AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​

Goodbye: ‘ಗುಡ್​ಬೈ’ ಬಿಡುಗಡೆಯ ಹೊಸ್ತಿಲಿನಲ್ಲಿ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ಆ ಫೋಟೋಗಳು 20 ಲಕ್ಷಕ್ಕೂ ಅಧಿಕ ಲೈಕ್ಸ್​ ಪಡೆದುಕೊಂಡಿವೆ.

TV9 Web
| Edited By: |

Updated on: Sep 26, 2022 | 10:33 AM

Share
ನಟಿ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಹಿಂದಿ ಚಿತ್ರರಂಗದ ದೊಡ್ಡ ದೊಡ್ಡ ಸ್ಟಾರ್​ ಕಲಾವಿದರ ಜೊತೆ ತೆರೆ ಹಂಚಿಕೊಳ್ಳುವ ಚಾನ್ಸ್​ ಅವರಿಗೆ ಸಿಕ್ಕಿದೆ.

Goodbye movie heroine Rashmika Mandanna new photoshoot in blue dress

1 / 5
‘ಗುಡ್​ಬೈ’ ಚಿತ್ರದಲ್ಲಿ ಅಮಿತಾಭ್​ ಬಚ್ಚನ್​ ಜೊತೆ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಸಿನಿಮಾ ಅಕ್ಟೋಬರ್​ 7ರಂದು ತೆರೆ ಕಾಣಲಿದೆ. ಈಗಾಗಲೇ ಟ್ರೇಲರ್​ ಮೂಲಕ ಈ ಚಿತ್ರ ನಿರೀಕ್ಷೆ ಮೂಡಿಸಿದೆ.

Goodbye movie heroine Rashmika Mandanna new photoshoot in blue dress

2 / 5
ಸಿನಿಮಾ ಬಿಡುಗಡೆಯ ಹೊಸ್ತಿಲಿನಲ್ಲಿ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ಆ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ. 20 ಲಕ್ಷಕ್ಕೂ ಅಧಿಕ ಲೈಕ್ಸ್​ ಪಡೆದುಕೊಂಡಿವೆ.

ಸಿನಿಮಾ ಬಿಡುಗಡೆಯ ಹೊಸ್ತಿಲಿನಲ್ಲಿ ರಶ್ಮಿಕಾ ಮಂದಣ್ಣ ಅವರು ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ಆ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ. 20 ಲಕ್ಷಕ್ಕೂ ಅಧಿಕ ಲೈಕ್ಸ್​ ಪಡೆದುಕೊಂಡಿವೆ.

3 / 5
ಕನ್ನಡ ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿದ ರಶ್ಮಿಕಾ ಮಂದಣ್ಣ ಅವರು ಈಗ ಪ್ಯಾನ್​ ಇಂಡಿಯಾ ಹೀರೋಯಿನ್​ ಆಗಿ ಮಿಂಚುತ್ತಿದ್ದಾರೆ. ಅವರ ಕಾಲ್​ಶೀಟ್​ ಪಡೆಯಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಸರದಿ ಸಾಲಿನಲ್ಲಿ ನಿಂತಿವೆ.

ಕನ್ನಡ ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿದ ರಶ್ಮಿಕಾ ಮಂದಣ್ಣ ಅವರು ಈಗ ಪ್ಯಾನ್​ ಇಂಡಿಯಾ ಹೀರೋಯಿನ್​ ಆಗಿ ಮಿಂಚುತ್ತಿದ್ದಾರೆ. ಅವರ ಕಾಲ್​ಶೀಟ್​ ಪಡೆಯಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಸರದಿ ಸಾಲಿನಲ್ಲಿ ನಿಂತಿವೆ.

4 / 5
ಸಿನಿಮಾಗಳ ಜೊತೆಯಲ್ಲಿ ಜಾಹೀರಾತು ಲೋಕದಲ್ಲೂ ರಶ್ಮಿಕಾ ಮಂದಣ್ಣ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಆ ಮೂಲಕವೂ ರಶ್ಮಿಕಾಗೆ ಕೋಟ್ಯಂತರ ರೂಪಾಯಿ ಸಂಭಾವನೆ ಸಿಗುತ್ತದೆ.

ಸಿನಿಮಾಗಳ ಜೊತೆಯಲ್ಲಿ ಜಾಹೀರಾತು ಲೋಕದಲ್ಲೂ ರಶ್ಮಿಕಾ ಮಂದಣ್ಣ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಆ ಮೂಲಕವೂ ರಶ್ಮಿಕಾಗೆ ಕೋಟ್ಯಂತರ ರೂಪಾಯಿ ಸಂಭಾವನೆ ಸಿಗುತ್ತದೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್