Ginger Juice: ಶುಂಠಿ ಜ್ಯೂಸ್​ನಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಪರಿಹಾರ

ಶುಂಠಿ ರಸವನ್ನು ಸೇವಿಸಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಅಜೀರ್ಣ ಗುಣವಾಗುತ್ತದೆ. ಶುಂಠಿ ಜ್ಯೂಸ್ ಹೃದಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಶುಂಠಿ ವಿವಿಧ ಕಾಯಿಲೆಗಳಿಗೆ ಗಿಡಮೂಲಿಕೆ ಔಷಧಿಯಾಗಿ ಬಳಸಬಹುದಾದ ನೈಸರ್ಗಿಕ ಮೂಲಿಕೆಯಾಗಿದೆ.

|

Updated on: Sep 11, 2023 | 12:05 PM

ಭಾರತ ಮತ್ತು ಚೀನಾದಲ್ಲಿ ಅನೇಕ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಶುಂಠಿಯನ್ನು 5000 ವರ್ಷಗಳಿಗಿಂತಲೂ ಹಿಂದಿನಿಂದ ಬಳಸಲಾಗುತ್ತಿದೆ. ಶುಂಠಿ ಜ್ಯೂಸ್ ಈ ಕೆಳಗಿನ ಗುಣಲಕ್ಷಣಗಳನ್ನು ಹೊಂದಿದೆ.

ಭಾರತ ಮತ್ತು ಚೀನಾದಲ್ಲಿ ಅನೇಕ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಶುಂಠಿಯನ್ನು 5000 ವರ್ಷಗಳಿಗಿಂತಲೂ ಹಿಂದಿನಿಂದ ಬಳಸಲಾಗುತ್ತಿದೆ. ಶುಂಠಿ ಜ್ಯೂಸ್ ಈ ಕೆಳಗಿನ ಗುಣಲಕ್ಷಣಗಳನ್ನು ಹೊಂದಿದೆ.

1 / 11
ಶುಂಠಿ ರಸ ಆ್ಯಂಟಿಆಕ್ಸಿಡೆಂಟ್ ಆಗಿದೆ. ಇದು ಉರಿಯೂತವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಶುಂಠಿ ರಸ ಆ್ಯಂಟಿಆಕ್ಸಿಡೆಂಟ್ ಆಗಿದೆ. ಇದು ಉರಿಯೂತವನ್ನು ನಿವಾರಿಸಲು ಸಹಾಯ ಮಾಡುತ್ತದೆ.

2 / 11
ಶುಂಠಿ ಜ್ಯೂಸ್ ವಾಕರಿಕೆ ನಿವಾರಿಸಲು ಸಹಾಯ ಮಾಡುತ್ತದೆ. ಇದು ಕ್ಯಾನ್ಸರ್ ವಿರೋಧಿ ಸಾಮರ್ಥ್ಯವನ್ನು ಹೊಂದಿದೆ.

ಶುಂಠಿ ಜ್ಯೂಸ್ ವಾಕರಿಕೆ ನಿವಾರಿಸಲು ಸಹಾಯ ಮಾಡುತ್ತದೆ. ಇದು ಕ್ಯಾನ್ಸರ್ ವಿರೋಧಿ ಸಾಮರ್ಥ್ಯವನ್ನು ಹೊಂದಿದೆ.

3 / 11
ಶುಂಠಿ ಜ್ಯೂಸ್ ಹೃದಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಶುಂಠಿ ರಸ ವಿವಿಧ ಕಾಯಿಲೆಗಳಿಗೆ ಗಿಡಮೂಲಿಕೆ ಔಷಧಿಯಾಗಿ ಬಳಸಬಹುದಾದ ನೈಸರ್ಗಿಕ ಮೂಲಿಕೆಯಾಗಿದೆ.

ಶುಂಠಿ ಜ್ಯೂಸ್ ಹೃದಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಶುಂಠಿ ರಸ ವಿವಿಧ ಕಾಯಿಲೆಗಳಿಗೆ ಗಿಡಮೂಲಿಕೆ ಔಷಧಿಯಾಗಿ ಬಳಸಬಹುದಾದ ನೈಸರ್ಗಿಕ ಮೂಲಿಕೆಯಾಗಿದೆ.

4 / 11
ಮೈಗ್ರೇನ್, ಕೆಳ ಬೆನ್ನು ನೋವು, ಸ್ನಾಯು ನೋವು ಇತ್ಯಾದಿಗಳಂತಹ ವಿವಿಧ ಪರಿಸ್ಥಿತಿಗಳಿಂದ ಉಂಟಾಗುವ ನೋವನ್ನು ಕಡಿಮೆಗೊಳಿಸುವುದರಲ್ಲಿ ಶುಂಠಿ ಸಹಾಯ ಮಾಡುತ್ತದೆ.

ಮೈಗ್ರೇನ್, ಕೆಳ ಬೆನ್ನು ನೋವು, ಸ್ನಾಯು ನೋವು ಇತ್ಯಾದಿಗಳಂತಹ ವಿವಿಧ ಪರಿಸ್ಥಿತಿಗಳಿಂದ ಉಂಟಾಗುವ ನೋವನ್ನು ಕಡಿಮೆಗೊಳಿಸುವುದರಲ್ಲಿ ಶುಂಠಿ ಸಹಾಯ ಮಾಡುತ್ತದೆ.

5 / 11
ಶುಂಠಿ ರಸವನ್ನು ಸೇವಿಸಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಅಜೀರ್ಣ ಗುಣವಾಗುತ್ತದೆ.

ಶುಂಠಿ ರಸವನ್ನು ಸೇವಿಸಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಅಜೀರ್ಣ ಗುಣವಾಗುತ್ತದೆ.

6 / 11
ಶುಂಠಿ ಜ್ಯೂಸ್ ಸೇವಿಸುವ ವಿಧಾನ ಇಲ್ಲಿದೆ. ಶುಂಠಿಯನ್ನು ಸ್ವಚ್ಛವಾಗಿ ತೊಳೆದುಕೊಳ್ಳಿ. ಆ ಶುಂಠಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಅದನ್ನು ರುಬ್ಬಿಕೊಂಡು, ನಂತರ ಸ್ವಲ್ಪ ನೀರಿನೊಂದಿಗೆ ಮಿಕ್ಸ್ ಮಾಡಿ. ಅದಕ್ಕೆ ನೀವು ರುಚಿಗೆ ಸ್ವಲ್ಪ ಸಕ್ಕರೆ ಅಥವಾ ಜೇನುತುಪ್ಪವನ್ನು ಸೇರಿಸಬಹುದು.

ಶುಂಠಿ ಜ್ಯೂಸ್ ಸೇವಿಸುವ ವಿಧಾನ ಇಲ್ಲಿದೆ. ಶುಂಠಿಯನ್ನು ಸ್ವಚ್ಛವಾಗಿ ತೊಳೆದುಕೊಳ್ಳಿ. ಆ ಶುಂಠಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಅದನ್ನು ರುಬ್ಬಿಕೊಂಡು, ನಂತರ ಸ್ವಲ್ಪ ನೀರಿನೊಂದಿಗೆ ಮಿಕ್ಸ್ ಮಾಡಿ. ಅದಕ್ಕೆ ನೀವು ರುಚಿಗೆ ಸ್ವಲ್ಪ ಸಕ್ಕರೆ ಅಥವಾ ಜೇನುತುಪ್ಪವನ್ನು ಸೇರಿಸಬಹುದು.

7 / 11
ಶುಂಠಿ ಜ್ಯೂಸ್​ಗೆ ಕೆಲವು ತುಂಡು ಪುದೀನ ಎಲೆಗಳನ್ನು ಸೇರಿಸಬಹುದು.

ಶುಂಠಿ ಜ್ಯೂಸ್​ಗೆ ಕೆಲವು ತುಂಡು ಪುದೀನ ಎಲೆಗಳನ್ನು ಸೇರಿಸಬಹುದು.

8 / 11
ಶುಂಠಿ ಜ್ಯೂಸ್ ಹೆಚ್ಚು ಸೇವಿಸಿದರೆ ಕೆಲವು ಅಡ್ಡ ಪರಿಣಾಮಗಳು ಕೂಡ ಉಂಟಾಗುತ್ತದೆ.

ಶುಂಠಿ ಜ್ಯೂಸ್ ಹೆಚ್ಚು ಸೇವಿಸಿದರೆ ಕೆಲವು ಅಡ್ಡ ಪರಿಣಾಮಗಳು ಕೂಡ ಉಂಟಾಗುತ್ತದೆ.

9 / 11
ಎದೆಯುರಿ, ಗ್ಯಾಸ್ಟ್ರಿಕ್, ಮೇಲಿನ ಹೊಟ್ಟೆ ಅಥವಾ ಪಕ್ಕೆಲುಬುಗಳ ಪ್ರದೇಶದಲ್ಲಿ ನೋವು, ಹೊಟ್ಟೆ ಉಬ್ಬರಿಸುವುದು, ಹೊಟ್ಟೆ ನೋವು, ವಾಕರಿಕೆ, ಅತಿಸಾರದಂತಹ ಸಮಸ್ಯೆಗಳು ಕೂಡ ಎದುರಾಗಬಹುದು.

ಎದೆಯುರಿ, ಗ್ಯಾಸ್ಟ್ರಿಕ್, ಮೇಲಿನ ಹೊಟ್ಟೆ ಅಥವಾ ಪಕ್ಕೆಲುಬುಗಳ ಪ್ರದೇಶದಲ್ಲಿ ನೋವು, ಹೊಟ್ಟೆ ಉಬ್ಬರಿಸುವುದು, ಹೊಟ್ಟೆ ನೋವು, ವಾಕರಿಕೆ, ಅತಿಸಾರದಂತಹ ಸಮಸ್ಯೆಗಳು ಕೂಡ ಎದುರಾಗಬಹುದು.

10 / 11
ಹೀಗಾಗಿ, ಶುಂಠಿಯನ್ನು ಮಿತವಾಗಿ ಬಳಕೆ ಮಾಡಿದರೆ ಅದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.

ಹೀಗಾಗಿ, ಶುಂಠಿಯನ್ನು ಮಿತವಾಗಿ ಬಳಕೆ ಮಾಡಿದರೆ ಅದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.

11 / 11
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್