Sign In

By signing in or creating an account, you agree with Associated Broadcasting Company's Terms & Conditions and Privacy Policy.

Ginger Juice: ಶುಂಠಿ ಜ್ಯೂಸ್​ನಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಪರಿಹಾರ

ಶುಂಠಿ ರಸವನ್ನು ಸೇವಿಸಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಅಜೀರ್ಣ ಗುಣವಾಗುತ್ತದೆ. ಶುಂಠಿ ಜ್ಯೂಸ್ ಹೃದಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಶುಂಠಿ ವಿವಿಧ ಕಾಯಿಲೆಗಳಿಗೆ ಗಿಡಮೂಲಿಕೆ ಔಷಧಿಯಾಗಿ ಬಳಸಬಹುದಾದ ನೈಸರ್ಗಿಕ ಮೂಲಿಕೆಯಾಗಿದೆ.

ಸುಷ್ಮಾ ಚಕ್ರೆ
|

Updated on: Sep 11, 2023 | 12:05 PM

ಭಾರತ ಮತ್ತು ಚೀನಾದಲ್ಲಿ ಅನೇಕ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಶುಂಠಿಯನ್ನು 5000 ವರ್ಷಗಳಿಗಿಂತಲೂ ಹಿಂದಿನಿಂದ ಬಳಸಲಾಗುತ್ತಿದೆ. ಶುಂಠಿ ಜ್ಯೂಸ್ ಈ ಕೆಳಗಿನ ಗುಣಲಕ್ಷಣಗಳನ್ನು ಹೊಂದಿದೆ.

ಭಾರತ ಮತ್ತು ಚೀನಾದಲ್ಲಿ ಅನೇಕ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಶುಂಠಿಯನ್ನು 5000 ವರ್ಷಗಳಿಗಿಂತಲೂ ಹಿಂದಿನಿಂದ ಬಳಸಲಾಗುತ್ತಿದೆ. ಶುಂಠಿ ಜ್ಯೂಸ್ ಈ ಕೆಳಗಿನ ಗುಣಲಕ್ಷಣಗಳನ್ನು ಹೊಂದಿದೆ.

1 / 11
ಶುಂಠಿ ರಸ ಆ್ಯಂಟಿಆಕ್ಸಿಡೆಂಟ್ ಆಗಿದೆ. ಇದು ಉರಿಯೂತವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಶುಂಠಿ ರಸ ಆ್ಯಂಟಿಆಕ್ಸಿಡೆಂಟ್ ಆಗಿದೆ. ಇದು ಉರಿಯೂತವನ್ನು ನಿವಾರಿಸಲು ಸಹಾಯ ಮಾಡುತ್ತದೆ.

2 / 11
ಶುಂಠಿ ಜ್ಯೂಸ್ ವಾಕರಿಕೆ ನಿವಾರಿಸಲು ಸಹಾಯ ಮಾಡುತ್ತದೆ. ಇದು ಕ್ಯಾನ್ಸರ್ ವಿರೋಧಿ ಸಾಮರ್ಥ್ಯವನ್ನು ಹೊಂದಿದೆ.

ಶುಂಠಿ ಜ್ಯೂಸ್ ವಾಕರಿಕೆ ನಿವಾರಿಸಲು ಸಹಾಯ ಮಾಡುತ್ತದೆ. ಇದು ಕ್ಯಾನ್ಸರ್ ವಿರೋಧಿ ಸಾಮರ್ಥ್ಯವನ್ನು ಹೊಂದಿದೆ.

3 / 11
ಶುಂಠಿ ಜ್ಯೂಸ್ ಹೃದಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಶುಂಠಿ ರಸ ವಿವಿಧ ಕಾಯಿಲೆಗಳಿಗೆ ಗಿಡಮೂಲಿಕೆ ಔಷಧಿಯಾಗಿ ಬಳಸಬಹುದಾದ ನೈಸರ್ಗಿಕ ಮೂಲಿಕೆಯಾಗಿದೆ.

ಶುಂಠಿ ಜ್ಯೂಸ್ ಹೃದಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಶುಂಠಿ ರಸ ವಿವಿಧ ಕಾಯಿಲೆಗಳಿಗೆ ಗಿಡಮೂಲಿಕೆ ಔಷಧಿಯಾಗಿ ಬಳಸಬಹುದಾದ ನೈಸರ್ಗಿಕ ಮೂಲಿಕೆಯಾಗಿದೆ.

4 / 11
ಮೈಗ್ರೇನ್, ಕೆಳ ಬೆನ್ನು ನೋವು, ಸ್ನಾಯು ನೋವು ಇತ್ಯಾದಿಗಳಂತಹ ವಿವಿಧ ಪರಿಸ್ಥಿತಿಗಳಿಂದ ಉಂಟಾಗುವ ನೋವನ್ನು ಕಡಿಮೆಗೊಳಿಸುವುದರಲ್ಲಿ ಶುಂಠಿ ಸಹಾಯ ಮಾಡುತ್ತದೆ.

ಮೈಗ್ರೇನ್, ಕೆಳ ಬೆನ್ನು ನೋವು, ಸ್ನಾಯು ನೋವು ಇತ್ಯಾದಿಗಳಂತಹ ವಿವಿಧ ಪರಿಸ್ಥಿತಿಗಳಿಂದ ಉಂಟಾಗುವ ನೋವನ್ನು ಕಡಿಮೆಗೊಳಿಸುವುದರಲ್ಲಿ ಶುಂಠಿ ಸಹಾಯ ಮಾಡುತ್ತದೆ.

5 / 11
ಶುಂಠಿ ರಸವನ್ನು ಸೇವಿಸಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಅಜೀರ್ಣ ಗುಣವಾಗುತ್ತದೆ.

ಶುಂಠಿ ರಸವನ್ನು ಸೇವಿಸಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಅಜೀರ್ಣ ಗುಣವಾಗುತ್ತದೆ.

6 / 11
ಶುಂಠಿ ಜ್ಯೂಸ್ ಸೇವಿಸುವ ವಿಧಾನ ಇಲ್ಲಿದೆ. ಶುಂಠಿಯನ್ನು ಸ್ವಚ್ಛವಾಗಿ ತೊಳೆದುಕೊಳ್ಳಿ. ಆ ಶುಂಠಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಅದನ್ನು ರುಬ್ಬಿಕೊಂಡು, ನಂತರ ಸ್ವಲ್ಪ ನೀರಿನೊಂದಿಗೆ ಮಿಕ್ಸ್ ಮಾಡಿ. ಅದಕ್ಕೆ ನೀವು ರುಚಿಗೆ ಸ್ವಲ್ಪ ಸಕ್ಕರೆ ಅಥವಾ ಜೇನುತುಪ್ಪವನ್ನು ಸೇರಿಸಬಹುದು.

ಶುಂಠಿ ಜ್ಯೂಸ್ ಸೇವಿಸುವ ವಿಧಾನ ಇಲ್ಲಿದೆ. ಶುಂಠಿಯನ್ನು ಸ್ವಚ್ಛವಾಗಿ ತೊಳೆದುಕೊಳ್ಳಿ. ಆ ಶುಂಠಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಅದನ್ನು ರುಬ್ಬಿಕೊಂಡು, ನಂತರ ಸ್ವಲ್ಪ ನೀರಿನೊಂದಿಗೆ ಮಿಕ್ಸ್ ಮಾಡಿ. ಅದಕ್ಕೆ ನೀವು ರುಚಿಗೆ ಸ್ವಲ್ಪ ಸಕ್ಕರೆ ಅಥವಾ ಜೇನುತುಪ್ಪವನ್ನು ಸೇರಿಸಬಹುದು.

7 / 11
ಶುಂಠಿ ಜ್ಯೂಸ್​ಗೆ ಕೆಲವು ತುಂಡು ಪುದೀನ ಎಲೆಗಳನ್ನು ಸೇರಿಸಬಹುದು.

ಶುಂಠಿ ಜ್ಯೂಸ್​ಗೆ ಕೆಲವು ತುಂಡು ಪುದೀನ ಎಲೆಗಳನ್ನು ಸೇರಿಸಬಹುದು.

8 / 11
ಶುಂಠಿ ಜ್ಯೂಸ್ ಹೆಚ್ಚು ಸೇವಿಸಿದರೆ ಕೆಲವು ಅಡ್ಡ ಪರಿಣಾಮಗಳು ಕೂಡ ಉಂಟಾಗುತ್ತದೆ.

ಶುಂಠಿ ಜ್ಯೂಸ್ ಹೆಚ್ಚು ಸೇವಿಸಿದರೆ ಕೆಲವು ಅಡ್ಡ ಪರಿಣಾಮಗಳು ಕೂಡ ಉಂಟಾಗುತ್ತದೆ.

9 / 11
ಎದೆಯುರಿ, ಗ್ಯಾಸ್ಟ್ರಿಕ್, ಮೇಲಿನ ಹೊಟ್ಟೆ ಅಥವಾ ಪಕ್ಕೆಲುಬುಗಳ ಪ್ರದೇಶದಲ್ಲಿ ನೋವು, ಹೊಟ್ಟೆ ಉಬ್ಬರಿಸುವುದು, ಹೊಟ್ಟೆ ನೋವು, ವಾಕರಿಕೆ, ಅತಿಸಾರದಂತಹ ಸಮಸ್ಯೆಗಳು ಕೂಡ ಎದುರಾಗಬಹುದು.

ಎದೆಯುರಿ, ಗ್ಯಾಸ್ಟ್ರಿಕ್, ಮೇಲಿನ ಹೊಟ್ಟೆ ಅಥವಾ ಪಕ್ಕೆಲುಬುಗಳ ಪ್ರದೇಶದಲ್ಲಿ ನೋವು, ಹೊಟ್ಟೆ ಉಬ್ಬರಿಸುವುದು, ಹೊಟ್ಟೆ ನೋವು, ವಾಕರಿಕೆ, ಅತಿಸಾರದಂತಹ ಸಮಸ್ಯೆಗಳು ಕೂಡ ಎದುರಾಗಬಹುದು.

10 / 11
ಹೀಗಾಗಿ, ಶುಂಠಿಯನ್ನು ಮಿತವಾಗಿ ಬಳಕೆ ಮಾಡಿದರೆ ಅದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.

ಹೀಗಾಗಿ, ಶುಂಠಿಯನ್ನು ಮಿತವಾಗಿ ಬಳಕೆ ಮಾಡಿದರೆ ಅದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.

11 / 11
Follow us
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು