Ginger Juice: ಶುಂಠಿ ಜ್ಯೂಸ್​ನಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಪರಿಹಾರ

ಶುಂಠಿ ರಸವನ್ನು ಸೇವಿಸಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಅಜೀರ್ಣ ಗುಣವಾಗುತ್ತದೆ. ಶುಂಠಿ ಜ್ಯೂಸ್ ಹೃದಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಶುಂಠಿ ವಿವಿಧ ಕಾಯಿಲೆಗಳಿಗೆ ಗಿಡಮೂಲಿಕೆ ಔಷಧಿಯಾಗಿ ಬಳಸಬಹುದಾದ ನೈಸರ್ಗಿಕ ಮೂಲಿಕೆಯಾಗಿದೆ.

|

Updated on: Sep 11, 2023 | 12:05 PM

ಭಾರತ ಮತ್ತು ಚೀನಾದಲ್ಲಿ ಅನೇಕ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಶುಂಠಿಯನ್ನು 5000 ವರ್ಷಗಳಿಗಿಂತಲೂ ಹಿಂದಿನಿಂದ ಬಳಸಲಾಗುತ್ತಿದೆ. ಶುಂಠಿ ಜ್ಯೂಸ್ ಈ ಕೆಳಗಿನ ಗುಣಲಕ್ಷಣಗಳನ್ನು ಹೊಂದಿದೆ.

ಭಾರತ ಮತ್ತು ಚೀನಾದಲ್ಲಿ ಅನೇಕ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಶುಂಠಿಯನ್ನು 5000 ವರ್ಷಗಳಿಗಿಂತಲೂ ಹಿಂದಿನಿಂದ ಬಳಸಲಾಗುತ್ತಿದೆ. ಶುಂಠಿ ಜ್ಯೂಸ್ ಈ ಕೆಳಗಿನ ಗುಣಲಕ್ಷಣಗಳನ್ನು ಹೊಂದಿದೆ.

1 / 11
ಶುಂಠಿ ರಸ ಆ್ಯಂಟಿಆಕ್ಸಿಡೆಂಟ್ ಆಗಿದೆ. ಇದು ಉರಿಯೂತವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಶುಂಠಿ ರಸ ಆ್ಯಂಟಿಆಕ್ಸಿಡೆಂಟ್ ಆಗಿದೆ. ಇದು ಉರಿಯೂತವನ್ನು ನಿವಾರಿಸಲು ಸಹಾಯ ಮಾಡುತ್ತದೆ.

2 / 11
ಶುಂಠಿ ಜ್ಯೂಸ್ ವಾಕರಿಕೆ ನಿವಾರಿಸಲು ಸಹಾಯ ಮಾಡುತ್ತದೆ. ಇದು ಕ್ಯಾನ್ಸರ್ ವಿರೋಧಿ ಸಾಮರ್ಥ್ಯವನ್ನು ಹೊಂದಿದೆ.

ಶುಂಠಿ ಜ್ಯೂಸ್ ವಾಕರಿಕೆ ನಿವಾರಿಸಲು ಸಹಾಯ ಮಾಡುತ್ತದೆ. ಇದು ಕ್ಯಾನ್ಸರ್ ವಿರೋಧಿ ಸಾಮರ್ಥ್ಯವನ್ನು ಹೊಂದಿದೆ.

3 / 11
ಶುಂಠಿ ಜ್ಯೂಸ್ ಹೃದಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಶುಂಠಿ ರಸ ವಿವಿಧ ಕಾಯಿಲೆಗಳಿಗೆ ಗಿಡಮೂಲಿಕೆ ಔಷಧಿಯಾಗಿ ಬಳಸಬಹುದಾದ ನೈಸರ್ಗಿಕ ಮೂಲಿಕೆಯಾಗಿದೆ.

ಶುಂಠಿ ಜ್ಯೂಸ್ ಹೃದಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಶುಂಠಿ ರಸ ವಿವಿಧ ಕಾಯಿಲೆಗಳಿಗೆ ಗಿಡಮೂಲಿಕೆ ಔಷಧಿಯಾಗಿ ಬಳಸಬಹುದಾದ ನೈಸರ್ಗಿಕ ಮೂಲಿಕೆಯಾಗಿದೆ.

4 / 11
ಮೈಗ್ರೇನ್, ಕೆಳ ಬೆನ್ನು ನೋವು, ಸ್ನಾಯು ನೋವು ಇತ್ಯಾದಿಗಳಂತಹ ವಿವಿಧ ಪರಿಸ್ಥಿತಿಗಳಿಂದ ಉಂಟಾಗುವ ನೋವನ್ನು ಕಡಿಮೆಗೊಳಿಸುವುದರಲ್ಲಿ ಶುಂಠಿ ಸಹಾಯ ಮಾಡುತ್ತದೆ.

ಮೈಗ್ರೇನ್, ಕೆಳ ಬೆನ್ನು ನೋವು, ಸ್ನಾಯು ನೋವು ಇತ್ಯಾದಿಗಳಂತಹ ವಿವಿಧ ಪರಿಸ್ಥಿತಿಗಳಿಂದ ಉಂಟಾಗುವ ನೋವನ್ನು ಕಡಿಮೆಗೊಳಿಸುವುದರಲ್ಲಿ ಶುಂಠಿ ಸಹಾಯ ಮಾಡುತ್ತದೆ.

5 / 11
ಶುಂಠಿ ರಸವನ್ನು ಸೇವಿಸಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಅಜೀರ್ಣ ಗುಣವಾಗುತ್ತದೆ.

ಶುಂಠಿ ರಸವನ್ನು ಸೇವಿಸಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಅಜೀರ್ಣ ಗುಣವಾಗುತ್ತದೆ.

6 / 11
ಶುಂಠಿ ಜ್ಯೂಸ್ ಸೇವಿಸುವ ವಿಧಾನ ಇಲ್ಲಿದೆ. ಶುಂಠಿಯನ್ನು ಸ್ವಚ್ಛವಾಗಿ ತೊಳೆದುಕೊಳ್ಳಿ. ಆ ಶುಂಠಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಅದನ್ನು ರುಬ್ಬಿಕೊಂಡು, ನಂತರ ಸ್ವಲ್ಪ ನೀರಿನೊಂದಿಗೆ ಮಿಕ್ಸ್ ಮಾಡಿ. ಅದಕ್ಕೆ ನೀವು ರುಚಿಗೆ ಸ್ವಲ್ಪ ಸಕ್ಕರೆ ಅಥವಾ ಜೇನುತುಪ್ಪವನ್ನು ಸೇರಿಸಬಹುದು.

ಶುಂಠಿ ಜ್ಯೂಸ್ ಸೇವಿಸುವ ವಿಧಾನ ಇಲ್ಲಿದೆ. ಶುಂಠಿಯನ್ನು ಸ್ವಚ್ಛವಾಗಿ ತೊಳೆದುಕೊಳ್ಳಿ. ಆ ಶುಂಠಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಅದನ್ನು ರುಬ್ಬಿಕೊಂಡು, ನಂತರ ಸ್ವಲ್ಪ ನೀರಿನೊಂದಿಗೆ ಮಿಕ್ಸ್ ಮಾಡಿ. ಅದಕ್ಕೆ ನೀವು ರುಚಿಗೆ ಸ್ವಲ್ಪ ಸಕ್ಕರೆ ಅಥವಾ ಜೇನುತುಪ್ಪವನ್ನು ಸೇರಿಸಬಹುದು.

7 / 11
ಶುಂಠಿ ಜ್ಯೂಸ್​ಗೆ ಕೆಲವು ತುಂಡು ಪುದೀನ ಎಲೆಗಳನ್ನು ಸೇರಿಸಬಹುದು.

ಶುಂಠಿ ಜ್ಯೂಸ್​ಗೆ ಕೆಲವು ತುಂಡು ಪುದೀನ ಎಲೆಗಳನ್ನು ಸೇರಿಸಬಹುದು.

8 / 11
ಶುಂಠಿ ಜ್ಯೂಸ್ ಹೆಚ್ಚು ಸೇವಿಸಿದರೆ ಕೆಲವು ಅಡ್ಡ ಪರಿಣಾಮಗಳು ಕೂಡ ಉಂಟಾಗುತ್ತದೆ.

ಶುಂಠಿ ಜ್ಯೂಸ್ ಹೆಚ್ಚು ಸೇವಿಸಿದರೆ ಕೆಲವು ಅಡ್ಡ ಪರಿಣಾಮಗಳು ಕೂಡ ಉಂಟಾಗುತ್ತದೆ.

9 / 11
ಎದೆಯುರಿ, ಗ್ಯಾಸ್ಟ್ರಿಕ್, ಮೇಲಿನ ಹೊಟ್ಟೆ ಅಥವಾ ಪಕ್ಕೆಲುಬುಗಳ ಪ್ರದೇಶದಲ್ಲಿ ನೋವು, ಹೊಟ್ಟೆ ಉಬ್ಬರಿಸುವುದು, ಹೊಟ್ಟೆ ನೋವು, ವಾಕರಿಕೆ, ಅತಿಸಾರದಂತಹ ಸಮಸ್ಯೆಗಳು ಕೂಡ ಎದುರಾಗಬಹುದು.

ಎದೆಯುರಿ, ಗ್ಯಾಸ್ಟ್ರಿಕ್, ಮೇಲಿನ ಹೊಟ್ಟೆ ಅಥವಾ ಪಕ್ಕೆಲುಬುಗಳ ಪ್ರದೇಶದಲ್ಲಿ ನೋವು, ಹೊಟ್ಟೆ ಉಬ್ಬರಿಸುವುದು, ಹೊಟ್ಟೆ ನೋವು, ವಾಕರಿಕೆ, ಅತಿಸಾರದಂತಹ ಸಮಸ್ಯೆಗಳು ಕೂಡ ಎದುರಾಗಬಹುದು.

10 / 11
ಹೀಗಾಗಿ, ಶುಂಠಿಯನ್ನು ಮಿತವಾಗಿ ಬಳಕೆ ಮಾಡಿದರೆ ಅದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.

ಹೀಗಾಗಿ, ಶುಂಠಿಯನ್ನು ಮಿತವಾಗಿ ಬಳಕೆ ಮಾಡಿದರೆ ಅದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.

11 / 11
Follow us
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​