AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Glycerin for beauty: ಕೂದಲಿನ ಆರೈಕೆಗೆ ಗ್ಲಿಜರಿನ್ ಸಹಕಾರಿಯೇ..! ಇಲ್ಲಿದೆ ಮಾಹಿತಿ

Glycerin for hair: ಹೆಚ್ಚಿನ ಜನರು ಗ್ಲಿಸರಿನ್ ಚರ್ಮದ ಪ್ರಯೋಜನಗಳನ್ನು ತಿಳಿದಿದ್ದಾರೆ, ಆದರೆ ಕೂದಲಿನ ಆರೈಕೆಯಲ್ಲಿ ಇದನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. ಇದನ್ನು ಸರಿಯಾದ ರೀತಿಯಲ್ಲಿ ಬಳಸುವುದರಿಂದ ಕೂದಲಿಗೆ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಈ ಪ್ರಯೋಜನಗಳ ಬಗ್ಗೆ ತಿಳಿಯಿರಿ.

ಗಂಗಾಧರ​ ಬ. ಸಾಬೋಜಿ
|

Updated on:Apr 10, 2022 | 9:52 PM

ಡ್ಯಾಂಡ್ರಫ್: ನಿವು ತಲೆಹೊಟ್ಟು ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಅದನ್ನು ತೆಗೆದುಹಾಕಲು ತೆಂಗಿನ ಎಣ್ಣೆಯಲ್ಲಿ ಗ್ಲಿಸರಿನ್​ನ್ನು ಬೆರೆಸಿ ಲೇಪಿಸಿ. ತಲೆಯನ್ನು ತೊಳೆಯುವ ಮೊದಲು, ತೆಂಗಿನ ಎಣ್ಣೆಯಲ್ಲಿ ಕೆಲವು ಹನಿ ಗ್ಲಿಸರಿನ್​ನ್ನು ಬೆರೆಸಿ ಮಸಾಜ್ ಮಾಡಿ ನಂತರ ಶಾಂಪೂ ಹಾಕಿ ತಣ್ಣನೆಯ ನೀರನ್ನು ಬಳಸಿ.

1 / 5
ಹೊಳಪು: ಹೆಚ್ಚುತ್ತಿರುವ ಮಾಲಿನ್ಯ ಮತ್ತು ಒತ್ತಡದಿಂದಾಗಿ ಕೂದಲಿನ ಹೊಳಪು ಕಳೆದುಕೊಳ್ಳಲಾರಂಭಿಸಿದೆ. ಶಾಂಪೂ ಹಾಕಿದ ನಂತರ ಕೂದಲನ್ನು ಗ್ಲಿಸರಿನ್ ಬೆರೆಸಿದ ನೀರಿನಿಂದ ಒಮ್ಮೆ ತೊಳೆದರೆ ಕೂದಲಿನ ಹೊಳಪು ಮರಳಿ ಬರುತ್ತದೆ. ಕೆಲವೇ ದಿನಗಳಲ್ಲಿ ನೀವು ವ್ಯತ್ಯಾಸವನ್ನು ನೋಡಲು ಸಾಧ್ಯವಾಗುತ್ತದೆ.

2 / 5
ಕತ್ತರಿಸಿದ ನಂತರವೂ ನಿಮ್ಮ ಕೂದಲಿನಲ್ಲಿ ಎರಡು ಮುಖದ ಕೂದಲು ಅನಿಸಿದರೆ, ಈ ಸ್ಥಿತಿಯಲ್ಲಿ ನೀವು ಗ್ಲಿಸರಿನ್‌ಗೆ ಸಂಬಂಧಿಸಿದ ಮನೆಮದ್ದುಗಳನ್ನು ಅಳವಡಿಸಿಕೊಳ್ಳಬೇಕು. ಇದಕ್ಕಾಗಿ ಗ್ಲಿಸರಿನ್ ಜೊತೆಗೆ ಎಣ್ಣೆಯನ್ನು ಕೂದಲಿಗೆ ಹಚ್ಚಿ.

3 / 5
ರೇಷ್ಮೆಯಂತಹ: ಗ್ಲಿಸರಿನ್‌ ಅದು ಕಂಡೀಷನರ್ ಆಗಿಯೂ ಕಾರ್ಯನಿರ್ವಹಿಸುತ್ತದೆ. ಶಾಂಪೂ ಮಾಡಿದ ನಂತರ, ಕೂದಲಿಗೆ ಕಂಡೀಷನರ್ ಬದಲಿಗೆ ಗ್ಲಿಸರಿನ್​ನ್ನು ಅನ್ವಯಿಸಿ ಮತ್ತು ನಂತರ ಅದನ್ನು ತಣ್ಣೀರಿನಿಂದ ತೆಗೆದುಹಾಕಿ. ಇದನ್ನು ಕೆಲವು ದಿನಗಳವರೆಗೆ ನಿರಂತರವಾಗಿ ಮಾಡಿ ಮತ್ತು ನಂತರ ವ್ಯತ್ಯಾಸವನ್ನು ನೋಡಿ

4 / 5
ಕೂದಲಿನ ಬೆಳವಣಿಗೆ: ಉತ್ತಮ ಕೂದಲು ಬೆಳವಣಿಗೆಗಾಗಿ ನೀವು ಗ್ಲಿಸರಿನ್​ನ್ನು ಕೂದಲ ರಕ್ಷಣೆಯ ದಿನಚರಿಯ ಭಾಗವಾಗಿ ಮಾಡಬಹುದು. ಇದಕ್ಕಾಗಿ ಕೂದಲಿಗೆ ಶಾಂಪೂ ಮಾಡುವಾಗ ಎಣ್ಣೆಯಲ್ಲಿ ಕೆಲವು ಹನಿ ಗ್ಲಿಸರಿನ್ ಮಿಶ್ರಣ ಮಾಡಿ. ಕೂದಲನ್ನು ಚೆನ್ನಾಗಿ ಮಸಾಜ್ ಮಾಡಿದ ನಂತರ ಶಾಂಪೂ ಮಾಡಲು ಮರೆಯದಿರಿ.

5 / 5

Published On - 9:29 pm, Sun, 10 April 22

Follow us
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ