ಹಾವೇರಿಯಲ್ಲಿ ಸರ್ಕಾರಿ ಬಸ್ ಪಲ್ಟಿಯಾಗಿ 45 ಮಕ್ಕಳಿಗೆ ಗಾಯ, ನಾಲ್ವರು ಗಂಭೀರ
ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಘಟನೆ ನಡೆದಿದೆ.
Updated on: Dec 26, 2023 | 10:04 AM
Share

ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಘಟನೆ ನಡೆದಿದೆ.

ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದಾಗಿದೆ. ಸಣ್ಣಪುಟ್ಟ ಗಾಯಗೊಂಡ ಮಕ್ಕಳಿಗೆ ಸವಣೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಪ್ರವಾಸ ಹಿನ್ನೆಲೆಯಲ್ಲಿ ರಾಕಗಾರ್ಡ್ನ್ಗೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಸವಣೂರು ಉಪವಿಭಾಗಧಿಕಾರಿ ತಹಶಿಲ್ದಾರ ಮತ್ತಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸವಣೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Related Photo Gallery
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಲಾರಿ ಚಾಲಕನ ಎಡವಟ್ಟು: ನಿದ್ದೆ ಮಂಪರಿನಲ್ಲಿ ಅರಳಿಕಟ್ಟೆಗೆ ಡಿಕ್ಕಿ
ಮನೆಗೆ ಬೆಂಕಿ ಹಚ್ಚಿ ಲಕ್ಷಾಂತರ ರೂ ಮೌಲ್ಯದ ಒಡವೆ, ನಗದು ಕಳವು
ಕೋಲಾರದಲ್ಲಿ ತುಂತುರು ಮಳೆ: ಬಿಸಿಲ ಬೇಗೆಗೆ ತಂಪೆರೆದ ಮಳೆರಾಯ
ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ನಾಳೆ ಪ್ರಮಾಣ
ಎಷ್ಟು ಚೆನ್ನಾಗಿ ಹಾಡುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ನಟಿ ಮಾಳವಿಕಾ
ಸ್ಕೂಬಾ ಡೈವಿಂಗ್ ಮಾಡಿದ ನಟಿ ಅಮೃತಾ ಐಯ್ಯಂಗಾರ್: ವಿಡಿಯೋ ನೋಡಿ




