AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghost: ‘ಘೋಸ್ಟ್’ ಗೆಲುವಿನ ಸಂಭ್ರಮಾಚರಣೆ ಹೀಗಿತ್ತು ನೋಡಿ

Ghost: ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಸೂಪರ್ ಹಿಟ್ ಆಗಿದ್ದು, ಚಿತ್ರತಂಡವು ಸಕ್ಸಸ್ ಮೀಟ್ ಮಾಡಿ ಸಂಭ್ರಮ ಹಂಚಿಕೊಂಡಿದೆ. ಸಕ್ಸಸ್ ಮೀಟ್​ನ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Oct 26, 2023 | 10:29 PM

Share
ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

1 / 7
ಚಿತ್ರತಂಡವು ತಮ್ಮ ಸಿನಿಮಾ ಸೂಪರ್ ಹಿಟ್ ಆಗಿದ್ದಕ್ಕೆ ಅಭಿಮಾನಿಗಳೊಟ್ಟಿಗೆ ಸಂಭ್ರಮ ಆಚರಿಸಿದೆ.

ಚಿತ್ರತಂಡವು ತಮ್ಮ ಸಿನಿಮಾ ಸೂಪರ್ ಹಿಟ್ ಆಗಿದ್ದಕ್ಕೆ ಅಭಿಮಾನಿಗಳೊಟ್ಟಿಗೆ ಸಂಭ್ರಮ ಆಚರಿಸಿದೆ.

2 / 7
'ಘೋಸ್ಟ್' ಸಿನಿಮಾ ಸಕ್ಸಸ್ ಮೀಟ್ ಆಯೋಜಿಸಿದ್ದು, ಶಿವಣ್ಣ ಸೇರಿದಂತೆ ಚಿತ್ರತಂಡವು ಒಟ್ಟಿಗೆ ಸೇರಿ ಸಂಭ್ರಮಿಸಿದೆ.

'ಘೋಸ್ಟ್' ಸಿನಿಮಾ ಸಕ್ಸಸ್ ಮೀಟ್ ಆಯೋಜಿಸಿದ್ದು, ಶಿವಣ್ಣ ಸೇರಿದಂತೆ ಚಿತ್ರತಂಡವು ಒಟ್ಟಿಗೆ ಸೇರಿ ಸಂಭ್ರಮಿಸಿದೆ.

3 / 7
ಅಭಿಮಾನಿಗಳು ಸಹ ಕಾರ್ಯಕ್ರಮಕ್ಕೆ ಆಗಮಿಸಿ ಕಳೆ ತುಂಬಿದ್ದರು.

ಅಭಿಮಾನಿಗಳು ಸಹ ಕಾರ್ಯಕ್ರಮಕ್ಕೆ ಆಗಮಿಸಿ ಕಳೆ ತುಂಬಿದ್ದರು.

4 / 7
ತಮ್ಮ ಸಿನಿಮಾವನ್ನು ಗೆಲ್ಲಿಸಿದ್ದಕ್ಕೆ ನಿರ್ದೇಶಕ ಶ್ರೀನಿ, ಶಿವಣ್ಣ ಸೇರಿದಂತೆ ಚಿತ್ರತಂಡ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿತು.

ತಮ್ಮ ಸಿನಿಮಾವನ್ನು ಗೆಲ್ಲಿಸಿದ್ದಕ್ಕೆ ನಿರ್ದೇಶಕ ಶ್ರೀನಿ, ಶಿವಣ್ಣ ಸೇರಿದಂತೆ ಚಿತ್ರತಂಡ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿತು.

5 / 7
ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

6 / 7
ಸಿನಿಮಾದಲ್ಲಿ ಶಿವಣ್ಣನ ಲುಕ್​, ಆಕ್ಷನ್, ಖಡಕ್ ಎಂಟ್ರಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಿನಿಮಾದಲ್ಲಿ ಶಿವಣ್ಣನ ಲುಕ್​, ಆಕ್ಷನ್, ಖಡಕ್ ಎಂಟ್ರಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

7 / 7
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ