AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಚೆ ಬಂದಮೇಲೂ ಗೆದ್ರಿ’; ಅಪ್ಪುನ ಮರೆಯದ ಗಿಲ್ಲಿಗೆ ಫ್ಯಾನ್ಸ್ ಅಭಿನಂದನೆ

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್. ಈ ಸೀಸನ್ ಗೆದ್ದಬಳಿಕ ಅವರು ಪುನೀತ್ ರಾಜ್​​​ಕುಮಾರ್ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋನ ಅವರು ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ‘ಆಚೆ ಬಂದ ಮೇಲೂ ಗೆದ್ದು ಬಿಟ್ರಿ’ ಎಂದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jan 23, 2026 | 10:34 AM

Share
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹುಟ್ಟೂರಲ್ಲಿ ವಿಜಯ ಯಾತ್ರೆ ಮಾಡಿದರು. ಇದಾದ ಬಳಿಕ ಬೆಂಗಳೂರಿಗೆ ಮರಳಿದ್ದಾರೆ. ಅವರು ಪುನೀತ್ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹುಟ್ಟೂರಲ್ಲಿ ವಿಜಯ ಯಾತ್ರೆ ಮಾಡಿದರು. ಇದಾದ ಬಳಿಕ ಬೆಂಗಳೂರಿಗೆ ಮರಳಿದ್ದಾರೆ. ಅವರು ಪುನೀತ್ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

1 / 5
ಪ್ರತಿ ಕಲಾವಿದರಿಗೂ, ಅದರಲ್ಲೂ ಯುವ ಕಲಾವಿದರಿಗೆ ಪುನೀತ್ ರಾಜ್​​ಕುಮಾರ್ ಎಂದರೆ ವಿಶೇಷ ಪ್ರೀತಿ ಇರುತ್ತದೆ. ಇದಕ್ಕೆ ಗಿಲ್ಲಿ ಕೂಡ ಹೊರತಾಗಿಲ್ಲ. ಅವರು ಪುನೀತ್ ಸ್ಮಾರಕಕ್ಕೆ ತೆರಳೋಕೆ ಮರೆತಿಲ್ಲ ಎಂಬುದು ವಿಶೇಷ.

ಪ್ರತಿ ಕಲಾವಿದರಿಗೂ, ಅದರಲ್ಲೂ ಯುವ ಕಲಾವಿದರಿಗೆ ಪುನೀತ್ ರಾಜ್​​ಕುಮಾರ್ ಎಂದರೆ ವಿಶೇಷ ಪ್ರೀತಿ ಇರುತ್ತದೆ. ಇದಕ್ಕೆ ಗಿಲ್ಲಿ ಕೂಡ ಹೊರತಾಗಿಲ್ಲ. ಅವರು ಪುನೀತ್ ಸ್ಮಾರಕಕ್ಕೆ ತೆರಳೋಕೆ ಮರೆತಿಲ್ಲ ಎಂಬುದು ವಿಶೇಷ.

2 / 5
ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ಅವರು ಪುನೀತ್ ಸ್ಮಾರಕದ ಬಳಿ ತೆರಳಿದ್ದಾರೆ. ಅಲ್ಲಿ ಅವರು ಅಪ್ಪು ಸಮಾಧಿಗೆ ಪೂಜೆ ಮಾಡಿದ್ದಾರೆ. ಈ ವೇಳೆ ಕಪ್​​ನ ಇಟ್ಟು ನಮಸ್ಕರಿಸಿದ್ದಾರೆ. ಅಪ್ಪು ಅಭಿಮಾನಿಗಳು ಗಿಲ್ಲಿ ನಡೆಯನ್ನು ನೋಡಿ ಇಷ್ಟಪಟ್ಟಿದ್ದಾರೆ.

ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ಅವರು ಪುನೀತ್ ಸ್ಮಾರಕದ ಬಳಿ ತೆರಳಿದ್ದಾರೆ. ಅಲ್ಲಿ ಅವರು ಅಪ್ಪು ಸಮಾಧಿಗೆ ಪೂಜೆ ಮಾಡಿದ್ದಾರೆ. ಈ ವೇಳೆ ಕಪ್​​ನ ಇಟ್ಟು ನಮಸ್ಕರಿಸಿದ್ದಾರೆ. ಅಪ್ಪು ಅಭಿಮಾನಿಗಳು ಗಿಲ್ಲಿ ನಡೆಯನ್ನು ನೋಡಿ ಇಷ್ಟಪಟ್ಟಿದ್ದಾರೆ.

3 / 5
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸಾಕಷ್ಟು ಮನರಂಜನೆ ನೀಡಿದ್ದಾರೆ. ಈ ಕಾರಣದಿಂದಲೇ ಅವರಿಗೆ 45 ಕೋಟಿಗೂ ಹೆಚ್ಚು ವೋಟ್ ಬಿದ್ದಿದೆ. ಅಸಲಿ ವೋಟ್​​ನ ಸಂಖ್ಯೆಯನ್ನು ಯಾರೂ ರಿವೀಲ್ ಮಾಡಿಲ್ಲ.

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸಾಕಷ್ಟು ಮನರಂಜನೆ ನೀಡಿದ್ದಾರೆ. ಈ ಕಾರಣದಿಂದಲೇ ಅವರಿಗೆ 45 ಕೋಟಿಗೂ ಹೆಚ್ಚು ವೋಟ್ ಬಿದ್ದಿದೆ. ಅಸಲಿ ವೋಟ್​​ನ ಸಂಖ್ಯೆಯನ್ನು ಯಾರೂ ರಿವೀಲ್ ಮಾಡಿಲ್ಲ.

4 / 5
ಗಿಲ್ಲಿ ಅವರು ಬಿಗ್ ಬಾಸ್ ವಿನ್ ಆದ ಬಳಿಕ ಸಿಎಂ ಸಿದ್ದರಾಮಯ್ಯ, ನಟರಾದ ಶಿವರಾಜ್​​​ಕುಮಾರ್, ಸುದೀಪ್ ಮೊದಲಾದವರನ್ನು ಭೇಟಿ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿ ಕರೆ ಮಾಡಿ ಅವರಿಗೆ ವಿಶ್ ಮಾಡಿದ್ದಾರೆ.

ಗಿಲ್ಲಿ ಅವರು ಬಿಗ್ ಬಾಸ್ ವಿನ್ ಆದ ಬಳಿಕ ಸಿಎಂ ಸಿದ್ದರಾಮಯ್ಯ, ನಟರಾದ ಶಿವರಾಜ್​​​ಕುಮಾರ್, ಸುದೀಪ್ ಮೊದಲಾದವರನ್ನು ಭೇಟಿ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿ ಕರೆ ಮಾಡಿ ಅವರಿಗೆ ವಿಶ್ ಮಾಡಿದ್ದಾರೆ.

5 / 5

Published On - 10:33 am, Fri, 23 January 26

Follow Us
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ