AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಶ್ಮಿಕಾ ಮಂದಣ್ಣ ಕೈ ಮೇಲಿರುವ ಟ್ಯಾಟೂನ ಅರ್ಥವೇನು ಗೊತ್ತಾ?

ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

TV9 Web
| Edited By: |

Updated on: Sep 18, 2022 | 8:55 AM

Share
ನಟಿ ರಶ್ಮಿಕಾ ಮಂದಣ್ಣ ಅವರು ವೃತ್ತಿಜೀವನ ಆರಂಭಿಸಿದ ಕೇವಲ 6 ವರ್ಷಗಳಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಬಣ್ಣದ ಲೋಕದಲ್ಲಿ ರಶ್ಮಿಕಾ ಮಾಡಿದ ಸಾಧನೆ ದೊಡ್ಡದು. ಹಲವು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ವೃತ್ತಿಜೀವನ ಆರಂಭಿಸಿದ ಕೇವಲ 6 ವರ್ಷಗಳಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಬಣ್ಣದ ಲೋಕದಲ್ಲಿ ರಶ್ಮಿಕಾ ಮಾಡಿದ ಸಾಧನೆ ದೊಡ್ಡದು. ಹಲವು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರು ಕೆಲ ವರ್ಷಗಳ ಹಿಂದೆ ಕೈಮೇಲೆ ಹಚ್ಚೆ ಒಂದನ್ನು ಹಾಕಿಸಿಕೊಂಡಿದ್ದರು. ಅವರು ಹಂಚಿಕೊಳ್ಳುವ ಫೋಟೋಗಳಲ್ಲಿ ಈ ಹಚ್ಚೆ ಹೈಲೈಟ್ ಆಗುತ್ತದೆ.

ರಶ್ಮಿಕಾ ಮಂದಣ್ಣ ಅವರು ಕೆಲ ವರ್ಷಗಳ ಹಿಂದೆ ಕೈಮೇಲೆ ಹಚ್ಚೆ ಒಂದನ್ನು ಹಾಕಿಸಿಕೊಂಡಿದ್ದರು. ಅವರು ಹಂಚಿಕೊಳ್ಳುವ ಫೋಟೋಗಳಲ್ಲಿ ಈ ಹಚ್ಚೆ ಹೈಲೈಟ್ ಆಗುತ್ತದೆ.

2 / 5
ಈಗ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ರಶ್ಮಿಕಾ ಅವರ ಹಚ್ಚೆ ಹೈಲೈಟ್ ಆಗಿದೆ. ಇದರ ಅರ್ಥವೇನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಈಗ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ರಶ್ಮಿಕಾ ಅವರ ಹಚ್ಚೆ ಹೈಲೈಟ್ ಆಗಿದೆ. ಇದರ ಅರ್ಥವೇನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

3 / 5
ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

4 / 5
‘ಪುಷ್ಪ 2’, ‘ವಾರಿಸು’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ ಇದ್ದಾರೆ.

‘ಪುಷ್ಪ 2’, ‘ವಾರಿಸು’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ ಇದ್ದಾರೆ.

5 / 5
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?