AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಚೆ ಬಂದಮೇಲೂ ಗೆದ್ರಿ’; ಅಪ್ಪುನ ಮರೆಯದ ಗಿಲ್ಲಿಗೆ ಫ್ಯಾನ್ಸ್ ಅಭಿನಂದನೆ

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್. ಈ ಸೀಸನ್ ಗೆದ್ದಬಳಿಕ ಅವರು ಪುನೀತ್ ರಾಜ್​​​ಕುಮಾರ್ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋನ ಅವರು ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ‘ಆಚೆ ಬಂದ ಮೇಲೂ ಗೆದ್ದು ಬಿಟ್ರಿ’ ಎಂದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jan 23, 2026 | 10:34 AM

Share
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹುಟ್ಟೂರಲ್ಲಿ ವಿಜಯ ಯಾತ್ರೆ ಮಾಡಿದರು. ಇದಾದ ಬಳಿಕ ಬೆಂಗಳೂರಿಗೆ ಮರಳಿದ್ದಾರೆ. ಅವರು ಪುನೀತ್ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹುಟ್ಟೂರಲ್ಲಿ ವಿಜಯ ಯಾತ್ರೆ ಮಾಡಿದರು. ಇದಾದ ಬಳಿಕ ಬೆಂಗಳೂರಿಗೆ ಮರಳಿದ್ದಾರೆ. ಅವರು ಪುನೀತ್ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

1 / 5
ಪ್ರತಿ ಕಲಾವಿದರಿಗೂ, ಅದರಲ್ಲೂ ಯುವ ಕಲಾವಿದರಿಗೆ ಪುನೀತ್ ರಾಜ್​​ಕುಮಾರ್ ಎಂದರೆ ವಿಶೇಷ ಪ್ರೀತಿ ಇರುತ್ತದೆ. ಇದಕ್ಕೆ ಗಿಲ್ಲಿ ಕೂಡ ಹೊರತಾಗಿಲ್ಲ. ಅವರು ಪುನೀತ್ ಸ್ಮಾರಕಕ್ಕೆ ತೆರಳೋಕೆ ಮರೆತಿಲ್ಲ ಎಂಬುದು ವಿಶೇಷ.

ಪ್ರತಿ ಕಲಾವಿದರಿಗೂ, ಅದರಲ್ಲೂ ಯುವ ಕಲಾವಿದರಿಗೆ ಪುನೀತ್ ರಾಜ್​​ಕುಮಾರ್ ಎಂದರೆ ವಿಶೇಷ ಪ್ರೀತಿ ಇರುತ್ತದೆ. ಇದಕ್ಕೆ ಗಿಲ್ಲಿ ಕೂಡ ಹೊರತಾಗಿಲ್ಲ. ಅವರು ಪುನೀತ್ ಸ್ಮಾರಕಕ್ಕೆ ತೆರಳೋಕೆ ಮರೆತಿಲ್ಲ ಎಂಬುದು ವಿಶೇಷ.

2 / 5
ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ಅವರು ಪುನೀತ್ ಸ್ಮಾರಕದ ಬಳಿ ತೆರಳಿದ್ದಾರೆ. ಅಲ್ಲಿ ಅವರು ಅಪ್ಪು ಸಮಾಧಿಗೆ ಪೂಜೆ ಮಾಡಿದ್ದಾರೆ. ಈ ವೇಳೆ ಕಪ್​​ನ ಇಟ್ಟು ನಮಸ್ಕರಿಸಿದ್ದಾರೆ. ಅಪ್ಪು ಅಭಿಮಾನಿಗಳು ಗಿಲ್ಲಿ ನಡೆಯನ್ನು ನೋಡಿ ಇಷ್ಟಪಟ್ಟಿದ್ದಾರೆ.

ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ಅವರು ಪುನೀತ್ ಸ್ಮಾರಕದ ಬಳಿ ತೆರಳಿದ್ದಾರೆ. ಅಲ್ಲಿ ಅವರು ಅಪ್ಪು ಸಮಾಧಿಗೆ ಪೂಜೆ ಮಾಡಿದ್ದಾರೆ. ಈ ವೇಳೆ ಕಪ್​​ನ ಇಟ್ಟು ನಮಸ್ಕರಿಸಿದ್ದಾರೆ. ಅಪ್ಪು ಅಭಿಮಾನಿಗಳು ಗಿಲ್ಲಿ ನಡೆಯನ್ನು ನೋಡಿ ಇಷ್ಟಪಟ್ಟಿದ್ದಾರೆ.

3 / 5
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸಾಕಷ್ಟು ಮನರಂಜನೆ ನೀಡಿದ್ದಾರೆ. ಈ ಕಾರಣದಿಂದಲೇ ಅವರಿಗೆ 45 ಕೋಟಿಗೂ ಹೆಚ್ಚು ವೋಟ್ ಬಿದ್ದಿದೆ. ಅಸಲಿ ವೋಟ್​​ನ ಸಂಖ್ಯೆಯನ್ನು ಯಾರೂ ರಿವೀಲ್ ಮಾಡಿಲ್ಲ.

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸಾಕಷ್ಟು ಮನರಂಜನೆ ನೀಡಿದ್ದಾರೆ. ಈ ಕಾರಣದಿಂದಲೇ ಅವರಿಗೆ 45 ಕೋಟಿಗೂ ಹೆಚ್ಚು ವೋಟ್ ಬಿದ್ದಿದೆ. ಅಸಲಿ ವೋಟ್​​ನ ಸಂಖ್ಯೆಯನ್ನು ಯಾರೂ ರಿವೀಲ್ ಮಾಡಿಲ್ಲ.

4 / 5
ಗಿಲ್ಲಿ ಅವರು ಬಿಗ್ ಬಾಸ್ ವಿನ್ ಆದ ಬಳಿಕ ಸಿಎಂ ಸಿದ್ದರಾಮಯ್ಯ, ನಟರಾದ ಶಿವರಾಜ್​​​ಕುಮಾರ್, ಸುದೀಪ್ ಮೊದಲಾದವರನ್ನು ಭೇಟಿ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿ ಕರೆ ಮಾಡಿ ಅವರಿಗೆ ವಿಶ್ ಮಾಡಿದ್ದಾರೆ.

ಗಿಲ್ಲಿ ಅವರು ಬಿಗ್ ಬಾಸ್ ವಿನ್ ಆದ ಬಳಿಕ ಸಿಎಂ ಸಿದ್ದರಾಮಯ್ಯ, ನಟರಾದ ಶಿವರಾಜ್​​​ಕುಮಾರ್, ಸುದೀಪ್ ಮೊದಲಾದವರನ್ನು ಭೇಟಿ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿ ಕರೆ ಮಾಡಿ ಅವರಿಗೆ ವಿಶ್ ಮಾಡಿದ್ದಾರೆ.

5 / 5

Published On - 10:33 am, Fri, 23 January 26

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?