AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghost: ‘ಘೋಸ್ಟ್’ ಗೆಲುವಿನ ಸಂಭ್ರಮಾಚರಣೆ ಹೀಗಿತ್ತು ನೋಡಿ

Ghost: ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಸೂಪರ್ ಹಿಟ್ ಆಗಿದ್ದು, ಚಿತ್ರತಂಡವು ಸಕ್ಸಸ್ ಮೀಟ್ ಮಾಡಿ ಸಂಭ್ರಮ ಹಂಚಿಕೊಂಡಿದೆ. ಸಕ್ಸಸ್ ಮೀಟ್​ನ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Oct 26, 2023 | 10:29 PM

Share
ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

1 / 7
ಚಿತ್ರತಂಡವು ತಮ್ಮ ಸಿನಿಮಾ ಸೂಪರ್ ಹಿಟ್ ಆಗಿದ್ದಕ್ಕೆ ಅಭಿಮಾನಿಗಳೊಟ್ಟಿಗೆ ಸಂಭ್ರಮ ಆಚರಿಸಿದೆ.

ಚಿತ್ರತಂಡವು ತಮ್ಮ ಸಿನಿಮಾ ಸೂಪರ್ ಹಿಟ್ ಆಗಿದ್ದಕ್ಕೆ ಅಭಿಮಾನಿಗಳೊಟ್ಟಿಗೆ ಸಂಭ್ರಮ ಆಚರಿಸಿದೆ.

2 / 7
'ಘೋಸ್ಟ್' ಸಿನಿಮಾ ಸಕ್ಸಸ್ ಮೀಟ್ ಆಯೋಜಿಸಿದ್ದು, ಶಿವಣ್ಣ ಸೇರಿದಂತೆ ಚಿತ್ರತಂಡವು ಒಟ್ಟಿಗೆ ಸೇರಿ ಸಂಭ್ರಮಿಸಿದೆ.

'ಘೋಸ್ಟ್' ಸಿನಿಮಾ ಸಕ್ಸಸ್ ಮೀಟ್ ಆಯೋಜಿಸಿದ್ದು, ಶಿವಣ್ಣ ಸೇರಿದಂತೆ ಚಿತ್ರತಂಡವು ಒಟ್ಟಿಗೆ ಸೇರಿ ಸಂಭ್ರಮಿಸಿದೆ.

3 / 7
ಅಭಿಮಾನಿಗಳು ಸಹ ಕಾರ್ಯಕ್ರಮಕ್ಕೆ ಆಗಮಿಸಿ ಕಳೆ ತುಂಬಿದ್ದರು.

ಅಭಿಮಾನಿಗಳು ಸಹ ಕಾರ್ಯಕ್ರಮಕ್ಕೆ ಆಗಮಿಸಿ ಕಳೆ ತುಂಬಿದ್ದರು.

4 / 7
ತಮ್ಮ ಸಿನಿಮಾವನ್ನು ಗೆಲ್ಲಿಸಿದ್ದಕ್ಕೆ ನಿರ್ದೇಶಕ ಶ್ರೀನಿ, ಶಿವಣ್ಣ ಸೇರಿದಂತೆ ಚಿತ್ರತಂಡ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿತು.

ತಮ್ಮ ಸಿನಿಮಾವನ್ನು ಗೆಲ್ಲಿಸಿದ್ದಕ್ಕೆ ನಿರ್ದೇಶಕ ಶ್ರೀನಿ, ಶಿವಣ್ಣ ಸೇರಿದಂತೆ ಚಿತ್ರತಂಡ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿತು.

5 / 7
ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

6 / 7
ಸಿನಿಮಾದಲ್ಲಿ ಶಿವಣ್ಣನ ಲುಕ್​, ಆಕ್ಷನ್, ಖಡಕ್ ಎಂಟ್ರಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಿನಿಮಾದಲ್ಲಿ ಶಿವಣ್ಣನ ಲುಕ್​, ಆಕ್ಷನ್, ಖಡಕ್ ಎಂಟ್ರಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

7 / 7
Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!