ಇಂದಿನಿಂದ ಶಿವಮೊಗ್ಗ ಏರ್​​ಪೋರ್ಟ್​​ನಿಂದ ಮತ್ತೊಂದು​​ ವಿಮಾನ ಹಾರಾಟ: ಎಲ್ಲಿಗೆ?

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಇಂದಿನಿಂದ ಮತ್ತೊಂದು ವಿಮಾನ ಹಾರಾಟ ಆರಂಭವಾಗಿದೆ. ಶಿವಮೊಗ್ಗ-ಚೆನ್ನೈ ಹಾಗೂ ಶಿವಮೊಗ್ಗ-ಹೈದರಾಬಾದ್​ಗೆ ನೂತನ ವಿಮಾನ ಹಾರಾಟಕ್ಕೆ ಸಂಸದ ಬಿ.ವೈ.ರಾಘವೇಂದ್ರ ಹಸಿರು ನಿಶಾನೆ ತೋರಿದ್ದಾರೆ. ಆ ಮೂಲಕ ಶಿವಮೊಗ್ಗ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ನೀಡಿದ್ದಾರೆ.

| Updated By: ಗಂಗಾಧರ​ ಬ. ಸಾಬೋಜಿ

Updated on: Oct 10, 2024 | 4:54 PM

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮತ್ತೊಂದು ನೂತನ ವಿಮಾನ ಹಾರಾಟ ಆರಂಭಿಸಲಿದೆ. ಆ ಮೂಲಕ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ಸಿಕ್ಕಿದೆ.

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮತ್ತೊಂದು ನೂತನ ವಿಮಾನ ಹಾರಾಟ ಆರಂಭಿಸಲಿದೆ. ಆ ಮೂಲಕ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ಸಿಕ್ಕಿದೆ.

1 / 6
ಇಂದಿನಿಂದ ಶಿವಮೊಗ್ಗ ಏರ್​​ಪೋರ್ಟ್​​ನಿಂದ ಸ್ಪೈಸ್​ಜೆಟ್​​ ವಿಮಾನ ಶಿವಮೊಗ್ಗ-ಚೆನ್ನೈ ಹಾಗೂ ಶಿವಮೊಗ್ಗ-ಹೈದರಾಬಾದ್​ಗೆ ಹಾರಾಟ ನಡೆಸಲಿದೆ.

ಇಂದಿನಿಂದ ಶಿವಮೊಗ್ಗ ಏರ್​​ಪೋರ್ಟ್​​ನಿಂದ ಸ್ಪೈಸ್​ಜೆಟ್​​ ವಿಮಾನ ಶಿವಮೊಗ್ಗ-ಚೆನ್ನೈ ಹಾಗೂ ಶಿವಮೊಗ್ಗ-ಹೈದರಾಬಾದ್​ಗೆ ಹಾರಾಟ ನಡೆಸಲಿದೆ.

2 / 6
ಈ ನೂತನ ವಿಮಾನ ಹಾರಾಟಕ್ಕೆ ಸಂಸದ ಬಿ.ವೈ.ರಾಘವೇಂದ್ರ ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದ್ದಾರೆ. ಜೊತೆಗೆ ಸಂಸ್ಥೆ ಸಿಬ್ಬಂದಿಗಳಿಗೆ ಮತ್ತು ಪ್ರಯಾಣಿಕರಿಗೆ ಶುಭ ಹಾರೈಸಿದ್ದಾರೆ.

ಈ ನೂತನ ವಿಮಾನ ಹಾರಾಟಕ್ಕೆ ಸಂಸದ ಬಿ.ವೈ.ರಾಘವೇಂದ್ರ ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದ್ದಾರೆ. ಜೊತೆಗೆ ಸಂಸ್ಥೆ ಸಿಬ್ಬಂದಿಗಳಿಗೆ ಮತ್ತು ಪ್ರಯಾಣಿಕರಿಗೆ ಶುಭ ಹಾರೈಸಿದ್ದಾರೆ.

3 / 6
ಉಡಾನ್ ಯೋಜನೆಯಡಿ ಈ ವಿಮಾನಯಾನ ಆರಂಭವಾಗಿದೆ. ನೂತನ ವಿಮಾನ ಹಾರಾಟ ಉದ್ಘಾಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಈ ಹೊಸ ನೇರ ಮಾರ್ಗವು ಪ್ರಾದೇಶಿಕ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕಡಿಮೆ ಸಮಯದಲ್ಲಿ ಎರಡು ನಗರಗಳಿಗೆ ತಲುಪಲು ಅನುಕೂಲಕರವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಉಡಾನ್ ಯೋಜನೆಯಡಿ ಈ ವಿಮಾನಯಾನ ಆರಂಭವಾಗಿದೆ. ನೂತನ ವಿಮಾನ ಹಾರಾಟ ಉದ್ಘಾಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಈ ಹೊಸ ನೇರ ಮಾರ್ಗವು ಪ್ರಾದೇಶಿಕ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕಡಿಮೆ ಸಮಯದಲ್ಲಿ ಎರಡು ನಗರಗಳಿಗೆ ತಲುಪಲು ಅನುಕೂಲಕರವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

4 / 6
ಇನ್ನು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಇನ್ನು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರಿಗೆ ಧನ್ಯವಾದ ತಿಳಿಸಿದ್ದಾರೆ.

5 / 6
ಚೆನ್ನೈನಿಂದ ಪ್ರತಿದಿನ ಬೆಳಿಗ್ಗೆ 10.40ಕ್ಕೆ ಹೊರಡುವ ವಿವಾನ ಮಧ್ಯಾಹ್ನ 12.10ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತದೆ. ಶಿವಮೊಗ್ಗದಿಂದ ಹೈದರಾಬಾದ್‌ಗೆ ತೆರಳುವ ವಿಮಾನಗಳು ಮಧ್ಯಾಹ್ನ 12.35ಕ್ಕೆ ಹೊರಡಲಿದ್ದು, 2.05 ಕ್ಕೆ ಹೈದರಾಬಾದ್ ತಲುಪಲಿದೆ. ಹೈದರಾಬಾದ್‌ನಿಂದ ಹಿಂತಿರುಗುವ ವಿಮಾನ ಮಧ್ಯಾಹ್ನ 2.40ಕ್ಕೆ ಹೊರಟು, ಸಂಜೆ 4.10ಕ್ಕೆ ಶಿವಮೊಗ್ಗ ತಲುಪುತ್ತದೆ. ಚೆನ್ನೈಗೆ ತೆರಳುವ ವಿಮಾನ ಶಿವಮೊಗ್ಗದಿಂದ ಸಂಜೆ 4.25ಕ್ಕೆ ಹೊರಟು 5.55ಕ್ಕೆ ತಲುಪುತ್ತದೆ.

ಚೆನ್ನೈನಿಂದ ಪ್ರತಿದಿನ ಬೆಳಿಗ್ಗೆ 10.40ಕ್ಕೆ ಹೊರಡುವ ವಿವಾನ ಮಧ್ಯಾಹ್ನ 12.10ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತದೆ. ಶಿವಮೊಗ್ಗದಿಂದ ಹೈದರಾಬಾದ್‌ಗೆ ತೆರಳುವ ವಿಮಾನಗಳು ಮಧ್ಯಾಹ್ನ 12.35ಕ್ಕೆ ಹೊರಡಲಿದ್ದು, 2.05 ಕ್ಕೆ ಹೈದರಾಬಾದ್ ತಲುಪಲಿದೆ. ಹೈದರಾಬಾದ್‌ನಿಂದ ಹಿಂತಿರುಗುವ ವಿಮಾನ ಮಧ್ಯಾಹ್ನ 2.40ಕ್ಕೆ ಹೊರಟು, ಸಂಜೆ 4.10ಕ್ಕೆ ಶಿವಮೊಗ್ಗ ತಲುಪುತ್ತದೆ. ಚೆನ್ನೈಗೆ ತೆರಳುವ ವಿಮಾನ ಶಿವಮೊಗ್ಗದಿಂದ ಸಂಜೆ 4.25ಕ್ಕೆ ಹೊರಟು 5.55ಕ್ಕೆ ತಲುಪುತ್ತದೆ.

6 / 6
Follow us
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ