AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಶ್ಮಿಕಾ ಮಂದಣ್ಣ ಕೈ ಮೇಲಿರುವ ಟ್ಯಾಟೂನ ಅರ್ಥವೇನು ಗೊತ್ತಾ?

ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

TV9 Web
| Edited By: |

Updated on: Sep 18, 2022 | 8:55 AM

Share
ನಟಿ ರಶ್ಮಿಕಾ ಮಂದಣ್ಣ ಅವರು ವೃತ್ತಿಜೀವನ ಆರಂಭಿಸಿದ ಕೇವಲ 6 ವರ್ಷಗಳಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಬಣ್ಣದ ಲೋಕದಲ್ಲಿ ರಶ್ಮಿಕಾ ಮಾಡಿದ ಸಾಧನೆ ದೊಡ್ಡದು. ಹಲವು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ವೃತ್ತಿಜೀವನ ಆರಂಭಿಸಿದ ಕೇವಲ 6 ವರ್ಷಗಳಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಬಣ್ಣದ ಲೋಕದಲ್ಲಿ ರಶ್ಮಿಕಾ ಮಾಡಿದ ಸಾಧನೆ ದೊಡ್ಡದು. ಹಲವು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರು ಕೆಲ ವರ್ಷಗಳ ಹಿಂದೆ ಕೈಮೇಲೆ ಹಚ್ಚೆ ಒಂದನ್ನು ಹಾಕಿಸಿಕೊಂಡಿದ್ದರು. ಅವರು ಹಂಚಿಕೊಳ್ಳುವ ಫೋಟೋಗಳಲ್ಲಿ ಈ ಹಚ್ಚೆ ಹೈಲೈಟ್ ಆಗುತ್ತದೆ.

ರಶ್ಮಿಕಾ ಮಂದಣ್ಣ ಅವರು ಕೆಲ ವರ್ಷಗಳ ಹಿಂದೆ ಕೈಮೇಲೆ ಹಚ್ಚೆ ಒಂದನ್ನು ಹಾಕಿಸಿಕೊಂಡಿದ್ದರು. ಅವರು ಹಂಚಿಕೊಳ್ಳುವ ಫೋಟೋಗಳಲ್ಲಿ ಈ ಹಚ್ಚೆ ಹೈಲೈಟ್ ಆಗುತ್ತದೆ.

2 / 5
ಈಗ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ರಶ್ಮಿಕಾ ಅವರ ಹಚ್ಚೆ ಹೈಲೈಟ್ ಆಗಿದೆ. ಇದರ ಅರ್ಥವೇನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಈಗ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ರಶ್ಮಿಕಾ ಅವರ ಹಚ್ಚೆ ಹೈಲೈಟ್ ಆಗಿದೆ. ಇದರ ಅರ್ಥವೇನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

3 / 5
ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

4 / 5
‘ಪುಷ್ಪ 2’, ‘ವಾರಿಸು’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ ಇದ್ದಾರೆ.

‘ಪುಷ್ಪ 2’, ‘ವಾರಿಸು’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ ಇದ್ದಾರೆ.

5 / 5
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ