AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಶಿವಮೊಗ್ಗ ಏರ್​​ಪೋರ್ಟ್​​ನಿಂದ ಮತ್ತೊಂದು​​ ವಿಮಾನ ಹಾರಾಟ: ಎಲ್ಲಿಗೆ?

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಇಂದಿನಿಂದ ಮತ್ತೊಂದು ವಿಮಾನ ಹಾರಾಟ ಆರಂಭವಾಗಿದೆ. ಶಿವಮೊಗ್ಗ-ಚೆನ್ನೈ ಹಾಗೂ ಶಿವಮೊಗ್ಗ-ಹೈದರಾಬಾದ್​ಗೆ ನೂತನ ವಿಮಾನ ಹಾರಾಟಕ್ಕೆ ಸಂಸದ ಬಿ.ವೈ.ರಾಘವೇಂದ್ರ ಹಸಿರು ನಿಶಾನೆ ತೋರಿದ್ದಾರೆ. ಆ ಮೂಲಕ ಶಿವಮೊಗ್ಗ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ನೀಡಿದ್ದಾರೆ.

Basavaraj Yaraganavi
| Edited By: |

Updated on: Oct 10, 2024 | 4:54 PM

Share
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮತ್ತೊಂದು ನೂತನ ವಿಮಾನ ಹಾರಾಟ ಆರಂಭಿಸಲಿದೆ. ಆ ಮೂಲಕ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ಸಿಕ್ಕಿದೆ.

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮತ್ತೊಂದು ನೂತನ ವಿಮಾನ ಹಾರಾಟ ಆರಂಭಿಸಲಿದೆ. ಆ ಮೂಲಕ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ಸಿಕ್ಕಿದೆ.

1 / 6
ಇಂದಿನಿಂದ ಶಿವಮೊಗ್ಗ ಏರ್​​ಪೋರ್ಟ್​​ನಿಂದ ಸ್ಪೈಸ್​ಜೆಟ್​​ ವಿಮಾನ ಶಿವಮೊಗ್ಗ-ಚೆನ್ನೈ ಹಾಗೂ ಶಿವಮೊಗ್ಗ-ಹೈದರಾಬಾದ್​ಗೆ ಹಾರಾಟ ನಡೆಸಲಿದೆ.

ಇಂದಿನಿಂದ ಶಿವಮೊಗ್ಗ ಏರ್​​ಪೋರ್ಟ್​​ನಿಂದ ಸ್ಪೈಸ್​ಜೆಟ್​​ ವಿಮಾನ ಶಿವಮೊಗ್ಗ-ಚೆನ್ನೈ ಹಾಗೂ ಶಿವಮೊಗ್ಗ-ಹೈದರಾಬಾದ್​ಗೆ ಹಾರಾಟ ನಡೆಸಲಿದೆ.

2 / 6
ಈ ನೂತನ ವಿಮಾನ ಹಾರಾಟಕ್ಕೆ ಸಂಸದ ಬಿ.ವೈ.ರಾಘವೇಂದ್ರ ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದ್ದಾರೆ. ಜೊತೆಗೆ ಸಂಸ್ಥೆ ಸಿಬ್ಬಂದಿಗಳಿಗೆ ಮತ್ತು ಪ್ರಯಾಣಿಕರಿಗೆ ಶುಭ ಹಾರೈಸಿದ್ದಾರೆ.

ಈ ನೂತನ ವಿಮಾನ ಹಾರಾಟಕ್ಕೆ ಸಂಸದ ಬಿ.ವೈ.ರಾಘವೇಂದ್ರ ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದ್ದಾರೆ. ಜೊತೆಗೆ ಸಂಸ್ಥೆ ಸಿಬ್ಬಂದಿಗಳಿಗೆ ಮತ್ತು ಪ್ರಯಾಣಿಕರಿಗೆ ಶುಭ ಹಾರೈಸಿದ್ದಾರೆ.

3 / 6
ಉಡಾನ್ ಯೋಜನೆಯಡಿ ಈ ವಿಮಾನಯಾನ ಆರಂಭವಾಗಿದೆ. ನೂತನ ವಿಮಾನ ಹಾರಾಟ ಉದ್ಘಾಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಈ ಹೊಸ ನೇರ ಮಾರ್ಗವು ಪ್ರಾದೇಶಿಕ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕಡಿಮೆ ಸಮಯದಲ್ಲಿ ಎರಡು ನಗರಗಳಿಗೆ ತಲುಪಲು ಅನುಕೂಲಕರವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಉಡಾನ್ ಯೋಜನೆಯಡಿ ಈ ವಿಮಾನಯಾನ ಆರಂಭವಾಗಿದೆ. ನೂತನ ವಿಮಾನ ಹಾರಾಟ ಉದ್ಘಾಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಈ ಹೊಸ ನೇರ ಮಾರ್ಗವು ಪ್ರಾದೇಶಿಕ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕಡಿಮೆ ಸಮಯದಲ್ಲಿ ಎರಡು ನಗರಗಳಿಗೆ ತಲುಪಲು ಅನುಕೂಲಕರವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

4 / 6
ಇನ್ನು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಇನ್ನು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರಿಗೆ ಧನ್ಯವಾದ ತಿಳಿಸಿದ್ದಾರೆ.

5 / 6
ಚೆನ್ನೈನಿಂದ ಪ್ರತಿದಿನ ಬೆಳಿಗ್ಗೆ 10.40ಕ್ಕೆ ಹೊರಡುವ ವಿವಾನ ಮಧ್ಯಾಹ್ನ 12.10ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತದೆ. ಶಿವಮೊಗ್ಗದಿಂದ ಹೈದರಾಬಾದ್‌ಗೆ ತೆರಳುವ ವಿಮಾನಗಳು ಮಧ್ಯಾಹ್ನ 12.35ಕ್ಕೆ ಹೊರಡಲಿದ್ದು, 2.05 ಕ್ಕೆ ಹೈದರಾಬಾದ್ ತಲುಪಲಿದೆ. ಹೈದರಾಬಾದ್‌ನಿಂದ ಹಿಂತಿರುಗುವ ವಿಮಾನ ಮಧ್ಯಾಹ್ನ 2.40ಕ್ಕೆ ಹೊರಟು, ಸಂಜೆ 4.10ಕ್ಕೆ ಶಿವಮೊಗ್ಗ ತಲುಪುತ್ತದೆ. ಚೆನ್ನೈಗೆ ತೆರಳುವ ವಿಮಾನ ಶಿವಮೊಗ್ಗದಿಂದ ಸಂಜೆ 4.25ಕ್ಕೆ ಹೊರಟು 5.55ಕ್ಕೆ ತಲುಪುತ್ತದೆ.

ಚೆನ್ನೈನಿಂದ ಪ್ರತಿದಿನ ಬೆಳಿಗ್ಗೆ 10.40ಕ್ಕೆ ಹೊರಡುವ ವಿವಾನ ಮಧ್ಯಾಹ್ನ 12.10ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತದೆ. ಶಿವಮೊಗ್ಗದಿಂದ ಹೈದರಾಬಾದ್‌ಗೆ ತೆರಳುವ ವಿಮಾನಗಳು ಮಧ್ಯಾಹ್ನ 12.35ಕ್ಕೆ ಹೊರಡಲಿದ್ದು, 2.05 ಕ್ಕೆ ಹೈದರಾಬಾದ್ ತಲುಪಲಿದೆ. ಹೈದರಾಬಾದ್‌ನಿಂದ ಹಿಂತಿರುಗುವ ವಿಮಾನ ಮಧ್ಯಾಹ್ನ 2.40ಕ್ಕೆ ಹೊರಟು, ಸಂಜೆ 4.10ಕ್ಕೆ ಶಿವಮೊಗ್ಗ ತಲುಪುತ್ತದೆ. ಚೆನ್ನೈಗೆ ತೆರಳುವ ವಿಮಾನ ಶಿವಮೊಗ್ಗದಿಂದ ಸಂಜೆ 4.25ಕ್ಕೆ ಹೊರಟು 5.55ಕ್ಕೆ ತಲುಪುತ್ತದೆ.

6 / 6
Follow Us
ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ: ಹೊಸ ಪಕ್ಷದ ಸುಳಿವು ಕೊಟ್ಟ ಯತ್ನಾಳ್​​
ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ: ಹೊಸ ಪಕ್ಷದ ಸುಳಿವು ಕೊಟ್ಟ ಯತ್ನಾಳ್​​
ಡಾಗ್ ಸತೀಶ್​​ಗೆ ಟಾಂಗ್ ಕೊಟ್ಟ ಮಾಜಿ ಬಿಗ್​​ಬಾಸ್ ಸ್ಪರ್ಧಿ ರಿಷಿಕಾ ಸಿಂಗ್
ಡಾಗ್ ಸತೀಶ್​​ಗೆ ಟಾಂಗ್ ಕೊಟ್ಟ ಮಾಜಿ ಬಿಗ್​​ಬಾಸ್ ಸ್ಪರ್ಧಿ ರಿಷಿಕಾ ಸಿಂಗ್
ಮುಂಬೈಗೆ ಆರಂಭದಲ್ಲೇ ಮರ್ಮಾಘಾತ ನೀಡಿದ ಭುವಿ
ಮುಂಬೈಗೆ ಆರಂಭದಲ್ಲೇ ಮರ್ಮಾಘಾತ ನೀಡಿದ ಭುವಿ
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ