AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಶಿವಮೊಗ್ಗ ಏರ್​​ಪೋರ್ಟ್​​ನಿಂದ ಮತ್ತೊಂದು​​ ವಿಮಾನ ಹಾರಾಟ: ಎಲ್ಲಿಗೆ?

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಇಂದಿನಿಂದ ಮತ್ತೊಂದು ವಿಮಾನ ಹಾರಾಟ ಆರಂಭವಾಗಿದೆ. ಶಿವಮೊಗ್ಗ-ಚೆನ್ನೈ ಹಾಗೂ ಶಿವಮೊಗ್ಗ-ಹೈದರಾಬಾದ್​ಗೆ ನೂತನ ವಿಮಾನ ಹಾರಾಟಕ್ಕೆ ಸಂಸದ ಬಿ.ವೈ.ರಾಘವೇಂದ್ರ ಹಸಿರು ನಿಶಾನೆ ತೋರಿದ್ದಾರೆ. ಆ ಮೂಲಕ ಶಿವಮೊಗ್ಗ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ನೀಡಿದ್ದಾರೆ.

Basavaraj Yaraganavi
| Edited By: |

Updated on: Oct 10, 2024 | 4:54 PM

Share
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮತ್ತೊಂದು ನೂತನ ವಿಮಾನ ಹಾರಾಟ ಆರಂಭಿಸಲಿದೆ. ಆ ಮೂಲಕ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ಸಿಕ್ಕಿದೆ.

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮತ್ತೊಂದು ನೂತನ ವಿಮಾನ ಹಾರಾಟ ಆರಂಭಿಸಲಿದೆ. ಆ ಮೂಲಕ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ಸಿಕ್ಕಿದೆ.

1 / 6
ಇಂದಿನಿಂದ ಶಿವಮೊಗ್ಗ ಏರ್​​ಪೋರ್ಟ್​​ನಿಂದ ಸ್ಪೈಸ್​ಜೆಟ್​​ ವಿಮಾನ ಶಿವಮೊಗ್ಗ-ಚೆನ್ನೈ ಹಾಗೂ ಶಿವಮೊಗ್ಗ-ಹೈದರಾಬಾದ್​ಗೆ ಹಾರಾಟ ನಡೆಸಲಿದೆ.

ಇಂದಿನಿಂದ ಶಿವಮೊಗ್ಗ ಏರ್​​ಪೋರ್ಟ್​​ನಿಂದ ಸ್ಪೈಸ್​ಜೆಟ್​​ ವಿಮಾನ ಶಿವಮೊಗ್ಗ-ಚೆನ್ನೈ ಹಾಗೂ ಶಿವಮೊಗ್ಗ-ಹೈದರಾಬಾದ್​ಗೆ ಹಾರಾಟ ನಡೆಸಲಿದೆ.

2 / 6
ಈ ನೂತನ ವಿಮಾನ ಹಾರಾಟಕ್ಕೆ ಸಂಸದ ಬಿ.ವೈ.ರಾಘವೇಂದ್ರ ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದ್ದಾರೆ. ಜೊತೆಗೆ ಸಂಸ್ಥೆ ಸಿಬ್ಬಂದಿಗಳಿಗೆ ಮತ್ತು ಪ್ರಯಾಣಿಕರಿಗೆ ಶುಭ ಹಾರೈಸಿದ್ದಾರೆ.

ಈ ನೂತನ ವಿಮಾನ ಹಾರಾಟಕ್ಕೆ ಸಂಸದ ಬಿ.ವೈ.ರಾಘವೇಂದ್ರ ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದ್ದಾರೆ. ಜೊತೆಗೆ ಸಂಸ್ಥೆ ಸಿಬ್ಬಂದಿಗಳಿಗೆ ಮತ್ತು ಪ್ರಯಾಣಿಕರಿಗೆ ಶುಭ ಹಾರೈಸಿದ್ದಾರೆ.

3 / 6
ಉಡಾನ್ ಯೋಜನೆಯಡಿ ಈ ವಿಮಾನಯಾನ ಆರಂಭವಾಗಿದೆ. ನೂತನ ವಿಮಾನ ಹಾರಾಟ ಉದ್ಘಾಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಈ ಹೊಸ ನೇರ ಮಾರ್ಗವು ಪ್ರಾದೇಶಿಕ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕಡಿಮೆ ಸಮಯದಲ್ಲಿ ಎರಡು ನಗರಗಳಿಗೆ ತಲುಪಲು ಅನುಕೂಲಕರವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಉಡಾನ್ ಯೋಜನೆಯಡಿ ಈ ವಿಮಾನಯಾನ ಆರಂಭವಾಗಿದೆ. ನೂತನ ವಿಮಾನ ಹಾರಾಟ ಉದ್ಘಾಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಈ ಹೊಸ ನೇರ ಮಾರ್ಗವು ಪ್ರಾದೇಶಿಕ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕಡಿಮೆ ಸಮಯದಲ್ಲಿ ಎರಡು ನಗರಗಳಿಗೆ ತಲುಪಲು ಅನುಕೂಲಕರವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

4 / 6
ಇನ್ನು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಇನ್ನು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರಿಗೆ ಧನ್ಯವಾದ ತಿಳಿಸಿದ್ದಾರೆ.

5 / 6
ಚೆನ್ನೈನಿಂದ ಪ್ರತಿದಿನ ಬೆಳಿಗ್ಗೆ 10.40ಕ್ಕೆ ಹೊರಡುವ ವಿವಾನ ಮಧ್ಯಾಹ್ನ 12.10ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತದೆ. ಶಿವಮೊಗ್ಗದಿಂದ ಹೈದರಾಬಾದ್‌ಗೆ ತೆರಳುವ ವಿಮಾನಗಳು ಮಧ್ಯಾಹ್ನ 12.35ಕ್ಕೆ ಹೊರಡಲಿದ್ದು, 2.05 ಕ್ಕೆ ಹೈದರಾಬಾದ್ ತಲುಪಲಿದೆ. ಹೈದರಾಬಾದ್‌ನಿಂದ ಹಿಂತಿರುಗುವ ವಿಮಾನ ಮಧ್ಯಾಹ್ನ 2.40ಕ್ಕೆ ಹೊರಟು, ಸಂಜೆ 4.10ಕ್ಕೆ ಶಿವಮೊಗ್ಗ ತಲುಪುತ್ತದೆ. ಚೆನ್ನೈಗೆ ತೆರಳುವ ವಿಮಾನ ಶಿವಮೊಗ್ಗದಿಂದ ಸಂಜೆ 4.25ಕ್ಕೆ ಹೊರಟು 5.55ಕ್ಕೆ ತಲುಪುತ್ತದೆ.

ಚೆನ್ನೈನಿಂದ ಪ್ರತಿದಿನ ಬೆಳಿಗ್ಗೆ 10.40ಕ್ಕೆ ಹೊರಡುವ ವಿವಾನ ಮಧ್ಯಾಹ್ನ 12.10ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತದೆ. ಶಿವಮೊಗ್ಗದಿಂದ ಹೈದರಾಬಾದ್‌ಗೆ ತೆರಳುವ ವಿಮಾನಗಳು ಮಧ್ಯಾಹ್ನ 12.35ಕ್ಕೆ ಹೊರಡಲಿದ್ದು, 2.05 ಕ್ಕೆ ಹೈದರಾಬಾದ್ ತಲುಪಲಿದೆ. ಹೈದರಾಬಾದ್‌ನಿಂದ ಹಿಂತಿರುಗುವ ವಿಮಾನ ಮಧ್ಯಾಹ್ನ 2.40ಕ್ಕೆ ಹೊರಟು, ಸಂಜೆ 4.10ಕ್ಕೆ ಶಿವಮೊಗ್ಗ ತಲುಪುತ್ತದೆ. ಚೆನ್ನೈಗೆ ತೆರಳುವ ವಿಮಾನ ಶಿವಮೊಗ್ಗದಿಂದ ಸಂಜೆ 4.25ಕ್ಕೆ ಹೊರಟು 5.55ಕ್ಕೆ ತಲುಪುತ್ತದೆ.

6 / 6
Basavaraj Yaraganavi
Basavaraj Yaraganavi
Follow Us
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ