AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲ್ಡನ್ ಸ್ಟಾರ್ ಗಣೇಶ್ ಕೈಯಲ್ಲಿ ಈಗಿರುವ ಸಿನಿಮಾಗಳೆಷ್ಟು? ಇಲ್ಲಿದೆ ಮಾಹಿತಿ

Golden Star Ganesh: ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ ಇಂದು (ಜೂನ್ 02) ‘ಕೃಷ್ಣಂ ಪ್ರಣಯ ಸಖಿ’ ಮೂಲಕ ಸೂಪರ್ ಹಿಟ್ ಕೊಟ್ಟಿರುವ ಗಣೇಶ್​ ಅವರ ಕೈಯಲ್ಲಿ ಈಗ ಹಲವು ಸಿನಿಮಾಗಳು ಇವೆ. ಕೆಲವರ ಚಿತ್ರೀಕರಣ ಚಾಲ್ತಿಯಲ್ಲಿದೆ. ಗಣೇಶ್ ಅವರ ಕೈಯಲ್ಲಿ ಈಗ ಇರುವ ಸಿನಿಮಾಗಳು ಯಾವುವು? ಅದರ ನಿರ್ದೇಶಕರುಗಳು ಯಾರು? ಇಲ್ಲಿದೆ ಮಾಹಿತಿ.

ಮಂಜುನಾಥ ಸಿ.
|

Updated on: Jul 02, 2025 | 1:39 PM

Share
ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ ಇಂದು (ಜೂನ್ 02) ‘ಕೃಷ್ಣಂ ಪ್ರಣಯ ಸಖಿ’ ಮೂಲಕ ಸೂಪರ್ ಹಿಟ್ ಕೊಟ್ಟಿರುವ ಗಣೇಶ್​ ಅವರ ಕೈಯಲ್ಲಿ ಈಗ ಹಲವು ಸಿನಿಮಾಗಳು ಇವೆ. ಕೆಲವರ ಚಿತ್ರೀಕರಣ ಚಾಲ್ತಿಯಲ್ಲಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ ಇಂದು (ಜೂನ್ 02) ‘ಕೃಷ್ಣಂ ಪ್ರಣಯ ಸಖಿ’ ಮೂಲಕ ಸೂಪರ್ ಹಿಟ್ ಕೊಟ್ಟಿರುವ ಗಣೇಶ್​ ಅವರ ಕೈಯಲ್ಲಿ ಈಗ ಹಲವು ಸಿನಿಮಾಗಳು ಇವೆ. ಕೆಲವರ ಚಿತ್ರೀಕರಣ ಚಾಲ್ತಿಯಲ್ಲಿದೆ.

1 / 6
ಗಣೇಶ್ ಅವರು ಪ್ರಸ್ತುತ ‘ಯುವರ್ ಸಿನ್ಸಿಯರ್ಲಿ ರಾಮ್’ ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ವಿಶೇಷವೆಂದರೆ ಈ ಸಿನಿಮಾನಲ್ಲಿ ಗಣೇಶ್ ಅವರ ಜೊತೆಗೆ ಕನ್ನಡದ ‘ತ್ಯಾಗರಾಜ’ ರಮೇಶ್ ಅರವಿಂದ್ ಸಹ ಇದ್ದಾರೆ.

ಗಣೇಶ್ ಅವರು ಪ್ರಸ್ತುತ ‘ಯುವರ್ ಸಿನ್ಸಿಯರ್ಲಿ ರಾಮ್’ ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ವಿಶೇಷವೆಂದರೆ ಈ ಸಿನಿಮಾನಲ್ಲಿ ಗಣೇಶ್ ಅವರ ಜೊತೆಗೆ ಕನ್ನಡದ ‘ತ್ಯಾಗರಾಜ’ ರಮೇಶ್ ಅರವಿಂದ್ ಸಹ ಇದ್ದಾರೆ.

2 / 6
ಗಣೇಶ್ ಅವರು ‘ಪಿನಾಕ’ ಹೆಸರಿನ ಭಿನ್ನ ಕತೆಯುಳ್ಳ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಥ್ರಿಲ್ಲರ್ ಕತೆಯುಳ್ಳ ಸಿನಿಮಾ ಇದಾಗಿದ್ದು, ಈ ಸಿನಿಮಾ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣ ಮತ್ತು ಬಿಡುಗಡೆ ಆಗಲಿದೆ.

ಗಣೇಶ್ ಅವರು ‘ಪಿನಾಕ’ ಹೆಸರಿನ ಭಿನ್ನ ಕತೆಯುಳ್ಳ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಥ್ರಿಲ್ಲರ್ ಕತೆಯುಳ್ಳ ಸಿನಿಮಾ ಇದಾಗಿದ್ದು, ಈ ಸಿನಿಮಾ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣ ಮತ್ತು ಬಿಡುಗಡೆ ಆಗಲಿದೆ.

3 / 6
‘ಭರಾಟೆ’, ‘ಬಹದ್ಧೂರ್’ ಅಂಥಹಾ ಆಕ್ಷನ್ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಚೇತನ್ ಕುಮಾರ್, ಗಣೇಶ್ ಅವರಿಗಾಗಿ ಹೊಸ ಸಿನಿಮಾ ನಿರ್ದೇಶಿಸಲಿದ್ದಾರೆ. ಮುದ್ದೇಗೌಡ ಈ ಸಿನಿಮಾದ ನಿರ್ಮಾಪಕರು. ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ.

‘ಭರಾಟೆ’, ‘ಬಹದ್ಧೂರ್’ ಅಂಥಹಾ ಆಕ್ಷನ್ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಚೇತನ್ ಕುಮಾರ್, ಗಣೇಶ್ ಅವರಿಗಾಗಿ ಹೊಸ ಸಿನಿಮಾ ನಿರ್ದೇಶಿಸಲಿದ್ದಾರೆ. ಮುದ್ದೇಗೌಡ ಈ ಸಿನಿಮಾದ ನಿರ್ಮಾಪಕರು. ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ.

4 / 6
‘ಲವ್ ಇನ್ ಮಂಡ್ಯ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಅರಸು ಅಂತಾರೆ ಗಣೇಶ್ ಅವರಿಗಾಗಿ ‘ಜಾಂಗೊ ಕೃಷ್ಣಮೂರ್ತಿ’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಎಸ್​​ವಿ ರವಿ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಲಿದ್ದಾರೆ.

‘ಲವ್ ಇನ್ ಮಂಡ್ಯ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಅರಸು ಅಂತಾರೆ ಗಣೇಶ್ ಅವರಿಗಾಗಿ ‘ಜಾಂಗೊ ಕೃಷ್ಣಮೂರ್ತಿ’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಎಸ್​​ವಿ ರವಿ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಲಿದ್ದಾರೆ.

5 / 6
2024 ರಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ನಿರ್ಮಾಣ ಮಾಡಿದ್ದ ತಂಡದ ಜೊತೆಗೆ ಇನ್ನೊಂದು ಸಿನಿಮಾವನ್ನು ಸಹ ಗಣೇಶ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ಅಧಿಕೃತ ಘೋಷಣೆ ಇನ್ನೂ ಆಗಿಲ್ಲ.

2024 ರಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ನಿರ್ಮಾಣ ಮಾಡಿದ್ದ ತಂಡದ ಜೊತೆಗೆ ಇನ್ನೊಂದು ಸಿನಿಮಾವನ್ನು ಸಹ ಗಣೇಶ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ಅಧಿಕೃತ ಘೋಷಣೆ ಇನ್ನೂ ಆಗಿಲ್ಲ.

6 / 6
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್