AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಶ್ಮಿಕಾ ಮಂದಣ್ಣ ಕೈ ಮೇಲಿರುವ ಟ್ಯಾಟೂನ ಅರ್ಥವೇನು ಗೊತ್ತಾ?

ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

TV9 Web
| Edited By: |

Updated on: Sep 18, 2022 | 8:55 AM

Share
ನಟಿ ರಶ್ಮಿಕಾ ಮಂದಣ್ಣ ಅವರು ವೃತ್ತಿಜೀವನ ಆರಂಭಿಸಿದ ಕೇವಲ 6 ವರ್ಷಗಳಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಬಣ್ಣದ ಲೋಕದಲ್ಲಿ ರಶ್ಮಿಕಾ ಮಾಡಿದ ಸಾಧನೆ ದೊಡ್ಡದು. ಹಲವು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ವೃತ್ತಿಜೀವನ ಆರಂಭಿಸಿದ ಕೇವಲ 6 ವರ್ಷಗಳಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಬಣ್ಣದ ಲೋಕದಲ್ಲಿ ರಶ್ಮಿಕಾ ಮಾಡಿದ ಸಾಧನೆ ದೊಡ್ಡದು. ಹಲವು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

1 / 5
ರಶ್ಮಿಕಾ ಮಂದಣ್ಣ ಅವರು ಕೆಲ ವರ್ಷಗಳ ಹಿಂದೆ ಕೈಮೇಲೆ ಹಚ್ಚೆ ಒಂದನ್ನು ಹಾಕಿಸಿಕೊಂಡಿದ್ದರು. ಅವರು ಹಂಚಿಕೊಳ್ಳುವ ಫೋಟೋಗಳಲ್ಲಿ ಈ ಹಚ್ಚೆ ಹೈಲೈಟ್ ಆಗುತ್ತದೆ.

ರಶ್ಮಿಕಾ ಮಂದಣ್ಣ ಅವರು ಕೆಲ ವರ್ಷಗಳ ಹಿಂದೆ ಕೈಮೇಲೆ ಹಚ್ಚೆ ಒಂದನ್ನು ಹಾಕಿಸಿಕೊಂಡಿದ್ದರು. ಅವರು ಹಂಚಿಕೊಳ್ಳುವ ಫೋಟೋಗಳಲ್ಲಿ ಈ ಹಚ್ಚೆ ಹೈಲೈಟ್ ಆಗುತ್ತದೆ.

2 / 5
ಈಗ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ರಶ್ಮಿಕಾ ಅವರ ಹಚ್ಚೆ ಹೈಲೈಟ್ ಆಗಿದೆ. ಇದರ ಅರ್ಥವೇನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಈಗ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ರಶ್ಮಿಕಾ ಅವರ ಹಚ್ಚೆ ಹೈಲೈಟ್ ಆಗಿದೆ. ಇದರ ಅರ್ಥವೇನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

3 / 5
ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

ರಶ್ಮಿಕಾ ಅವರು ‘irreplaceable’ ಎಂದು ಬರೆಸಿಕೊಂಡಿದ್ದಾರೆ. ಜೀವನದಲ್ಲಿ ನಿಮ್ಮನ್ನು ಬೇರೆ ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲ ಎಂಬ ಅರ್ಥವನ್ನು ಈ ಟ್ಯಾಟೂ ನೀಡುತ್ತದೆ.

4 / 5
‘ಪುಷ್ಪ 2’, ‘ವಾರಿಸು’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ ಇದ್ದಾರೆ.

‘ಪುಷ್ಪ 2’, ‘ವಾರಿಸು’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ ಇದ್ದಾರೆ.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!