AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಶಿವಮೊಗ್ಗ ಏರ್​​ಪೋರ್ಟ್​​ನಿಂದ ಮತ್ತೊಂದು​​ ವಿಮಾನ ಹಾರಾಟ: ಎಲ್ಲಿಗೆ?

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಇಂದಿನಿಂದ ಮತ್ತೊಂದು ವಿಮಾನ ಹಾರಾಟ ಆರಂಭವಾಗಿದೆ. ಶಿವಮೊಗ್ಗ-ಚೆನ್ನೈ ಹಾಗೂ ಶಿವಮೊಗ್ಗ-ಹೈದರಾಬಾದ್​ಗೆ ನೂತನ ವಿಮಾನ ಹಾರಾಟಕ್ಕೆ ಸಂಸದ ಬಿ.ವೈ.ರಾಘವೇಂದ್ರ ಹಸಿರು ನಿಶಾನೆ ತೋರಿದ್ದಾರೆ. ಆ ಮೂಲಕ ಶಿವಮೊಗ್ಗ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ನೀಡಿದ್ದಾರೆ.

Basavaraj Yaraganavi
| Edited By: |

Updated on: Oct 10, 2024 | 4:54 PM

Share
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮತ್ತೊಂದು ನೂತನ ವಿಮಾನ ಹಾರಾಟ ಆರಂಭಿಸಲಿದೆ. ಆ ಮೂಲಕ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ಸಿಕ್ಕಿದೆ.

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮತ್ತೊಂದು ನೂತನ ವಿಮಾನ ಹಾರಾಟ ಆರಂಭಿಸಲಿದೆ. ಆ ಮೂಲಕ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ಸಿಕ್ಕಿದೆ.

1 / 6
ಇಂದಿನಿಂದ ಶಿವಮೊಗ್ಗ ಏರ್​​ಪೋರ್ಟ್​​ನಿಂದ ಸ್ಪೈಸ್​ಜೆಟ್​​ ವಿಮಾನ ಶಿವಮೊಗ್ಗ-ಚೆನ್ನೈ ಹಾಗೂ ಶಿವಮೊಗ್ಗ-ಹೈದರಾಬಾದ್​ಗೆ ಹಾರಾಟ ನಡೆಸಲಿದೆ.

ಇಂದಿನಿಂದ ಶಿವಮೊಗ್ಗ ಏರ್​​ಪೋರ್ಟ್​​ನಿಂದ ಸ್ಪೈಸ್​ಜೆಟ್​​ ವಿಮಾನ ಶಿವಮೊಗ್ಗ-ಚೆನ್ನೈ ಹಾಗೂ ಶಿವಮೊಗ್ಗ-ಹೈದರಾಬಾದ್​ಗೆ ಹಾರಾಟ ನಡೆಸಲಿದೆ.

2 / 6
ಈ ನೂತನ ವಿಮಾನ ಹಾರಾಟಕ್ಕೆ ಸಂಸದ ಬಿ.ವೈ.ರಾಘವೇಂದ್ರ ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದ್ದಾರೆ. ಜೊತೆಗೆ ಸಂಸ್ಥೆ ಸಿಬ್ಬಂದಿಗಳಿಗೆ ಮತ್ತು ಪ್ರಯಾಣಿಕರಿಗೆ ಶುಭ ಹಾರೈಸಿದ್ದಾರೆ.

ಈ ನೂತನ ವಿಮಾನ ಹಾರಾಟಕ್ಕೆ ಸಂಸದ ಬಿ.ವೈ.ರಾಘವೇಂದ್ರ ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದ್ದಾರೆ. ಜೊತೆಗೆ ಸಂಸ್ಥೆ ಸಿಬ್ಬಂದಿಗಳಿಗೆ ಮತ್ತು ಪ್ರಯಾಣಿಕರಿಗೆ ಶುಭ ಹಾರೈಸಿದ್ದಾರೆ.

3 / 6
ಉಡಾನ್ ಯೋಜನೆಯಡಿ ಈ ವಿಮಾನಯಾನ ಆರಂಭವಾಗಿದೆ. ನೂತನ ವಿಮಾನ ಹಾರಾಟ ಉದ್ಘಾಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಈ ಹೊಸ ನೇರ ಮಾರ್ಗವು ಪ್ರಾದೇಶಿಕ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕಡಿಮೆ ಸಮಯದಲ್ಲಿ ಎರಡು ನಗರಗಳಿಗೆ ತಲುಪಲು ಅನುಕೂಲಕರವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಉಡಾನ್ ಯೋಜನೆಯಡಿ ಈ ವಿಮಾನಯಾನ ಆರಂಭವಾಗಿದೆ. ನೂತನ ವಿಮಾನ ಹಾರಾಟ ಉದ್ಘಾಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಈ ಹೊಸ ನೇರ ಮಾರ್ಗವು ಪ್ರಾದೇಶಿಕ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕಡಿಮೆ ಸಮಯದಲ್ಲಿ ಎರಡು ನಗರಗಳಿಗೆ ತಲುಪಲು ಅನುಕೂಲಕರವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

4 / 6
ಇನ್ನು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಇನ್ನು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರಿಗೆ ಧನ್ಯವಾದ ತಿಳಿಸಿದ್ದಾರೆ.

5 / 6
ಚೆನ್ನೈನಿಂದ ಪ್ರತಿದಿನ ಬೆಳಿಗ್ಗೆ 10.40ಕ್ಕೆ ಹೊರಡುವ ವಿವಾನ ಮಧ್ಯಾಹ್ನ 12.10ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತದೆ. ಶಿವಮೊಗ್ಗದಿಂದ ಹೈದರಾಬಾದ್‌ಗೆ ತೆರಳುವ ವಿಮಾನಗಳು ಮಧ್ಯಾಹ್ನ 12.35ಕ್ಕೆ ಹೊರಡಲಿದ್ದು, 2.05 ಕ್ಕೆ ಹೈದರಾಬಾದ್ ತಲುಪಲಿದೆ. ಹೈದರಾಬಾದ್‌ನಿಂದ ಹಿಂತಿರುಗುವ ವಿಮಾನ ಮಧ್ಯಾಹ್ನ 2.40ಕ್ಕೆ ಹೊರಟು, ಸಂಜೆ 4.10ಕ್ಕೆ ಶಿವಮೊಗ್ಗ ತಲುಪುತ್ತದೆ. ಚೆನ್ನೈಗೆ ತೆರಳುವ ವಿಮಾನ ಶಿವಮೊಗ್ಗದಿಂದ ಸಂಜೆ 4.25ಕ್ಕೆ ಹೊರಟು 5.55ಕ್ಕೆ ತಲುಪುತ್ತದೆ.

ಚೆನ್ನೈನಿಂದ ಪ್ರತಿದಿನ ಬೆಳಿಗ್ಗೆ 10.40ಕ್ಕೆ ಹೊರಡುವ ವಿವಾನ ಮಧ್ಯಾಹ್ನ 12.10ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತದೆ. ಶಿವಮೊಗ್ಗದಿಂದ ಹೈದರಾಬಾದ್‌ಗೆ ತೆರಳುವ ವಿಮಾನಗಳು ಮಧ್ಯಾಹ್ನ 12.35ಕ್ಕೆ ಹೊರಡಲಿದ್ದು, 2.05 ಕ್ಕೆ ಹೈದರಾಬಾದ್ ತಲುಪಲಿದೆ. ಹೈದರಾಬಾದ್‌ನಿಂದ ಹಿಂತಿರುಗುವ ವಿಮಾನ ಮಧ್ಯಾಹ್ನ 2.40ಕ್ಕೆ ಹೊರಟು, ಸಂಜೆ 4.10ಕ್ಕೆ ಶಿವಮೊಗ್ಗ ತಲುಪುತ್ತದೆ. ಚೆನ್ನೈಗೆ ತೆರಳುವ ವಿಮಾನ ಶಿವಮೊಗ್ಗದಿಂದ ಸಂಜೆ 4.25ಕ್ಕೆ ಹೊರಟು 5.55ಕ್ಕೆ ತಲುಪುತ್ತದೆ.

6 / 6
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ