ಹಾವೇರಿಯಲ್ಲಿ ಸರ್ಕಾರಿ ಬಸ್ ಪಲ್ಟಿಯಾಗಿ 45 ಮಕ್ಕಳಿಗೆ ಗಾಯ, ನಾಲ್ವರು ಗಂಭೀರ
ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಘಟನೆ ನಡೆದಿದೆ.
Updated on: Dec 26, 2023 | 10:04 AM

ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಘಟನೆ ನಡೆದಿದೆ.

ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದಾಗಿದೆ. ಸಣ್ಣಪುಟ್ಟ ಗಾಯಗೊಂಡ ಮಕ್ಕಳಿಗೆ ಸವಣೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಪ್ರವಾಸ ಹಿನ್ನೆಲೆಯಲ್ಲಿ ರಾಕಗಾರ್ಡ್ನ್ಗೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಸವಣೂರು ಉಪವಿಭಾಗಧಿಕಾರಿ ತಹಶಿಲ್ದಾರ ಮತ್ತಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸವಣೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Related Photo Gallery

IPL 2025: ಐಪಿಎಲ್ ತಡವಾದ್ರೆ, RCB ತಂಡದ ನಾಲ್ವರು ಅಲಭ್ಯ

IPL 2025: ಐಪಿಎಲ್ ಎಷ್ಟು ಬಾರಿ ಸ್ಥಗಿತಗೊಂಡಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಟರ್ಕಿಶ್ ಡ್ರೋನ್ಗಳಿಂದ ಭಾರತದ ಮೇಲೆ ಪಾಕ್ ದಾಳಿ, ಇಂದು ಏನೇನಾಯ್ತು?

ಭಾರತ-ಪಾಕ್ ನಡುವೆ ನಿಲ್ಲದ ದಾಳಿ, ಗಡಿಯಲ್ಲಿ ಪ್ರಾಣಭೀತಿ; ಇಂದು ಏನೇನಾಯ್ತು?

ಇಂತಹ ಅತ್ತೆ ಇದ್ದರೆ ಸೊಸೆಯ ಜೀವನವೇ ನರಕವಾಗುತ್ತಂತೆ

ಭಾರತದಲ್ಲಿ ರೈಲುಗಳಿಗೆ ಹೇಗೆ ಬೇರೆ ಬೇರೆ ಹೆಸರಿಡಲಾಗುತ್ತದೆ ಗೊತ್ತಾ?

ಒಂದೇ ಏಟಿಗೆ ಆಡಿ ಕಾರು ಅಪ್ಪಚ್ಚಿ, ದುಬಾರಿ ಕಾರಿನ ಭಯಾನಕ ಫೋಟೋಗಳು

IPL 2025: ಈ 4 ತಂಡಗಳು ಪ್ಲೇಆಫ್ ಆಡುವುದು ಖಚಿತ ಎಂದ ಮಾರ್ಕ್ ಬೌಚರ್

ಪರಿಸ್ಥಿತಿ ಬೇಗ ಸುಧಾರಿಸಲಿ: ಪಾಕ್ನಲ್ಲಿರುವ ಇಂಗ್ಲೆಂಡ್ ಆಟಗಾರನ ಪ್ರಾರ್ಥನೆ

ಭಾರತದಲ್ಲಿ ಇರುವ ಏಕೈಕ ಪುರುಷ ನದಿ ಯಾವುದು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?

ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ

ಪಾಕ್ ಡ್ರೋನ್ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್ಗೆ ಬೆಚ್ಚಿಬಿದ್ದ ಜಮ್ಮು

ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ

ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್

ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ

ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ

ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ

ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
