AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ದರ ಏರಿಕೆ ಬೆನ್ನಲ್ಲೇ ಪ್ರಯಾಣಿಕರಿಗೆ ಗುಡ್ ನ್ಯೂಸ್​: ಬೆಂಗಳೂರಿಗೆ ಬಂತು ಡ್ರೈವರ್ ಲೆಸ್ ಮೆಟ್ರೋ

ಬೆಂಗಳೂರಿನ ಮೆಟ್ರೋ ರೈಲು ಸೇವೆಗೆ ಒಂದು ಸಂತಸದ ಸುದ್ದಿ ನೀಡಿದೆ. ಎರಡನೇ ಚಾಲಕರಹಿತ ಮೆಟ್ರೋ ರೈಲು ಹೆಬ್ಬಗೋಡಿ ಡಿಪೋ ತಲುಪಿದೆ. ಇದು ಸಂವಹನ ಆಧಾರಿತ (CBTC) ತಂತ್ರಜ್ಞಾನವನ್ನು ಹೊಂದಿದ್ದು, ಹಳದಿ ಮಾರ್ಗದಲ್ಲಿ ಸಂಚರಿಸಲಿದೆ. ಕನಿಷ್ಠ ಐದು ಚಾಲಕರಹೀನ ರೈಲುಗಳು ವಾಣಿಜ್ಯ ಕಾರ್ಯಾಚರಣೆಗೆ ಅಗತ್ಯ.

ಕಿರಣ್​ ಸೂರ್ಯ
| Edited By: |

Updated on:Feb 09, 2025 | 12:48 PM

Share
ಟಿಕೆಟ್ ದರ ಏರಿಕೆ ಮಾಡುವ ಮೂಲಕ ನಮ್ಮ ಮೆಟ್ರೋ ಒಂದು ಕಡೆ ಶಾಕ್ ನೀಡಿದ್ದರೆ, ಮತ್ತೊಂಡೆದೆ​ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ 2ನೇ ಡ್ರೈವರ್ ಲೆಸ್ ಮೆಟ್ರೋ ಬೆಂಗಳೂರಿಗೆ ತಲುಪಿದೆ.

ಟಿಕೆಟ್ ದರ ಏರಿಕೆ ಮಾಡುವ ಮೂಲಕ ನಮ್ಮ ಮೆಟ್ರೋ ಒಂದು ಕಡೆ ಶಾಕ್ ನೀಡಿದ್ದರೆ, ಮತ್ತೊಂಡೆದೆ​ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ 2ನೇ ಡ್ರೈವರ್ ಲೆಸ್ ಮೆಟ್ರೋ ಬೆಂಗಳೂರಿಗೆ ತಲುಪಿದೆ.

1 / 5
ಹೌದು.. ಇಂದು ಬೆಳ್ಳಿಗ್ಗೆ 8.30ಕ್ಕೆ ಟಿಟಾಗರ್​ನಿಂದ 1900 ಕಿಲೋಮೀಟರ್ ದೂರದಿಂದ ಹೆಬ್ಬಗೋಡಿ ಡಿಪೋಗೆ ಡ್ರೈವರ್ ಲೆಸ್ ಮೆಟ್ರೋ ಬಂದು ತಲುಪಿದೆ.

ಹೌದು.. ಇಂದು ಬೆಳ್ಳಿಗ್ಗೆ 8.30ಕ್ಕೆ ಟಿಟಾಗರ್​ನಿಂದ 1900 ಕಿಲೋಮೀಟರ್ ದೂರದಿಂದ ಹೆಬ್ಬಗೋಡಿ ಡಿಪೋಗೆ ಡ್ರೈವರ್ ಲೆಸ್ ಮೆಟ್ರೋ ಬಂದು ತಲುಪಿದೆ.

2 / 5
ಇನ್ನು ಬೆಂಗಳೂರಿಗೆ ಬಂದು ತಲುಪಿರುವ ಡ್ರೈವರ್ ಲೆಸ್ ಮೆಟ್ರೋ ಸಿಬಿಟಿಸಿ ಅಂದರೆ ಸಂವಹನ ಆಧಾರಿತ ರೈಲಾಗಿದೆ.

ಇನ್ನು ಬೆಂಗಳೂರಿಗೆ ಬಂದು ತಲುಪಿರುವ ಡ್ರೈವರ್ ಲೆಸ್ ಮೆಟ್ರೋ ಸಿಬಿಟಿಸಿ ಅಂದರೆ ಸಂವಹನ ಆಧಾರಿತ ರೈಲಾಗಿದೆ.

3 / 5
ಯೆಲ್ಲೋ ಲೈನ್​ನಲ್ಲಿ ಈ  ಡ್ರೈವರ್ ಲೆಸ್ ಮೆಟ್ರೋ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೂ ಕಾರ್ಯನಿರ್ವಹಿಸಲಿರುವ ಯೆಲ್ಲೋ ಲೈನ್ ಮೆಟ್ರೋ ಒಟ್ಟು 19.15 ಕಿಮೀ ಸಂಚಾರ ನಡೆಸಲಿವೆ.

ಯೆಲ್ಲೋ ಲೈನ್​ನಲ್ಲಿ ಈ ಡ್ರೈವರ್ ಲೆಸ್ ಮೆಟ್ರೋ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೂ ಕಾರ್ಯನಿರ್ವಹಿಸಲಿರುವ ಯೆಲ್ಲೋ ಲೈನ್ ಮೆಟ್ರೋ ಒಟ್ಟು 19.15 ಕಿಮೀ ಸಂಚಾರ ನಡೆಸಲಿವೆ.

4 / 5
ಮೆಟ್ರೋದ ವಾಣಿಜ್ಯ ಕಾರ್ಯಚರಣೆ ಆರಂಭಿಸಲು ಕನಿಷ್ಟ 5 ಡ್ರೈವರ್ ಲೇಸ್ ಮೆಟ್ರೋ ಬೇಕಾಗುತ್ತದೆ. ಸದ್ಯ ಬೆಂಗಳೂರಿಗೆ ಎರಡು ಡ್ರೈವರ್ ಲೇಸ್ ಮೆಟ್ರೋ ಬಂದಿದ್ದು, ಕೆಲ ತಿಂಗಳ ಹಿಂದೆ ಒಂದು ಡ್ರೈವರ್ ಲೇಸ್ ಮೆಟ್ರೋ ಬೆಂಗಳೂರಿಗೆ ಆಗಮಿಸಿತ್ತು.

ಮೆಟ್ರೋದ ವಾಣಿಜ್ಯ ಕಾರ್ಯಚರಣೆ ಆರಂಭಿಸಲು ಕನಿಷ್ಟ 5 ಡ್ರೈವರ್ ಲೇಸ್ ಮೆಟ್ರೋ ಬೇಕಾಗುತ್ತದೆ. ಸದ್ಯ ಬೆಂಗಳೂರಿಗೆ ಎರಡು ಡ್ರೈವರ್ ಲೇಸ್ ಮೆಟ್ರೋ ಬಂದಿದ್ದು, ಕೆಲ ತಿಂಗಳ ಹಿಂದೆ ಒಂದು ಡ್ರೈವರ್ ಲೇಸ್ ಮೆಟ್ರೋ ಬೆಂಗಳೂರಿಗೆ ಆಗಮಿಸಿತ್ತು.

5 / 5

Published On - 12:19 pm, Sun, 9 February 25

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ