AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6 ಕೋಟಿ ಮೌಲ್ಯದ ಚಿನ್ನ ಬೆಳ್ಳಿ ಆಭರಣಗಳು ವಶಕ್ಕೆ

ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿ ವಸ್ತುಗಳನ್ನು ಹಾವೇರಿ ಹೊರವಲಯದ ಅಜ್ಜಯ್ಯಗುಡಿ ಚೆಕ್​ಪೋಸ್ಟ್​ನಲ್ಲಿ ವಶಕ್ಕೆ ಪಡೆಯಲಾಗಿದೆ. ಇಲ್ಲಿವೆ ಫೋಟೋಗಳು

Rakesh Nayak Manchi
|

Updated on:Apr 18, 2023 | 11:08 PM

Share
Gold and silver ornaments worth Rs 6 crore seized for carrying undocumented in Haveri

ವಾಹನದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿ ವಸ್ತುಗಳನ್ನು ಹಾವೇರಿ ಹೊರವಲಯದ ಅಜ್ಜಯ್ಯಗುಡಿ ಚೆಕ್​ಪೋಸ್ಟ್​ನಲ್ಲಿ ವಶಕ್ಕೆ ಪಡೆಯಲಾಗಿದೆ.

1 / 6
Gold and silver ornaments worth Rs 6 crore seized for carrying undocumented in Haveri

ಹುಬ್ಬಳ್ಳಿಯಿಂದ ಹಾವೇರಿ, ದಾವಣಗೆರೆ ಅಂಗಡಿಗಳಿಗೆ ಚಿನ್ನ ಮತ್ತು ಬೆಳ್ಳಿ ಆಭವರಣ ಹಾಗೂ ವಸ್ತುಗಳನ್ನು ಸಾಗಿಸಲಾಗುತ್ತಿತ್ತು.

2 / 6
Gold and silver ornaments worth Rs 6 crore seized for carrying undocumented in Haveri

ವಾಹನದಲ್ಲಿ ಸುಮಾರು 11 ಕೆಜೆಯಷ್ಟು ಚಿನ್ನ, 70 ಕೆಜಿಯಷ್ಟು ಬೆಳ್ಳಿಯ ಆಭರಣಗಳನ್ನ ಸಾಗಿಸಲಾಗುತ್ತಿತ್ತು. ಇದರ ಒಟ್ಟು ಮೌಲ್ಯ 6 ಕೋಟಿ 90 ಲಕ್ಷ ರೂಪಾಯಿ ಆಗಿದೆ.

3 / 6
Gold and silver ornaments worth Rs 6 crore seized for carrying undocumented in Haveri

ವಾಹನ ಪರಿಶೀಲನೆ ಪತ್ತೆಯಾದ ಆಭರಣಗಳು ಮತ್ತು ಸಾಗಾಟ ಮಾಡಲು ಬಳಕೆ ಮಾಡಿದ್ದ ವಾಹನವನ್ನು ಚುನಾವಣಾಧಿಕಾರಿಗಳು ಮತ್ತು ಪೊಲೀಸರು ವಶಕ್ಕೆ ಪಡೆದಿದ್ದಾರೆ.

4 / 6
Gold and silver ornaments worth Rs 6 crore seized for carrying undocumented in Haveri

ಸಾಗಾಟಗಾರರಲ್ಲಿ ಆಭರಣಗಳ ಖರೀದಿಸಿ ಬಿಲ್​ಗಳು ಇವೆ. ಅದರೆ ಚುನಾವಣೆ ಅಧಿಕಾರಿಯಿಂದ ಯಾವುದೇ ಅನುಮತಿಯನ್ನ ಪಡೆದಿಲ್ಲ. ಮಾತ್ರವಲ್ಲದೆ, ನಿಖರವಾಗಿ ಚಿನ್ನಾಭರಣಗಳನ್ನ ಯಾವ ಊರಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಅನ್ನೋ ದಾಖಲೆ ಇಲ್ಲ.

5 / 6
Gold and silver ornaments worth Rs 6 crore seized for carrying undocumented in Haveri

ಸದ್ಯ ಜಪ್ತಿ ಮಾಡಿದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸಮಿತಿಗೆ ಒಪ್ಪಿಸಲಾಗಿದೆ.

6 / 6

Published On - 11:08 pm, Tue, 18 April 23

Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ