AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ದರ ಏರಿಕೆ ಬೆನ್ನಲ್ಲೇ ಪ್ರಯಾಣಿಕರಿಗೆ ಗುಡ್ ನ್ಯೂಸ್​: ಬೆಂಗಳೂರಿಗೆ ಬಂತು ಡ್ರೈವರ್ ಲೆಸ್ ಮೆಟ್ರೋ

ಬೆಂಗಳೂರಿನ ಮೆಟ್ರೋ ರೈಲು ಸೇವೆಗೆ ಒಂದು ಸಂತಸದ ಸುದ್ದಿ ನೀಡಿದೆ. ಎರಡನೇ ಚಾಲಕರಹಿತ ಮೆಟ್ರೋ ರೈಲು ಹೆಬ್ಬಗೋಡಿ ಡಿಪೋ ತಲುಪಿದೆ. ಇದು ಸಂವಹನ ಆಧಾರಿತ (CBTC) ತಂತ್ರಜ್ಞಾನವನ್ನು ಹೊಂದಿದ್ದು, ಹಳದಿ ಮಾರ್ಗದಲ್ಲಿ ಸಂಚರಿಸಲಿದೆ. ಕನಿಷ್ಠ ಐದು ಚಾಲಕರಹೀನ ರೈಲುಗಳು ವಾಣಿಜ್ಯ ಕಾರ್ಯಾಚರಣೆಗೆ ಅಗತ್ಯ.

Kiran Surya
| Edited By: |

Updated on:Feb 09, 2025 | 12:48 PM

Share
ಟಿಕೆಟ್ ದರ ಏರಿಕೆ ಮಾಡುವ ಮೂಲಕ ನಮ್ಮ ಮೆಟ್ರೋ ಒಂದು ಕಡೆ ಶಾಕ್ ನೀಡಿದ್ದರೆ, ಮತ್ತೊಂಡೆದೆ​ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ 2ನೇ ಡ್ರೈವರ್ ಲೆಸ್ ಮೆಟ್ರೋ ಬೆಂಗಳೂರಿಗೆ ತಲುಪಿದೆ.

ಟಿಕೆಟ್ ದರ ಏರಿಕೆ ಮಾಡುವ ಮೂಲಕ ನಮ್ಮ ಮೆಟ್ರೋ ಒಂದು ಕಡೆ ಶಾಕ್ ನೀಡಿದ್ದರೆ, ಮತ್ತೊಂಡೆದೆ​ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ 2ನೇ ಡ್ರೈವರ್ ಲೆಸ್ ಮೆಟ್ರೋ ಬೆಂಗಳೂರಿಗೆ ತಲುಪಿದೆ.

1 / 5
ಹೌದು.. ಇಂದು ಬೆಳ್ಳಿಗ್ಗೆ 8.30ಕ್ಕೆ ಟಿಟಾಗರ್​ನಿಂದ 1900 ಕಿಲೋಮೀಟರ್ ದೂರದಿಂದ ಹೆಬ್ಬಗೋಡಿ ಡಿಪೋಗೆ ಡ್ರೈವರ್ ಲೆಸ್ ಮೆಟ್ರೋ ಬಂದು ತಲುಪಿದೆ.

ಹೌದು.. ಇಂದು ಬೆಳ್ಳಿಗ್ಗೆ 8.30ಕ್ಕೆ ಟಿಟಾಗರ್​ನಿಂದ 1900 ಕಿಲೋಮೀಟರ್ ದೂರದಿಂದ ಹೆಬ್ಬಗೋಡಿ ಡಿಪೋಗೆ ಡ್ರೈವರ್ ಲೆಸ್ ಮೆಟ್ರೋ ಬಂದು ತಲುಪಿದೆ.

2 / 5
ಇನ್ನು ಬೆಂಗಳೂರಿಗೆ ಬಂದು ತಲುಪಿರುವ ಡ್ರೈವರ್ ಲೆಸ್ ಮೆಟ್ರೋ ಸಿಬಿಟಿಸಿ ಅಂದರೆ ಸಂವಹನ ಆಧಾರಿತ ರೈಲಾಗಿದೆ.

ಇನ್ನು ಬೆಂಗಳೂರಿಗೆ ಬಂದು ತಲುಪಿರುವ ಡ್ರೈವರ್ ಲೆಸ್ ಮೆಟ್ರೋ ಸಿಬಿಟಿಸಿ ಅಂದರೆ ಸಂವಹನ ಆಧಾರಿತ ರೈಲಾಗಿದೆ.

3 / 5
ಯೆಲ್ಲೋ ಲೈನ್​ನಲ್ಲಿ ಈ  ಡ್ರೈವರ್ ಲೆಸ್ ಮೆಟ್ರೋ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೂ ಕಾರ್ಯನಿರ್ವಹಿಸಲಿರುವ ಯೆಲ್ಲೋ ಲೈನ್ ಮೆಟ್ರೋ ಒಟ್ಟು 19.15 ಕಿಮೀ ಸಂಚಾರ ನಡೆಸಲಿವೆ.

ಯೆಲ್ಲೋ ಲೈನ್​ನಲ್ಲಿ ಈ ಡ್ರೈವರ್ ಲೆಸ್ ಮೆಟ್ರೋ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೂ ಕಾರ್ಯನಿರ್ವಹಿಸಲಿರುವ ಯೆಲ್ಲೋ ಲೈನ್ ಮೆಟ್ರೋ ಒಟ್ಟು 19.15 ಕಿಮೀ ಸಂಚಾರ ನಡೆಸಲಿವೆ.

4 / 5
ಮೆಟ್ರೋದ ವಾಣಿಜ್ಯ ಕಾರ್ಯಚರಣೆ ಆರಂಭಿಸಲು ಕನಿಷ್ಟ 5 ಡ್ರೈವರ್ ಲೇಸ್ ಮೆಟ್ರೋ ಬೇಕಾಗುತ್ತದೆ. ಸದ್ಯ ಬೆಂಗಳೂರಿಗೆ ಎರಡು ಡ್ರೈವರ್ ಲೇಸ್ ಮೆಟ್ರೋ ಬಂದಿದ್ದು, ಕೆಲ ತಿಂಗಳ ಹಿಂದೆ ಒಂದು ಡ್ರೈವರ್ ಲೇಸ್ ಮೆಟ್ರೋ ಬೆಂಗಳೂರಿಗೆ ಆಗಮಿಸಿತ್ತು.

ಮೆಟ್ರೋದ ವಾಣಿಜ್ಯ ಕಾರ್ಯಚರಣೆ ಆರಂಭಿಸಲು ಕನಿಷ್ಟ 5 ಡ್ರೈವರ್ ಲೇಸ್ ಮೆಟ್ರೋ ಬೇಕಾಗುತ್ತದೆ. ಸದ್ಯ ಬೆಂಗಳೂರಿಗೆ ಎರಡು ಡ್ರೈವರ್ ಲೇಸ್ ಮೆಟ್ರೋ ಬಂದಿದ್ದು, ಕೆಲ ತಿಂಗಳ ಹಿಂದೆ ಒಂದು ಡ್ರೈವರ್ ಲೇಸ್ ಮೆಟ್ರೋ ಬೆಂಗಳೂರಿಗೆ ಆಗಮಿಸಿತ್ತು.

5 / 5

Published On - 12:19 pm, Sun, 9 February 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ