AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghost: ‘ಘೋಸ್ಟ್’ ಗೆಲುವಿನ ಸಂಭ್ರಮಾಚರಣೆ ಹೀಗಿತ್ತು ನೋಡಿ

Ghost: ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಸೂಪರ್ ಹಿಟ್ ಆಗಿದ್ದು, ಚಿತ್ರತಂಡವು ಸಕ್ಸಸ್ ಮೀಟ್ ಮಾಡಿ ಸಂಭ್ರಮ ಹಂಚಿಕೊಂಡಿದೆ. ಸಕ್ಸಸ್ ಮೀಟ್​ನ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Oct 26, 2023 | 10:29 PM

Share
ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

1 / 7
ಚಿತ್ರತಂಡವು ತಮ್ಮ ಸಿನಿಮಾ ಸೂಪರ್ ಹಿಟ್ ಆಗಿದ್ದಕ್ಕೆ ಅಭಿಮಾನಿಗಳೊಟ್ಟಿಗೆ ಸಂಭ್ರಮ ಆಚರಿಸಿದೆ.

ಚಿತ್ರತಂಡವು ತಮ್ಮ ಸಿನಿಮಾ ಸೂಪರ್ ಹಿಟ್ ಆಗಿದ್ದಕ್ಕೆ ಅಭಿಮಾನಿಗಳೊಟ್ಟಿಗೆ ಸಂಭ್ರಮ ಆಚರಿಸಿದೆ.

2 / 7
'ಘೋಸ್ಟ್' ಸಿನಿಮಾ ಸಕ್ಸಸ್ ಮೀಟ್ ಆಯೋಜಿಸಿದ್ದು, ಶಿವಣ್ಣ ಸೇರಿದಂತೆ ಚಿತ್ರತಂಡವು ಒಟ್ಟಿಗೆ ಸೇರಿ ಸಂಭ್ರಮಿಸಿದೆ.

'ಘೋಸ್ಟ್' ಸಿನಿಮಾ ಸಕ್ಸಸ್ ಮೀಟ್ ಆಯೋಜಿಸಿದ್ದು, ಶಿವಣ್ಣ ಸೇರಿದಂತೆ ಚಿತ್ರತಂಡವು ಒಟ್ಟಿಗೆ ಸೇರಿ ಸಂಭ್ರಮಿಸಿದೆ.

3 / 7
ಅಭಿಮಾನಿಗಳು ಸಹ ಕಾರ್ಯಕ್ರಮಕ್ಕೆ ಆಗಮಿಸಿ ಕಳೆ ತುಂಬಿದ್ದರು.

ಅಭಿಮಾನಿಗಳು ಸಹ ಕಾರ್ಯಕ್ರಮಕ್ಕೆ ಆಗಮಿಸಿ ಕಳೆ ತುಂಬಿದ್ದರು.

4 / 7
ತಮ್ಮ ಸಿನಿಮಾವನ್ನು ಗೆಲ್ಲಿಸಿದ್ದಕ್ಕೆ ನಿರ್ದೇಶಕ ಶ್ರೀನಿ, ಶಿವಣ್ಣ ಸೇರಿದಂತೆ ಚಿತ್ರತಂಡ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿತು.

ತಮ್ಮ ಸಿನಿಮಾವನ್ನು ಗೆಲ್ಲಿಸಿದ್ದಕ್ಕೆ ನಿರ್ದೇಶಕ ಶ್ರೀನಿ, ಶಿವಣ್ಣ ಸೇರಿದಂತೆ ಚಿತ್ರತಂಡ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿತು.

5 / 7
ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

6 / 7
ಸಿನಿಮಾದಲ್ಲಿ ಶಿವಣ್ಣನ ಲುಕ್​, ಆಕ್ಷನ್, ಖಡಕ್ ಎಂಟ್ರಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಿನಿಮಾದಲ್ಲಿ ಶಿವಣ್ಣನ ಲುಕ್​, ಆಕ್ಷನ್, ಖಡಕ್ ಎಂಟ್ರಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

7 / 7
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್