ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ: ಒಂದು ವಾರದಲ್ಲಿ ಒಟ್ಟು 3,63,70,179 ಮಹಿಳೆಯರು ಪ್ರಯಾಣ
ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ ಜೂ.11ರಿಂದ 18ರವರೆಗೆ ನಾಲ್ಕು ನಿಗಮದ ಬಸ್ಗಳಲ್ಲಿ ಒಟ್ಟು 3,63,70,179 ಮಹಿಳೆಯರು ಪ್ರಯಾಣ ಮಾಡಿದ್ದು, 1 ವಾರದಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್ ವೆಚ್ಚ 84,28,75,591 ರೂ. ಆಗಿದೆ.
Updated on: Jun 19, 2023 | 5:09 PM
Share

ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ ಜೂ.11ರಿಂದ 18ರವರೆಗೆ ನಾಲ್ಕು ನಿಗಮದ ಬಸ್ಗಳಲ್ಲಿ ಒಟ್ಟು 3,63,70,179 ಮಹಿಳೆಯರು ಪ್ರಯಾಣ ಮಾಡಿದ್ದು, 1 ವಾರದಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್ ವೆಚ್ಚ 84,28,75,591 ರೂ. ಆಗಿದೆ.

ಕೆಎಸ್ಆರ್ಟಿಸಿಯಲ್ಲಿ ಒಟ್ಟು ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ- 1,04,59,631, ಒಟ್ಟು ಮಹಿಳಾ ಪ್ರಯಾಣದ ಟಿಕೆಟ್ ಮೌಲ್ಯ- 31,93,40,154.

ಬಿಎಂಟಿಸಿ ಬಸ್ನಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 1,25,64,372, ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ- 15,1754194.

ವಾಯುವ್ಯ ಬಸ್ನಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 87,33,710, ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ-22,02,29,715.

ಕಲ್ಯಾಣ ಕರ್ನಾಟಕ ಬಸ್ಗಳಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 46,12,466, ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ- 15,15,51,528.
Related Photo Gallery
ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ; ಸನ್ಸೆಟ್ ಕ್ಲಾಸ್ಗೆ ಭಾರತ ಯತ್ನ
ಅನಿತಾ ಕುಮಾರಸ್ವಾಮಿ ಕುರಿತ ಹೇಳಿಕೆಗೆ ಎಂ.ಬಿ.ಪಾಟೀಲ್ ಸ್ಪಷ್ಟನೆ
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಿಂಪಲ್ ಅಭ್ಯಾಸ ರೂಢಿಸಿಕೊಳ್ಳಿ
ಪೂಜಾ ಕೋಣೆಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನರ್ಥ? ಶಕುನ ಶಾಸ್ತ್ರ ಹೇಳುವುದೇನು?
ಹೋಟೆಲ್ನಲ್ಲಿ ದಾಂಧಲೆ ನಡೆಸಿ ಕೊನೆಗೂ ಜೈಲು ಸೇರಿದ ಹೈದರಾಬಾದ್ ರೌಡಿ ಶೀಟರ್
ಸಿಎಂ ಗೃಹ ಕಚೇರಿ ಕೃಷ್ಣಾ ಕಾರ್ಯಾರಂಭ
ವಿದ್ಯುತ್ ವಿತರಣೆಗೆ ಟಾಟಾ ಅರ್ಜಿ: ಖಾಸಗೀಕರಣಕ್ಕೆ ಬೆಸ್ಕಾಂ ವಿರೋಧ
ರೀಲ್ಸ್ ಮಾಡಲು ನವಿಲುಗರಿ ಬಳಕೆ: ಕ್ಷಮೆ ಕೇಳಿದ ನಿವೇದಿತಾ
ಶಂಕಿತ ಉಗ್ರ ಸುಹೇಲ್ ಬಗ್ಗೆ ಸ್ಫೋಟಕ ಮಾಹಿತಿ ಕೊಟ್ಟ ದಾವಣಗೆರೆ ಎಸ್ಪಿ
ಅಯೋಧ್ಯೆ ರಾಮಮಂದಿರ ದೇಣಿಗೆ ವಂಚನೆ, ಇಂದು ಅರ್ಜಿ ವಿಚಾರಣೆ
‘ಗರಿ ಬಾಡಿಗೆ ತಂದಿದ್ದು, ಯಾವುದೇ ಪಕ್ಷಿಗಳಿಗೆ ಹಾನಿ ಮಾಡಿಲ್ಲ’; ಕಿಶನ್
ನನ್ನ ಮೇಲೂ ಇಡಿ ದಾಳಿ ಆಗಬಹುದು: ಪ್ರಿಯಾಂಕ್ ಖರ್ಗೆ
ಎಂ.ಬಿ. ಪಾಟೀಲ್ ವಿರುದ್ಧ ಮಾನಹಾನಿ ಮೊಕದ್ದಮೆ ಎಚ್ಚರಿಕೆ ಕೊಟ್ಟ ನಿಖಿಲ್
ಮತ್ತೊಮ್ಮೆ ಶುರುವಾಯ್ತು ಹೆಚ್ಡಿಕೆ ವಿರುದ್ಧ ಪೋಸ್ಟರ್ ವಾರ್!
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಬಾಂಬ್ ಬೆದರಿಕೆ
ಕೃಷ್ಣಾ ಕಚೇರಿಯಲ್ಲೂ ಅಜ್ಜಯ್ಯನ ಫೋಟೋ ಹಾಕಿರುವ ಸಿಎಂ
ರೆಡಿ ವಿತ್ ಮಿ ವಿಡಿಯೋ ಹಂಚಿಕೊಂಡ ನಮ್ರತಾ ಗೌಡ
ಅಬ್ಬಬ್ಬಾ, ಎಷ್ಟು ಅದ್ಭುತವಾಗಿ ಡ್ಯಾನ್ಸ್ ಮಾಡ್ತಾರೆ ನೋಡಿ ವೈಷ್ಣವಿ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್




