AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಯಾಮ ನಿಮಗೆ ಯಾವೆಲ್ಲಾ ಪ್ರಯೋಜನಗಳನ್ನು ನೀಡಲಿದೆ ಗೊತ್ತಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ

ಒತ್ತಡದ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸವಾಲಿನ ಕೆಲಸ ಹೀಗಾಗಿ ವ್ಯಾಯಾಮ ಅಭ್ಯಾಸ ಮಾಡಿಕೊಳ್ಳಿ. ಪ್ರತಿದಿನ ವ್ಯಾಯಾಮ ಮಾಡುವುದರಿಂದ ಯಾವೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು ಎನ್ನುವ ಮಾಹಿತಿ ಇಲ್ಲಿದೆ.

TV9 Web
| Edited By: |

Updated on: Feb 21, 2022 | 7:45 AM

Share
ಪ್ರತಿದಿನ ವ್ಯಾಯಾಮ ಮಾಡುವುದರಿಂದ ಸ್ನಾಯುಗಳಲ್ಲಿ ಉಂಟಾಗುವ ಮುರಿತವನ್ನು ತಡೆಗಟ್ಟಬಹುದು

ಪ್ರತಿದಿನ ವ್ಯಾಯಾಮ ಮಾಡುವುದರಿಂದ ಸ್ನಾಯುಗಳಲ್ಲಿ ಉಂಟಾಗುವ ಮುರಿತವನ್ನು ತಡೆಗಟ್ಟಬಹುದು

1 / 8
ವ್ಯಾಯಾಮ ದೇಹದಲ್ಲಿನ ರಕ್ತಸಂಚಾರವನ್ನು ಉತ್ತಮಗೊಳಿಸುತ್ತದೆ. ಇದರಿಂದ ದೇಹವೂ ಉಲ್ಲಾಸಭರಿತವಾಗಿರುತ್ತದೆ.

ವ್ಯಾಯಾಮ ದೇಹದಲ್ಲಿನ ರಕ್ತಸಂಚಾರವನ್ನು ಉತ್ತಮಗೊಳಿಸುತ್ತದೆ. ಇದರಿಂದ ದೇಹವೂ ಉಲ್ಲಾಸಭರಿತವಾಗಿರುತ್ತದೆ.

2 / 8
ನಿದ್ರಾ ಹೀನತೆಯಂತಹ ಸಮಸ್ಯೆಗಳನ್ನು ವ್ಯಾಯಾಮ ಸರಿಪಡಿಸುತ್ತದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ವ್ಯಾಯಾಮದ ಅಭ್ಯಾಸ ರೂಢಿಸಿಕೊಳ್ಳಿ.

ನಿದ್ರಾ ಹೀನತೆಯಂತಹ ಸಮಸ್ಯೆಗಳನ್ನು ವ್ಯಾಯಾಮ ಸರಿಪಡಿಸುತ್ತದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ವ್ಯಾಯಾಮದ ಅಭ್ಯಾಸ ರೂಢಿಸಿಕೊಳ್ಳಿ.

3 / 8
ದೇಹದ ಭಾಗಗಳನ್ನು ಸಡಿಲಗೊಳಿಸಿ ಆರಾಮದಾಯಕ ಅನುಭವವನ್ನು ನೀಡುತ್ತದೆ.

ದೇಹದ ಭಾಗಗಳನ್ನು ಸಡಿಲಗೊಳಿಸಿ ಆರಾಮದಾಯಕ ಅನುಭವವನ್ನು ನೀಡುತ್ತದೆ.

4 / 8
ದೇಹದ ವಿವಿಧ ಭಾಗಗಳಲ್ಲಿ ಕಾಣಿಸಿಕೊಳ್ಳುವ ನೋವನ್ನು ಗುಣಪಡಿಸಲು  ವ್ಯಾಯಾಮ ನೆರವಾಗುತ್ತದೆ.,

ದೇಹದ ವಿವಿಧ ಭಾಗಗಳಲ್ಲಿ ಕಾಣಿಸಿಕೊಳ್ಳುವ ನೋವನ್ನು ಗುಣಪಡಿಸಲು ವ್ಯಾಯಾಮ ನೆರವಾಗುತ್ತದೆ.,

5 / 8
ವ್ಯಾಯಾಮವು ರಕ್ತನಾಳದ ಕಾರ್ಯವನ್ನು ಚುರುಕುಗೊಳಸಿ, ರಕ್ತದೊತ್ತಡದಂತಹ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ.

ವ್ಯಾಯಾಮವು ರಕ್ತನಾಳದ ಕಾರ್ಯವನ್ನು ಚುರುಕುಗೊಳಸಿ, ರಕ್ತದೊತ್ತಡದಂತಹ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ.

6 / 8
ಕ್ರೀಡೆಯಲ್ಲಿ ಆಸಕ್ತಿಯುಳ್ಳವರಾಗಿದ್ದರೆ ವ್ಯಾಯಾಮ ನಿಮಗೆ ಇನ್ನಷ್ಟು ಲಾಭ ನೀಡಲಿದೆ. ದೇಹವನ್ನು ರಿಲಾಕ್ಸ್​ ಆಗಿ ಇರುವಂತೆ ನೋಡಿಕೊಳ್ಳುತ್ತದೆ.

ಕ್ರೀಡೆಯಲ್ಲಿ ಆಸಕ್ತಿಯುಳ್ಳವರಾಗಿದ್ದರೆ ವ್ಯಾಯಾಮ ನಿಮಗೆ ಇನ್ನಷ್ಟು ಲಾಭ ನೀಡಲಿದೆ. ದೇಹವನ್ನು ರಿಲಾಕ್ಸ್​ ಆಗಿ ಇರುವಂತೆ ನೋಡಿಕೊಳ್ಳುತ್ತದೆ.

7 / 8
ಉಸಿರಾಟಕ್ಕೆ ಸಂಬಂಧಿಸಿದ  ಸಮಸ್ಯೆಗಳನ್ನು ವ್ಯಾಯಾಮ ನಿವಾರಿಸುತ್ತದೆ. ಹೀಗಾಗಿ ಬೆಳಗ್ಗಿನ ಪ್ರಶ್​ ಮೂಡ್​ಗೆ ವ್ಯಾಯಾಮದ ಅಭ್ಯಾಸ ಮಾಡಿಕೊಳ್ಳಿ

ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ವ್ಯಾಯಾಮ ನಿವಾರಿಸುತ್ತದೆ. ಹೀಗಾಗಿ ಬೆಳಗ್ಗಿನ ಪ್ರಶ್​ ಮೂಡ್​ಗೆ ವ್ಯಾಯಾಮದ ಅಭ್ಯಾಸ ಮಾಡಿಕೊಳ್ಳಿ

8 / 8
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?