Ginger Juice: ಶುಂಠಿ ಜ್ಯೂಸ್​ನಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಪರಿಹಾರ

ಶುಂಠಿ ರಸವನ್ನು ಸೇವಿಸಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಅಜೀರ್ಣ ಗುಣವಾಗುತ್ತದೆ. ಶುಂಠಿ ಜ್ಯೂಸ್ ಹೃದಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಶುಂಠಿ ವಿವಿಧ ಕಾಯಿಲೆಗಳಿಗೆ ಗಿಡಮೂಲಿಕೆ ಔಷಧಿಯಾಗಿ ಬಳಸಬಹುದಾದ ನೈಸರ್ಗಿಕ ಮೂಲಿಕೆಯಾಗಿದೆ.

|

Updated on: Sep 11, 2023 | 12:05 PM

ಭಾರತ ಮತ್ತು ಚೀನಾದಲ್ಲಿ ಅನೇಕ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಶುಂಠಿಯನ್ನು 5000 ವರ್ಷಗಳಿಗಿಂತಲೂ ಹಿಂದಿನಿಂದ ಬಳಸಲಾಗುತ್ತಿದೆ. ಶುಂಠಿ ಜ್ಯೂಸ್ ಈ ಕೆಳಗಿನ ಗುಣಲಕ್ಷಣಗಳನ್ನು ಹೊಂದಿದೆ.

ಭಾರತ ಮತ್ತು ಚೀನಾದಲ್ಲಿ ಅನೇಕ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಶುಂಠಿಯನ್ನು 5000 ವರ್ಷಗಳಿಗಿಂತಲೂ ಹಿಂದಿನಿಂದ ಬಳಸಲಾಗುತ್ತಿದೆ. ಶುಂಠಿ ಜ್ಯೂಸ್ ಈ ಕೆಳಗಿನ ಗುಣಲಕ್ಷಣಗಳನ್ನು ಹೊಂದಿದೆ.

1 / 11
ಶುಂಠಿ ರಸ ಆ್ಯಂಟಿಆಕ್ಸಿಡೆಂಟ್ ಆಗಿದೆ. ಇದು ಉರಿಯೂತವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಶುಂಠಿ ರಸ ಆ್ಯಂಟಿಆಕ್ಸಿಡೆಂಟ್ ಆಗಿದೆ. ಇದು ಉರಿಯೂತವನ್ನು ನಿವಾರಿಸಲು ಸಹಾಯ ಮಾಡುತ್ತದೆ.

2 / 11
ಶುಂಠಿ ಜ್ಯೂಸ್ ವಾಕರಿಕೆ ನಿವಾರಿಸಲು ಸಹಾಯ ಮಾಡುತ್ತದೆ. ಇದು ಕ್ಯಾನ್ಸರ್ ವಿರೋಧಿ ಸಾಮರ್ಥ್ಯವನ್ನು ಹೊಂದಿದೆ.

ಶುಂಠಿ ಜ್ಯೂಸ್ ವಾಕರಿಕೆ ನಿವಾರಿಸಲು ಸಹಾಯ ಮಾಡುತ್ತದೆ. ಇದು ಕ್ಯಾನ್ಸರ್ ವಿರೋಧಿ ಸಾಮರ್ಥ್ಯವನ್ನು ಹೊಂದಿದೆ.

3 / 11
ಶುಂಠಿ ಜ್ಯೂಸ್ ಹೃದಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಶುಂಠಿ ರಸ ವಿವಿಧ ಕಾಯಿಲೆಗಳಿಗೆ ಗಿಡಮೂಲಿಕೆ ಔಷಧಿಯಾಗಿ ಬಳಸಬಹುದಾದ ನೈಸರ್ಗಿಕ ಮೂಲಿಕೆಯಾಗಿದೆ.

ಶುಂಠಿ ಜ್ಯೂಸ್ ಹೃದಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಶುಂಠಿ ರಸ ವಿವಿಧ ಕಾಯಿಲೆಗಳಿಗೆ ಗಿಡಮೂಲಿಕೆ ಔಷಧಿಯಾಗಿ ಬಳಸಬಹುದಾದ ನೈಸರ್ಗಿಕ ಮೂಲಿಕೆಯಾಗಿದೆ.

4 / 11
ಮೈಗ್ರೇನ್, ಕೆಳ ಬೆನ್ನು ನೋವು, ಸ್ನಾಯು ನೋವು ಇತ್ಯಾದಿಗಳಂತಹ ವಿವಿಧ ಪರಿಸ್ಥಿತಿಗಳಿಂದ ಉಂಟಾಗುವ ನೋವನ್ನು ಕಡಿಮೆಗೊಳಿಸುವುದರಲ್ಲಿ ಶುಂಠಿ ಸಹಾಯ ಮಾಡುತ್ತದೆ.

ಮೈಗ್ರೇನ್, ಕೆಳ ಬೆನ್ನು ನೋವು, ಸ್ನಾಯು ನೋವು ಇತ್ಯಾದಿಗಳಂತಹ ವಿವಿಧ ಪರಿಸ್ಥಿತಿಗಳಿಂದ ಉಂಟಾಗುವ ನೋವನ್ನು ಕಡಿಮೆಗೊಳಿಸುವುದರಲ್ಲಿ ಶುಂಠಿ ಸಹಾಯ ಮಾಡುತ್ತದೆ.

5 / 11
ಶುಂಠಿ ರಸವನ್ನು ಸೇವಿಸಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಅಜೀರ್ಣ ಗುಣವಾಗುತ್ತದೆ.

ಶುಂಠಿ ರಸವನ್ನು ಸೇವಿಸಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಅಜೀರ್ಣ ಗುಣವಾಗುತ್ತದೆ.

6 / 11
ಶುಂಠಿ ಜ್ಯೂಸ್ ಸೇವಿಸುವ ವಿಧಾನ ಇಲ್ಲಿದೆ. ಶುಂಠಿಯನ್ನು ಸ್ವಚ್ಛವಾಗಿ ತೊಳೆದುಕೊಳ್ಳಿ. ಆ ಶುಂಠಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಅದನ್ನು ರುಬ್ಬಿಕೊಂಡು, ನಂತರ ಸ್ವಲ್ಪ ನೀರಿನೊಂದಿಗೆ ಮಿಕ್ಸ್ ಮಾಡಿ. ಅದಕ್ಕೆ ನೀವು ರುಚಿಗೆ ಸ್ವಲ್ಪ ಸಕ್ಕರೆ ಅಥವಾ ಜೇನುತುಪ್ಪವನ್ನು ಸೇರಿಸಬಹುದು.

ಶುಂಠಿ ಜ್ಯೂಸ್ ಸೇವಿಸುವ ವಿಧಾನ ಇಲ್ಲಿದೆ. ಶುಂಠಿಯನ್ನು ಸ್ವಚ್ಛವಾಗಿ ತೊಳೆದುಕೊಳ್ಳಿ. ಆ ಶುಂಠಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಅದನ್ನು ರುಬ್ಬಿಕೊಂಡು, ನಂತರ ಸ್ವಲ್ಪ ನೀರಿನೊಂದಿಗೆ ಮಿಕ್ಸ್ ಮಾಡಿ. ಅದಕ್ಕೆ ನೀವು ರುಚಿಗೆ ಸ್ವಲ್ಪ ಸಕ್ಕರೆ ಅಥವಾ ಜೇನುತುಪ್ಪವನ್ನು ಸೇರಿಸಬಹುದು.

7 / 11
ಶುಂಠಿ ಜ್ಯೂಸ್​ಗೆ ಕೆಲವು ತುಂಡು ಪುದೀನ ಎಲೆಗಳನ್ನು ಸೇರಿಸಬಹುದು.

ಶುಂಠಿ ಜ್ಯೂಸ್​ಗೆ ಕೆಲವು ತುಂಡು ಪುದೀನ ಎಲೆಗಳನ್ನು ಸೇರಿಸಬಹುದು.

8 / 11
ಶುಂಠಿ ಜ್ಯೂಸ್ ಹೆಚ್ಚು ಸೇವಿಸಿದರೆ ಕೆಲವು ಅಡ್ಡ ಪರಿಣಾಮಗಳು ಕೂಡ ಉಂಟಾಗುತ್ತದೆ.

ಶುಂಠಿ ಜ್ಯೂಸ್ ಹೆಚ್ಚು ಸೇವಿಸಿದರೆ ಕೆಲವು ಅಡ್ಡ ಪರಿಣಾಮಗಳು ಕೂಡ ಉಂಟಾಗುತ್ತದೆ.

9 / 11
ಎದೆಯುರಿ, ಗ್ಯಾಸ್ಟ್ರಿಕ್, ಮೇಲಿನ ಹೊಟ್ಟೆ ಅಥವಾ ಪಕ್ಕೆಲುಬುಗಳ ಪ್ರದೇಶದಲ್ಲಿ ನೋವು, ಹೊಟ್ಟೆ ಉಬ್ಬರಿಸುವುದು, ಹೊಟ್ಟೆ ನೋವು, ವಾಕರಿಕೆ, ಅತಿಸಾರದಂತಹ ಸಮಸ್ಯೆಗಳು ಕೂಡ ಎದುರಾಗಬಹುದು.

ಎದೆಯುರಿ, ಗ್ಯಾಸ್ಟ್ರಿಕ್, ಮೇಲಿನ ಹೊಟ್ಟೆ ಅಥವಾ ಪಕ್ಕೆಲುಬುಗಳ ಪ್ರದೇಶದಲ್ಲಿ ನೋವು, ಹೊಟ್ಟೆ ಉಬ್ಬರಿಸುವುದು, ಹೊಟ್ಟೆ ನೋವು, ವಾಕರಿಕೆ, ಅತಿಸಾರದಂತಹ ಸಮಸ್ಯೆಗಳು ಕೂಡ ಎದುರಾಗಬಹುದು.

10 / 11
ಹೀಗಾಗಿ, ಶುಂಠಿಯನ್ನು ಮಿತವಾಗಿ ಬಳಕೆ ಮಾಡಿದರೆ ಅದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.

ಹೀಗಾಗಿ, ಶುಂಠಿಯನ್ನು ಮಿತವಾಗಿ ಬಳಕೆ ಮಾಡಿದರೆ ಅದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.

11 / 11
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್