AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮಿ ಜಾಧವ್-ಅಭಿಷೇಕ್​ ನೋಡಿ ಕಪಲ್ ಗೋಲ್ಸ್​ನ ಕಲೀಬೇಕು

ಗೌತಮಿ ಜಾಧವ್ ಅವರು ಸದ್ಯ ಹಾಯಾಗಿ ಸುತ್ತಾಡಿಕೊಂಡಿದ್ದಾರೆ. ಅವರಿಗೆ ಬೇಡಿಕೆ ದಿನ ಕಳೆದಂತೆ ಹೆಚ್ಚುತ್ತಿದೆ. ಈಗ ಅವರ ಕಪಲ್ ಗೋಲ್ಸ್ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಅವರು ‘ಜುಗಲ್ಬಂಧಿ’ ಎನ್ನುವ ಶೀರ್ಷಿಕೆ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: May 24, 2025 | 8:34 AM

ಗೌತಮಿ ಜಾಧವ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅಲ್ಲಿಯವರೆಗೆ ಅವರ ಎಲ್ಲಾ ಅಭಿಮಾನಿಗಳಿಗೆ ಅವರ ಪತಿಯ ಬಗ್ಗೆ ಹೆಚ್ಚು ಗೊತ್ತಿರಲಿಲ್ಲ. ಇವರಿಬ್ಬರ ಕೆಮಸ್ಟ್ರಿ ಎಷ್ಟು ಚೆನ್ನಾಗಿದೆ ಅನ್ನೋದು ಈಗ ಎಲ್ಲರಿಗೂ ತಿಳಿಯುತ್ತಿದೆ.

ಗೌತಮಿ ಜಾಧವ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅಲ್ಲಿಯವರೆಗೆ ಅವರ ಎಲ್ಲಾ ಅಭಿಮಾನಿಗಳಿಗೆ ಅವರ ಪತಿಯ ಬಗ್ಗೆ ಹೆಚ್ಚು ಗೊತ್ತಿರಲಿಲ್ಲ. ಇವರಿಬ್ಬರ ಕೆಮಸ್ಟ್ರಿ ಎಷ್ಟು ಚೆನ್ನಾಗಿದೆ ಅನ್ನೋದು ಈಗ ಎಲ್ಲರಿಗೂ ತಿಳಿಯುತ್ತಿದೆ.

1 / 5
ಗೌತಮಿ ಜಾಧವ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಇಬ್ಬರೂ ಎಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿಲ್ಲ. ಆದರೆ, ಇವರ ಕೆಮಸ್ಟ್ರಿ ಎಷ್ಟು ಚೆನ್ನಾಗಿದೆ ಎಂಬುದು ಇವರ ಫೋಟೋಗಳೇ ಹೇಳುತ್ತಿವೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಗೌತಮಿ ಜಾಧವ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಇಬ್ಬರೂ ಎಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿಲ್ಲ. ಆದರೆ, ಇವರ ಕೆಮಸ್ಟ್ರಿ ಎಷ್ಟು ಚೆನ್ನಾಗಿದೆ ಎಂಬುದು ಇವರ ಫೋಟೋಗಳೇ ಹೇಳುತ್ತಿವೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

2 / 5
ಗೌತಮಿ ಅವರು ಕಾರಿನ ಎದುರಿಗೆ ಪೋಸ್ ಕೊಟ್ಟಿದ್ದಾರೆ. ಅದೇ ರೀತಿ ಅಭಿಷೇಕ್ ಕೂಡ ಕಾರಿನ ಎದುರು ಪೋಸ್ ಕೊಟ್ಟಿದ್ದಾರೆ. ಇವರು ಸಮಯ ಸಿಕ್ಕಾಗಲೆಲ್ಲ ಸುತ್ತಾಟ ನಡೆಸುತ್ತಾರೆ. ಇವರ ಕಪಲ್ ಗೋಲ್ ನೋಡಿ ಅನೇಕರಿಗೆ ಖುಷಿ ಆಗಿದೆ.

ಗೌತಮಿ ಅವರು ಕಾರಿನ ಎದುರಿಗೆ ಪೋಸ್ ಕೊಟ್ಟಿದ್ದಾರೆ. ಅದೇ ರೀತಿ ಅಭಿಷೇಕ್ ಕೂಡ ಕಾರಿನ ಎದುರು ಪೋಸ್ ಕೊಟ್ಟಿದ್ದಾರೆ. ಇವರು ಸಮಯ ಸಿಕ್ಕಾಗಲೆಲ್ಲ ಸುತ್ತಾಟ ನಡೆಸುತ್ತಾರೆ. ಇವರ ಕಪಲ್ ಗೋಲ್ ನೋಡಿ ಅನೇಕರಿಗೆ ಖುಷಿ ಆಗಿದೆ.

3 / 5
ಗೌತಮಿ ಜಾಧವ್ ಬಿಗ್ ಬಾಸ್​ನಲ್ಲಿ ಇದ್ದಾಗ ಅಭಿಷೇಕ್ ಅವರು ಅತಿಥಿಯಾಗಿ ಬಂದಿದ್ದರು. ಅವರು ಪತ್ನಿಯನ್ನು ಪ್ರೀತಿಸಿದ ರೀತಿಗೆ ಎಲ್ಲರೂ ಫಿದಾ ಆಗಿದ್ದರು. ಅವರು ಹೀಗೆ ಖುಷಿಖುಷಿಯಿಂದ ಬಾಳಲಿ ಎಂದು ಎಲ್ಲರೂ ಬಯಸುತ್ತಿದ್ದಾರೆ.

ಗೌತಮಿ ಜಾಧವ್ ಬಿಗ್ ಬಾಸ್​ನಲ್ಲಿ ಇದ್ದಾಗ ಅಭಿಷೇಕ್ ಅವರು ಅತಿಥಿಯಾಗಿ ಬಂದಿದ್ದರು. ಅವರು ಪತ್ನಿಯನ್ನು ಪ್ರೀತಿಸಿದ ರೀತಿಗೆ ಎಲ್ಲರೂ ಫಿದಾ ಆಗಿದ್ದರು. ಅವರು ಹೀಗೆ ಖುಷಿಖುಷಿಯಿಂದ ಬಾಳಲಿ ಎಂದು ಎಲ್ಲರೂ ಬಯಸುತ್ತಿದ್ದಾರೆ.

4 / 5
ಗೌತಮಿ ಅವರು ಹೊಸ ಪ್ರಾಜೆಕ್ಟ್ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಅವರು ಆಗಾಗ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಾರೆ. ಅವರಿಗೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗ ಇದೆ.  

ಗೌತಮಿ ಅವರು ಹೊಸ ಪ್ರಾಜೆಕ್ಟ್ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಅವರು ಆಗಾಗ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಾರೆ. ಅವರಿಗೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗ ಇದೆ.  

5 / 5
Follow us
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ