಮಾಡುವುದರಿಂದ ಸ್ನಾಯುಗಳಲ್ಲಿ ಉಂಟಾಗುವ ಮುರಿತವನ್ನು ತಡೆಗಟ್ಟಬಹುದು

ಪ್ರತಿದಿನ ವ್ಯಾಯಾಮ ಮಾಡುವುದರಿಂದ ಸ್ನಾಯುಗಳಲ್ಲಿ ಉಂಟಾಗುವ ಮುರಿತವನ್ನು ತಡೆಗಟ್ಟಬಹುದು

1 / 8
ವ್ಯಾಯಾಮ ದೇಹದಲ್ಲಿನ ರಕ್ತಸಂಚಾರವನ್ನು ಉತ್ತಮಗೊಳಿಸುತ್ತದೆ. ಇದರಿಂದ ದೇಹವೂ ಉಲ್ಲಾಸಭರಿತವಾಗಿರುತ್ತದೆ.

ವ್ಯಾಯಾಮ ದೇಹದಲ್ಲಿನ ರಕ್ತಸಂಚಾರವನ್ನು ಉತ್ತಮಗೊಳಿಸುತ್ತದೆ. ಇದರಿಂದ ದೇಹವೂ ಉಲ್ಲಾಸಭರಿತವಾಗಿರುತ್ತದೆ.

2 / 8
ನಿದ್ರಾ ಹೀನತೆಯಂತಹ ಸಮಸ್ಯೆಗಳನ್ನು ವ್ಯಾಯಾಮ ಸರಿಪಡಿಸುತ್ತದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ವ್ಯಾಯಾಮದ ಅಭ್ಯಾಸ ರೂಢಿಸಿಕೊಳ್ಳಿ.

ನಿದ್ರಾ ಹೀನತೆಯಂತಹ ಸಮಸ್ಯೆಗಳನ್ನು ವ್ಯಾಯಾಮ ಸರಿಪಡಿಸುತ್ತದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ವ್ಯಾಯಾಮದ ಅಭ್ಯಾಸ ರೂಢಿಸಿಕೊಳ್ಳಿ.

3 / 8
ದೇಹದ ಭಾಗಗಳನ್ನು ಸಡಿಲಗೊಳಿಸಿ ಆರಾಮದಾಯಕ ಅನುಭವವನ್ನು ನೀಡುತ್ತದೆ.

ದೇಹದ ಭಾಗಗಳನ್ನು ಸಡಿಲಗೊಳಿಸಿ ಆರಾಮದಾಯಕ ಅನುಭವವನ್ನು ನೀಡುತ್ತದೆ.

4 / 8
ದೇಹದ ವಿವಿಧ ಭಾಗಗಳಲ್ಲಿ ಕಾಣಿಸಿಕೊಳ್ಳುವ ನೋವನ್ನು ಗುಣಪಡಿಸಲು  ವ್ಯಾಯಾಮ ನೆರವಾಗುತ್ತದೆ.,

ದೇಹದ ವಿವಿಧ ಭಾಗಗಳಲ್ಲಿ ಕಾಣಿಸಿಕೊಳ್ಳುವ ನೋವನ್ನು ಗುಣಪಡಿಸಲು ವ್ಯಾಯಾಮ ನೆರವಾಗುತ್ತದೆ.,

5 / 8
ವ್ಯಾಯಾಮವು ರಕ್ತನಾಳದ ಕಾರ್ಯವನ್ನು ಚುರುಕುಗೊಳಸಿ, ರಕ್ತದೊತ್ತಡದಂತಹ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ.

ವ್ಯಾಯಾಮವು ರಕ್ತನಾಳದ ಕಾರ್ಯವನ್ನು ಚುರುಕುಗೊಳಸಿ, ರಕ್ತದೊತ್ತಡದಂತಹ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ.

6 / 8
ಕ್ರೀಡೆಯಲ್ಲಿ ಆಸಕ್ತಿಯುಳ್ಳವರಾಗಿದ್ದರೆ ವ್ಯಾಯಾಮ ನಿಮಗೆ ಇನ್ನಷ್ಟು ಲಾಭ ನೀಡಲಿದೆ. ದೇಹವನ್ನು ರಿಲಾಕ್ಸ್​ ಆಗಿ ಇರುವಂತೆ ನೋಡಿಕೊಳ್ಳುತ್ತದೆ.

ಕ್ರೀಡೆಯಲ್ಲಿ ಆಸಕ್ತಿಯುಳ್ಳವರಾಗಿದ್ದರೆ ವ್ಯಾಯಾಮ ನಿಮಗೆ ಇನ್ನಷ್ಟು ಲಾಭ ನೀಡಲಿದೆ. ದೇಹವನ್ನು ರಿಲಾಕ್ಸ್​ ಆಗಿ ಇರುವಂತೆ ನೋಡಿಕೊಳ್ಳುತ್ತದೆ.

7 / 8
ಉಸಿರಾಟಕ್ಕೆ ಸಂಬಂಧಿಸಿದ  ಸಮಸ್ಯೆಗಳನ್ನು ವ್ಯಾಯಾಮ ನಿವಾರಿಸುತ್ತದೆ. ಹೀಗಾಗಿ ಬೆಳಗ್ಗಿನ ಪ್ರಶ್​ ಮೂಡ್​ಗೆ ವ್ಯಾಯಾಮದ ಅಭ್ಯಾಸ ಮಾಡಿಕೊಳ್ಳಿ

ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ವ್ಯಾಯಾಮ ನಿವಾರಿಸುತ್ತದೆ. ಹೀಗಾಗಿ ಬೆಳಗ್ಗಿನ ಪ್ರಶ್​ ಮೂಡ್​ಗೆ ವ್ಯಾಯಾಮದ ಅಭ್ಯಾಸ ಮಾಡಿಕೊಳ್ಳಿ

8 / 8
Follow us
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !