AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೃಂದಾವಿಹಾರಿ’ ಆದ ಗೋಲ್ಡನ್ ಸ್ಟಾರ್ ಗಣೇಶ್; ಹೊಸ ಸಿನಿಮಾ ಟೈಟಲ್ ಅನೌನ್ಸ್

ಗೋಲ್ಡನ್ ಸ್ಟಾರ್ ಗಣೇಶ್ ಅವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಬಳಿಕ ಅವರು ವಿವಿಧ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ‘ಬೃಂದಾವಿಹಾರಿ’ ಸಿನಿಮಾ ಮೂಲಕ ಬರೋಕೆ ರೆಡಿ ಆಗಿದ್ದಾರೆ. ಅವರ ಹೊಸ ಸಿನಿಮಾ ಟೈಟಲ್ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Mar 19, 2026 | 12:29 PM

Share
ಗಣೇಶ್ ಅವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದಲ್ಲಿ ನಟಿಸಿದ್ದರು. ಆ ಬಳಿಕ ಅವರು ‘ಪಿನಾಕ’ ಹೆಸರಿನ ಸಿನಿಮಾ ಒಪ್ಪಿಕೊಂಡರು. ಈಗ ಬ್ಯಾಕ್ ಟು ಬ್ಯಾಕ್ ಹೊಸ ಸಿನಿಮಾನ ಅವರು ಘೋಷಣೆ ಮಾಡಿದ್ದಾರೆ.

ಗಣೇಶ್ ಅವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದಲ್ಲಿ ನಟಿಸಿದ್ದರು. ಆ ಬಳಿಕ ಅವರು ‘ಪಿನಾಕ’ ಹೆಸರಿನ ಸಿನಿಮಾ ಒಪ್ಪಿಕೊಂಡರು. ಈಗ ಬ್ಯಾಕ್ ಟು ಬ್ಯಾಕ್ ಹೊಸ ಸಿನಿಮಾನ ಅವರು ಘೋಷಣೆ ಮಾಡಿದ್ದಾರೆ.

1 / 5
ಇತ್ತೀಚೆಗೆ ‘ತಮ್ಮ ಸುಖಾಗಮನ ಬಯಸುವ’ ಹೆಸರಿನ ಹೊಸ ಚಿತ್ರವನ್ನು ಗಣೇಶ್ ಅನೌನ್ಸ್ ಮಾಡಿದ್ದರು. ಈಗ ಅವರು ‘ಬೃಂದಾವಿಹಾರಿ’ ಹೆಸರಿನ ಚಿತ್ರವನ್ನು ಘೋಷಣೆ ಮಾಡಿದ್ದಾರೆ. ಯುಗಾದಿಗೆ ಈ ಚಿತ್ರ ಅನೌನ್ಸ್ ಆಗಿದೆ.

ಇತ್ತೀಚೆಗೆ ‘ತಮ್ಮ ಸುಖಾಗಮನ ಬಯಸುವ’ ಹೆಸರಿನ ಹೊಸ ಚಿತ್ರವನ್ನು ಗಣೇಶ್ ಅನೌನ್ಸ್ ಮಾಡಿದ್ದರು. ಈಗ ಅವರು ‘ಬೃಂದಾವಿಹಾರಿ’ ಹೆಸರಿನ ಚಿತ್ರವನ್ನು ಘೋಷಣೆ ಮಾಡಿದ್ದಾರೆ. ಯುಗಾದಿಗೆ ಈ ಚಿತ್ರ ಅನೌನ್ಸ್ ಆಗಿದೆ.

2 / 5
ಶ್ರೀನಿವಾಸ್ ರಾಜು ಅವರು ‘ಬೃಂದಾವಿಹಾರಿ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಮೃದ್ಧಿ ಮಂಜುನಾಥ್ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಗಣೇಶ್ ಅವರ ಲುಕ್ ಗಮನ ಸೆಳೆಯೋ ರೀತಿಯಲ್ಲಿ ಇದೆ.

ಶ್ರೀನಿವಾಸ್ ರಾಜು ಅವರು ‘ಬೃಂದಾವಿಹಾರಿ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಮೃದ್ಧಿ ಮಂಜುನಾಥ್ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಗಣೇಶ್ ಅವರ ಲುಕ್ ಗಮನ ಸೆಳೆಯೋ ರೀತಿಯಲ್ಲಿ ಇದೆ.

3 / 5
‘ಬೃಂದಾವಿಹಾರಿ’ ಸಿನಿಮಾ ಬಗ್ಗೆ ಕುತೂಹಲ ಮೂಡಿದೆ. ಈ ಸಿನಿಮಾದ ಟೈಟಲ್ ಯುಗಾದಿ ಅನೌನ್ಸ್ ಆಗಲಿದೆ ಎಂಬ ವಿಷಯವನನು ಗಣೇಶ್ ಇತ್ತೀಚೆಗೆ ರಿವೀಲ್ ಮಾಡಿದ್ದರು. ಫನ್ ವಿಡಿಯೋ ಮೂಲಕ ವಿಷಯವನ್ನು ತಿಳಿಸಲಾಗಿತ್ತು.

‘ಬೃಂದಾವಿಹಾರಿ’ ಸಿನಿಮಾ ಬಗ್ಗೆ ಕುತೂಹಲ ಮೂಡಿದೆ. ಈ ಸಿನಿಮಾದ ಟೈಟಲ್ ಯುಗಾದಿ ಅನೌನ್ಸ್ ಆಗಲಿದೆ ಎಂಬ ವಿಷಯವನನು ಗಣೇಶ್ ಇತ್ತೀಚೆಗೆ ರಿವೀಲ್ ಮಾಡಿದ್ದರು. ಫನ್ ವಿಡಿಯೋ ಮೂಲಕ ವಿಷಯವನ್ನು ತಿಳಿಸಲಾಗಿತ್ತು.

4 / 5
ಕಳೆದ ವರ್ಷ ಗಣೇಶ್ ನಟನೆಯ ಯಾವುದೇ ಸಿನಿಮಾ ರಿಲೀಸ್ ಆಗಿರಲಿಲ್ಲ. ಈ ವರ್ಷ ಅವರ ನಟನೆಯ ಎರಡು ಚಿತ್ರಗಳು ರಿಲೀಸ್ ಆಗಲಿವೆಯೇ ಎಂಬ ಪ್ರಶ್ನೆ ಮೂಡಿದೆ.

ಕಳೆದ ವರ್ಷ ಗಣೇಶ್ ನಟನೆಯ ಯಾವುದೇ ಸಿನಿಮಾ ರಿಲೀಸ್ ಆಗಿರಲಿಲ್ಲ. ಈ ವರ್ಷ ಅವರ ನಟನೆಯ ಎರಡು ಚಿತ್ರಗಳು ರಿಲೀಸ್ ಆಗಲಿವೆಯೇ ಎಂಬ ಪ್ರಶ್ನೆ ಮೂಡಿದೆ.

5 / 5
Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು