AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Glycerin for beauty: ಕೂದಲಿನ ಆರೈಕೆಗೆ ಗ್ಲಿಜರಿನ್ ಸಹಕಾರಿಯೇ..! ಇಲ್ಲಿದೆ ಮಾಹಿತಿ

Glycerin for hair: ಹೆಚ್ಚಿನ ಜನರು ಗ್ಲಿಸರಿನ್ ಚರ್ಮದ ಪ್ರಯೋಜನಗಳನ್ನು ತಿಳಿದಿದ್ದಾರೆ, ಆದರೆ ಕೂದಲಿನ ಆರೈಕೆಯಲ್ಲಿ ಇದನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. ಇದನ್ನು ಸರಿಯಾದ ರೀತಿಯಲ್ಲಿ ಬಳಸುವುದರಿಂದ ಕೂದಲಿಗೆ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಈ ಪ್ರಯೋಜನಗಳ ಬಗ್ಗೆ ತಿಳಿಯಿರಿ.

ಗಂಗಾಧರ​ ಬ. ಸಾಬೋಜಿ
|

Updated on:Apr 10, 2022 | 9:52 PM

Share
ಡ್ಯಾಂಡ್ರಫ್: ನಿವು ತಲೆಹೊಟ್ಟು ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಅದನ್ನು ತೆಗೆದುಹಾಕಲು ತೆಂಗಿನ ಎಣ್ಣೆಯಲ್ಲಿ ಗ್ಲಿಸರಿನ್​ನ್ನು ಬೆರೆಸಿ ಲೇಪಿಸಿ. ತಲೆಯನ್ನು ತೊಳೆಯುವ ಮೊದಲು, ತೆಂಗಿನ ಎಣ್ಣೆಯಲ್ಲಿ ಕೆಲವು ಹನಿ ಗ್ಲಿಸರಿನ್​ನ್ನು ಬೆರೆಸಿ ಮಸಾಜ್ ಮಾಡಿ ನಂತರ ಶಾಂಪೂ ಹಾಕಿ ತಣ್ಣನೆಯ ನೀರನ್ನು ಬಳಸಿ.

1 / 5
ಹೊಳಪು: ಹೆಚ್ಚುತ್ತಿರುವ ಮಾಲಿನ್ಯ ಮತ್ತು ಒತ್ತಡದಿಂದಾಗಿ ಕೂದಲಿನ ಹೊಳಪು ಕಳೆದುಕೊಳ್ಳಲಾರಂಭಿಸಿದೆ. ಶಾಂಪೂ ಹಾಕಿದ ನಂತರ ಕೂದಲನ್ನು ಗ್ಲಿಸರಿನ್ ಬೆರೆಸಿದ ನೀರಿನಿಂದ ಒಮ್ಮೆ ತೊಳೆದರೆ ಕೂದಲಿನ ಹೊಳಪು ಮರಳಿ ಬರುತ್ತದೆ. ಕೆಲವೇ ದಿನಗಳಲ್ಲಿ ನೀವು ವ್ಯತ್ಯಾಸವನ್ನು ನೋಡಲು ಸಾಧ್ಯವಾಗುತ್ತದೆ.

2 / 5
ಕತ್ತರಿಸಿದ ನಂತರವೂ ನಿಮ್ಮ ಕೂದಲಿನಲ್ಲಿ ಎರಡು ಮುಖದ ಕೂದಲು ಅನಿಸಿದರೆ, ಈ ಸ್ಥಿತಿಯಲ್ಲಿ ನೀವು ಗ್ಲಿಸರಿನ್‌ಗೆ ಸಂಬಂಧಿಸಿದ ಮನೆಮದ್ದುಗಳನ್ನು ಅಳವಡಿಸಿಕೊಳ್ಳಬೇಕು. ಇದಕ್ಕಾಗಿ ಗ್ಲಿಸರಿನ್ ಜೊತೆಗೆ ಎಣ್ಣೆಯನ್ನು ಕೂದಲಿಗೆ ಹಚ್ಚಿ.

3 / 5
ರೇಷ್ಮೆಯಂತಹ: ಗ್ಲಿಸರಿನ್‌ ಅದು ಕಂಡೀಷನರ್ ಆಗಿಯೂ ಕಾರ್ಯನಿರ್ವಹಿಸುತ್ತದೆ. ಶಾಂಪೂ ಮಾಡಿದ ನಂತರ, ಕೂದಲಿಗೆ ಕಂಡೀಷನರ್ ಬದಲಿಗೆ ಗ್ಲಿಸರಿನ್​ನ್ನು ಅನ್ವಯಿಸಿ ಮತ್ತು ನಂತರ ಅದನ್ನು ತಣ್ಣೀರಿನಿಂದ ತೆಗೆದುಹಾಕಿ. ಇದನ್ನು ಕೆಲವು ದಿನಗಳವರೆಗೆ ನಿರಂತರವಾಗಿ ಮಾಡಿ ಮತ್ತು ನಂತರ ವ್ಯತ್ಯಾಸವನ್ನು ನೋಡಿ

4 / 5
ಕೂದಲಿನ ಬೆಳವಣಿಗೆ: ಉತ್ತಮ ಕೂದಲು ಬೆಳವಣಿಗೆಗಾಗಿ ನೀವು ಗ್ಲಿಸರಿನ್​ನ್ನು ಕೂದಲ ರಕ್ಷಣೆಯ ದಿನಚರಿಯ ಭಾಗವಾಗಿ ಮಾಡಬಹುದು. ಇದಕ್ಕಾಗಿ ಕೂದಲಿಗೆ ಶಾಂಪೂ ಮಾಡುವಾಗ ಎಣ್ಣೆಯಲ್ಲಿ ಕೆಲವು ಹನಿ ಗ್ಲಿಸರಿನ್ ಮಿಶ್ರಣ ಮಾಡಿ. ಕೂದಲನ್ನು ಚೆನ್ನಾಗಿ ಮಸಾಜ್ ಮಾಡಿದ ನಂತರ ಶಾಂಪೂ ಮಾಡಲು ಮರೆಯದಿರಿ.

5 / 5

Published On - 9:29 pm, Sun, 10 April 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್