AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ: ಒಂದು ವಾರದಲ್ಲಿ ಒಟ್ಟು 3,63,70,179 ಮಹಿಳೆಯರು ಪ್ರಯಾಣ

ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ ಜೂ.11ರಿಂದ 18ರವರೆಗೆ ನಾಲ್ಕು ನಿಗಮದ ಬಸ್​​ಗಳಲ್ಲಿ ಒಟ್ಟು 3,63,70,179 ಮಹಿಳೆಯರು ಪ್ರಯಾಣ ಮಾಡಿದ್ದು, 1 ವಾರದಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್​​ ವೆಚ್ಚ 84,28,75,591 ರೂ. ಆಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: Jun 19, 2023 | 5:09 PM

Share
ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ ಜೂ.11ರಿಂದ 18ರವರೆಗೆ
ನಾಲ್ಕು ನಿಗಮದ ಬಸ್​​ಗಳಲ್ಲಿ ಒಟ್ಟು 3,63,70,179 ಮಹಿಳೆಯರು ಪ್ರಯಾಣ ಮಾಡಿದ್ದು, 
1 ವಾರದಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್​​ ವೆಚ್ಚ 84,28,75,591 ರೂ. ಆಗಿದೆ.

ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ ಜೂ.11ರಿಂದ 18ರವರೆಗೆ ನಾಲ್ಕು ನಿಗಮದ ಬಸ್​​ಗಳಲ್ಲಿ ಒಟ್ಟು 3,63,70,179 ಮಹಿಳೆಯರು ಪ್ರಯಾಣ ಮಾಡಿದ್ದು, 1 ವಾರದಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್​​ ವೆಚ್ಚ 84,28,75,591 ರೂ. ಆಗಿದೆ.

1 / 5
ಕೆಎಸ್ಆರ್​ಟಿಸಿಯಲ್ಲಿ ಒಟ್ಟು ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ- 1,04,59,631,
ಒಟ್ಟು ಮಹಿಳಾ ಪ್ರಯಾಣದ ಟಿಕೆಟ್ ಮೌಲ್ಯ- 31,93,40,154.

ಕೆಎಸ್ಆರ್​ಟಿಸಿಯಲ್ಲಿ ಒಟ್ಟು ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ- 1,04,59,631, ಒಟ್ಟು ಮಹಿಳಾ ಪ್ರಯಾಣದ ಟಿಕೆಟ್ ಮೌಲ್ಯ- 31,93,40,154.

2 / 5
ಬಿಎಂಟಿಸಿ ಬಸ್​​ನಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 1,25,64,372,
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 15,1754194.

ಬಿಎಂಟಿಸಿ ಬಸ್​​ನಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 1,25,64,372, ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 15,1754194.

3 / 5
ವಾಯುವ್ಯ ಬಸ್​​ನಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 87,33,710,
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ-22,02,29,715.

ವಾಯುವ್ಯ ಬಸ್​​ನಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 87,33,710, ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ-22,02,29,715.

4 / 5
ಕಲ್ಯಾಣ ಕರ್ನಾಟಕ ಬಸ್​ಗಳಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 46,12,466,
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 15,15,51,528.

ಕಲ್ಯಾಣ ಕರ್ನಾಟಕ ಬಸ್​ಗಳಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 46,12,466, ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 15,15,51,528.

5 / 5
Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ