AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಶ್ಮಿಕಾ ಮಂದಣ್ಣ ಕೈ ಮೇಲಿರುವ ಟ್ಯಾಟೂನ ಅರ್ಥವೇನು ಗೊತ್ತಾ?

ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

TV9 Web
| Edited By: |

Updated on: Sep 18, 2022 | 8:55 AM

Share
ನಟಿ ರಶ್ಮಿಕಾ ಮಂದಣ್ಣ ಅವರು ವೃತ್ತಿಜೀವನ ಆರಂಭಿಸಿದ ಕೇವಲ 6 ವರ್ಷಗಳಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಬಣ್ಣದ ಲೋಕದಲ್ಲಿ ರಶ್ಮಿಕಾ ಮಾಡಿದ ಸಾಧನೆ ದೊಡ್ಡದು. ಹಲವು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ವೃತ್ತಿಜೀವನ ಆರಂಭಿಸಿದ ಕೇವಲ 6 ವರ್ಷಗಳಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಬಣ್ಣದ ಲೋಕದಲ್ಲಿ ರಶ್ಮಿಕಾ ಮಾಡಿದ ಸಾಧನೆ ದೊಡ್ಡದು. ಹಲವು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರು ಕೆಲ ವರ್ಷಗಳ ಹಿಂದೆ ಕೈಮೇಲೆ ಹಚ್ಚೆ ಒಂದನ್ನು ಹಾಕಿಸಿಕೊಂಡಿದ್ದರು. ಅವರು ಹಂಚಿಕೊಳ್ಳುವ ಫೋಟೋಗಳಲ್ಲಿ ಈ ಹಚ್ಚೆ ಹೈಲೈಟ್ ಆಗುತ್ತದೆ.

ರಶ್ಮಿಕಾ ಮಂದಣ್ಣ ಅವರು ಕೆಲ ವರ್ಷಗಳ ಹಿಂದೆ ಕೈಮೇಲೆ ಹಚ್ಚೆ ಒಂದನ್ನು ಹಾಕಿಸಿಕೊಂಡಿದ್ದರು. ಅವರು ಹಂಚಿಕೊಳ್ಳುವ ಫೋಟೋಗಳಲ್ಲಿ ಈ ಹಚ್ಚೆ ಹೈಲೈಟ್ ಆಗುತ್ತದೆ.

2 / 5
ಈಗ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ರಶ್ಮಿಕಾ ಅವರ ಹಚ್ಚೆ ಹೈಲೈಟ್ ಆಗಿದೆ. ಇದರ ಅರ್ಥವೇನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಈಗ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ರಶ್ಮಿಕಾ ಅವರ ಹಚ್ಚೆ ಹೈಲೈಟ್ ಆಗಿದೆ. ಇದರ ಅರ್ಥವೇನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

3 / 5
ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

4 / 5
‘ಪುಷ್ಪ 2’, ‘ವಾರಿಸು’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ ಇದ್ದಾರೆ.

‘ಪುಷ್ಪ 2’, ‘ವಾರಿಸು’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ ಇದ್ದಾರೆ.

5 / 5
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?