AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮಿ ಜಾಧವ್-ಅಭಿಷೇಕ್​ ನೋಡಿ ಕಪಲ್ ಗೋಲ್ಸ್​ನ ಕಲೀಬೇಕು

ಗೌತಮಿ ಜಾಧವ್ ಅವರು ಸದ್ಯ ಹಾಯಾಗಿ ಸುತ್ತಾಡಿಕೊಂಡಿದ್ದಾರೆ. ಅವರಿಗೆ ಬೇಡಿಕೆ ದಿನ ಕಳೆದಂತೆ ಹೆಚ್ಚುತ್ತಿದೆ. ಈಗ ಅವರ ಕಪಲ್ ಗೋಲ್ಸ್ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಅವರು ‘ಜುಗಲ್ಬಂಧಿ’ ಎನ್ನುವ ಶೀರ್ಷಿಕೆ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: May 24, 2025 | 8:34 AM

Share
ಗೌತಮಿ ಜಾಧವ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅಲ್ಲಿಯವರೆಗೆ ಅವರ ಎಲ್ಲಾ ಅಭಿಮಾನಿಗಳಿಗೆ ಅವರ ಪತಿಯ ಬಗ್ಗೆ ಹೆಚ್ಚು ಗೊತ್ತಿರಲಿಲ್ಲ. ಇವರಿಬ್ಬರ ಕೆಮಸ್ಟ್ರಿ ಎಷ್ಟು ಚೆನ್ನಾಗಿದೆ ಅನ್ನೋದು ಈಗ ಎಲ್ಲರಿಗೂ ತಿಳಿಯುತ್ತಿದೆ.

ಗೌತಮಿ ಜಾಧವ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅಲ್ಲಿಯವರೆಗೆ ಅವರ ಎಲ್ಲಾ ಅಭಿಮಾನಿಗಳಿಗೆ ಅವರ ಪತಿಯ ಬಗ್ಗೆ ಹೆಚ್ಚು ಗೊತ್ತಿರಲಿಲ್ಲ. ಇವರಿಬ್ಬರ ಕೆಮಸ್ಟ್ರಿ ಎಷ್ಟು ಚೆನ್ನಾಗಿದೆ ಅನ್ನೋದು ಈಗ ಎಲ್ಲರಿಗೂ ತಿಳಿಯುತ್ತಿದೆ.

1 / 5
ಗೌತಮಿ ಜಾಧವ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಇಬ್ಬರೂ ಎಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿಲ್ಲ. ಆದರೆ, ಇವರ ಕೆಮಸ್ಟ್ರಿ ಎಷ್ಟು ಚೆನ್ನಾಗಿದೆ ಎಂಬುದು ಇವರ ಫೋಟೋಗಳೇ ಹೇಳುತ್ತಿವೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಗೌತಮಿ ಜಾಧವ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಇಬ್ಬರೂ ಎಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿಲ್ಲ. ಆದರೆ, ಇವರ ಕೆಮಸ್ಟ್ರಿ ಎಷ್ಟು ಚೆನ್ನಾಗಿದೆ ಎಂಬುದು ಇವರ ಫೋಟೋಗಳೇ ಹೇಳುತ್ತಿವೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

2 / 5
ಗೌತಮಿ ಅವರು ಕಾರಿನ ಎದುರಿಗೆ ಪೋಸ್ ಕೊಟ್ಟಿದ್ದಾರೆ. ಅದೇ ರೀತಿ ಅಭಿಷೇಕ್ ಕೂಡ ಕಾರಿನ ಎದುರು ಪೋಸ್ ಕೊಟ್ಟಿದ್ದಾರೆ. ಇವರು ಸಮಯ ಸಿಕ್ಕಾಗಲೆಲ್ಲ ಸುತ್ತಾಟ ನಡೆಸುತ್ತಾರೆ. ಇವರ ಕಪಲ್ ಗೋಲ್ ನೋಡಿ ಅನೇಕರಿಗೆ ಖುಷಿ ಆಗಿದೆ.

ಗೌತಮಿ ಅವರು ಕಾರಿನ ಎದುರಿಗೆ ಪೋಸ್ ಕೊಟ್ಟಿದ್ದಾರೆ. ಅದೇ ರೀತಿ ಅಭಿಷೇಕ್ ಕೂಡ ಕಾರಿನ ಎದುರು ಪೋಸ್ ಕೊಟ್ಟಿದ್ದಾರೆ. ಇವರು ಸಮಯ ಸಿಕ್ಕಾಗಲೆಲ್ಲ ಸುತ್ತಾಟ ನಡೆಸುತ್ತಾರೆ. ಇವರ ಕಪಲ್ ಗೋಲ್ ನೋಡಿ ಅನೇಕರಿಗೆ ಖುಷಿ ಆಗಿದೆ.

3 / 5
ಗೌತಮಿ ಜಾಧವ್ ಬಿಗ್ ಬಾಸ್​ನಲ್ಲಿ ಇದ್ದಾಗ ಅಭಿಷೇಕ್ ಅವರು ಅತಿಥಿಯಾಗಿ ಬಂದಿದ್ದರು. ಅವರು ಪತ್ನಿಯನ್ನು ಪ್ರೀತಿಸಿದ ರೀತಿಗೆ ಎಲ್ಲರೂ ಫಿದಾ ಆಗಿದ್ದರು. ಅವರು ಹೀಗೆ ಖುಷಿಖುಷಿಯಿಂದ ಬಾಳಲಿ ಎಂದು ಎಲ್ಲರೂ ಬಯಸುತ್ತಿದ್ದಾರೆ.

ಗೌತಮಿ ಜಾಧವ್ ಬಿಗ್ ಬಾಸ್​ನಲ್ಲಿ ಇದ್ದಾಗ ಅಭಿಷೇಕ್ ಅವರು ಅತಿಥಿಯಾಗಿ ಬಂದಿದ್ದರು. ಅವರು ಪತ್ನಿಯನ್ನು ಪ್ರೀತಿಸಿದ ರೀತಿಗೆ ಎಲ್ಲರೂ ಫಿದಾ ಆಗಿದ್ದರು. ಅವರು ಹೀಗೆ ಖುಷಿಖುಷಿಯಿಂದ ಬಾಳಲಿ ಎಂದು ಎಲ್ಲರೂ ಬಯಸುತ್ತಿದ್ದಾರೆ.

4 / 5
ಗೌತಮಿ ಅವರು ಹೊಸ ಪ್ರಾಜೆಕ್ಟ್ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಅವರು ಆಗಾಗ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಾರೆ. ಅವರಿಗೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗ ಇದೆ.  

ಗೌತಮಿ ಅವರು ಹೊಸ ಪ್ರಾಜೆಕ್ಟ್ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಅವರು ಆಗಾಗ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಾರೆ. ಅವರಿಗೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗ ಇದೆ.  

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ