AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಶ್ಮಿಕಾ ಮಂದಣ್ಣ ಕೈ ಮೇಲಿರುವ ಟ್ಯಾಟೂನ ಅರ್ಥವೇನು ಗೊತ್ತಾ?

ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 18, 2022 | 8:55 AM

Share
ನಟಿ ರಶ್ಮಿಕಾ ಮಂದಣ್ಣ ಅವರು ವೃತ್ತಿಜೀವನ ಆರಂಭಿಸಿದ ಕೇವಲ 6 ವರ್ಷಗಳಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಬಣ್ಣದ ಲೋಕದಲ್ಲಿ ರಶ್ಮಿಕಾ ಮಾಡಿದ ಸಾಧನೆ ದೊಡ್ಡದು. ಹಲವು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ವೃತ್ತಿಜೀವನ ಆರಂಭಿಸಿದ ಕೇವಲ 6 ವರ್ಷಗಳಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಬಣ್ಣದ ಲೋಕದಲ್ಲಿ ರಶ್ಮಿಕಾ ಮಾಡಿದ ಸಾಧನೆ ದೊಡ್ಡದು. ಹಲವು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರು ಕೆಲ ವರ್ಷಗಳ ಹಿಂದೆ ಕೈಮೇಲೆ ಹಚ್ಚೆ ಒಂದನ್ನು ಹಾಕಿಸಿಕೊಂಡಿದ್ದರು. ಅವರು ಹಂಚಿಕೊಳ್ಳುವ ಫೋಟೋಗಳಲ್ಲಿ ಈ ಹಚ್ಚೆ ಹೈಲೈಟ್ ಆಗುತ್ತದೆ.

ರಶ್ಮಿಕಾ ಮಂದಣ್ಣ ಅವರು ಕೆಲ ವರ್ಷಗಳ ಹಿಂದೆ ಕೈಮೇಲೆ ಹಚ್ಚೆ ಒಂದನ್ನು ಹಾಕಿಸಿಕೊಂಡಿದ್ದರು. ಅವರು ಹಂಚಿಕೊಳ್ಳುವ ಫೋಟೋಗಳಲ್ಲಿ ಈ ಹಚ್ಚೆ ಹೈಲೈಟ್ ಆಗುತ್ತದೆ.

2 / 5
ಈಗ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ರಶ್ಮಿಕಾ ಅವರ ಹಚ್ಚೆ ಹೈಲೈಟ್ ಆಗಿದೆ. ಇದರ ಅರ್ಥವೇನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಈಗ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ರಶ್ಮಿಕಾ ಅವರ ಹಚ್ಚೆ ಹೈಲೈಟ್ ಆಗಿದೆ. ಇದರ ಅರ್ಥವೇನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

3 / 5
ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

4 / 5
‘ಪುಷ್ಪ 2’, ‘ವಾರಿಸು’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ ಇದ್ದಾರೆ.

‘ಪುಷ್ಪ 2’, ‘ವಾರಿಸು’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ ಇದ್ದಾರೆ.

5 / 5
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!