AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಗಳು: ಬೆಂಗಳೂರಿನಲ್ಲಿ ನರ್ಸರಿ ಶಾಲೆ ಕಟ್ಟಡ ಕುಸಿತ, ವಾಹನಗಳು ಜಖಂ

ಬೆಂಗಳೂರಿನ ಶಿವಾಜಿನಗರದಲ್ಲಿ(Shivajinagar) ನರ್ಸರಿ ಶಾಲೆ ಕಟ್ಟಡವೊಂದು (School building collapsed) ಕುಸಿದುಬಿದ್ದಿದೆ. ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಇಂದು (ನವೆಂಬರ್ 27) ಬೆಳಗಿನ ಜಾವ ನಸುಕಿನ ಜಾವ ಬಿದ್ದಿದೆ. ಪರಿಣಾಮ ಕಟ್ಟಡ ಅವಶೇಷದಡಿ ವಾಹನಗಳು ಸಿಲುಕಿ ಸಂಪೂರ್ಣವಾಗಿ ಜಖಂ ಆಗಿವೆ.

ರಮೇಶ್ ಬಿ. ಜವಳಗೇರಾ
|

Updated on: Nov 27, 2023 | 1:05 PM

Share
ಬೆಂಗಳೂರಿನ ಶಿವಾಜಿನಗರದಲ್ಲಿ(Shivajinagar) ನರ್ಸರಿ ಶಾಲೆ ಕಟ್ಟಡವೊಂದು (School building collapsed) ಕುಸಿದುಬಿದ್ದಿದೆ.

ಬೆಂಗಳೂರಿನ ಶಿವಾಜಿನಗರದಲ್ಲಿ(Shivajinagar) ನರ್ಸರಿ ಶಾಲೆ ಕಟ್ಟಡವೊಂದು (School building collapsed) ಕುಸಿದುಬಿದ್ದಿದೆ.

1 / 8
ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಇಂದು (ನವೆಂಬರ್ 27) ಬೆಳಗಿನ ಜಾವ ನಸುಕಿನ ಜಾವ ಬಿದ್ದಿದೆ. ಪರಿಣಾಮ ಕಟ್ಟಡ ಅವಶೇಷದಡಿ ವಾಹನಗಳು ಸಿಲುಕಿ ಸಂಪೂರ್ಣವಾಗಿ ಜಖಂ ಆಗಿವೆ.

ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಇಂದು (ನವೆಂಬರ್ 27) ಬೆಳಗಿನ ಜಾವ ನಸುಕಿನ ಜಾವ ಬಿದ್ದಿದೆ. ಪರಿಣಾಮ ಕಟ್ಟಡ ಅವಶೇಷದಡಿ ವಾಹನಗಳು ಸಿಲುಕಿ ಸಂಪೂರ್ಣವಾಗಿ ಜಖಂ ಆಗಿವೆ.

2 / 8
ಅದೃಷ್ಟವಶಾತ್ ಶಾಲೆಯಲ್ಲಿ ಮಕ್ಕಳು ಇಲ್ಲದ ವೇಳೆ ಕಟ್ಟಡ ಬಿದ್ದಿದೆ. ಇದರಿಂದ ಅನಾಹುತವೊಂದು ತಪ್ಪಿದಂತಾಗಿದೆ.

ಅದೃಷ್ಟವಶಾತ್ ಶಾಲೆಯಲ್ಲಿ ಮಕ್ಕಳು ಇಲ್ಲದ ವೇಳೆ ಕಟ್ಟಡ ಬಿದ್ದಿದೆ. ಇದರಿಂದ ಅನಾಹುತವೊಂದು ತಪ್ಪಿದಂತಾಗಿದೆ.

3 / 8
ಇದು ಬಿಬಿಎಂಪಿಗೆ ಸೇರಿದ ಇಂಗ್ಲಿಷ್ ಸ್ಕೂಲ್.  ಈ ಸ್ಕೂಲ್ ನಲ್ಲಿ ಒಟ್ಟು 90 ಮಕ್ಕಳು ಪ್ರವೇಶ ಪಡೆದುಕೊಂಡಿದ್ದರು. ಅದರೆ, 90 ಮಕ್ಕಳ ಪೈಕಿ 75 ಮಕ್ಕಳು ಮಾತ್ರ ಪ್ರತಿದಿನ ಶಾಲೆಗೆ ಬರುತ್ತಿದ್ದರು

ಇದು ಬಿಬಿಎಂಪಿಗೆ ಸೇರಿದ ಇಂಗ್ಲಿಷ್ ಸ್ಕೂಲ್. ಈ ಸ್ಕೂಲ್ ನಲ್ಲಿ ಒಟ್ಟು 90 ಮಕ್ಕಳು ಪ್ರವೇಶ ಪಡೆದುಕೊಂಡಿದ್ದರು. ಅದರೆ, 90 ಮಕ್ಕಳ ಪೈಕಿ 75 ಮಕ್ಕಳು ಮಾತ್ರ ಪ್ರತಿದಿನ ಶಾಲೆಗೆ ಬರುತ್ತಿದ್ದರು

4 / 8
ದೇವರ ದೇವರ ದಯೆಯಿಂದ ಶಾಲಾ ಸಮಯದಲ್ಲಿ ಕಟ್ಟಡ ಬಿದ್ದಿಲ್ಲ. ಇದರಿಂದ ಸಂಭವಿಸಬೇಕಿದ್ದ ಬಾರೀ ಅನಾಹುತವೊಂದು ತಪ್ಪಿದಂತಾಗಿದ್ದು, ವಿದ್ಯಾರ್ಥಿಗಳ ಪೋಷಕರು ನಿಟ್ಟುಸಿರುಬಿಟ್ಟಿದ್ದಾರೆ.

ದೇವರ ದೇವರ ದಯೆಯಿಂದ ಶಾಲಾ ಸಮಯದಲ್ಲಿ ಕಟ್ಟಡ ಬಿದ್ದಿಲ್ಲ. ಇದರಿಂದ ಸಂಭವಿಸಬೇಕಿದ್ದ ಬಾರೀ ಅನಾಹುತವೊಂದು ತಪ್ಪಿದಂತಾಗಿದ್ದು, ವಿದ್ಯಾರ್ಥಿಗಳ ಪೋಷಕರು ನಿಟ್ಟುಸಿರುಬಿಟ್ಟಿದ್ದಾರೆ.

5 / 8
ಇನ್ನು ಶಾಲಾ ಕಟ್ಟದ ಅವಶೇಷಗಳ ಅಡಿಯಲ್ಲಿ ವಾಹನಗಳು ಸಿಲುಕಿದ್ದು, ಅವು ಸಂಪೂರ್ಣವಾಗಿ ಹಾನಿಯಾಗಿವೆ. ಇದರಿಂದ ಮಾಲೀಕರು ಕಂಗಾಲಾಗಿದ್ದಾರೆ.

ಇನ್ನು ಶಾಲಾ ಕಟ್ಟದ ಅವಶೇಷಗಳ ಅಡಿಯಲ್ಲಿ ವಾಹನಗಳು ಸಿಲುಕಿದ್ದು, ಅವು ಸಂಪೂರ್ಣವಾಗಿ ಹಾನಿಯಾಗಿವೆ. ಇದರಿಂದ ಮಾಲೀಕರು ಕಂಗಾಲಾಗಿದ್ದಾರೆ.

6 / 8
ಇದೀಗ ಸ್ಥಳಕ್ಕೆ ಜೆಸಿಬಿ ಆಗಮಿಸಿದ್ದು, ಕಟ್ಟಡದ ಅವಶೇಷಗಳನ್ನು ತೆರವು ಕಾರ್ಯ ನಡೆದಿದೆ.

ಇದೀಗ ಸ್ಥಳಕ್ಕೆ ಜೆಸಿಬಿ ಆಗಮಿಸಿದ್ದು, ಕಟ್ಟಡದ ಅವಶೇಷಗಳನ್ನು ತೆರವು ಕಾರ್ಯ ನಡೆದಿದೆ.

7 / 8
ಅಷ್ಟಕ್ಕೂ ಈ ಕಟ್ಟಡ ಬೀಳುವ ಸ್ಥಿತಿಯಲ್ಲಿದ್ದರೂ ಸಹ ಇಲ್ಲೇ ಶಾಲೆ ನಡೆಸುತ್ತಿರುವುದು ಎಷ್ಟು ಸರಿ. ಒಂದು ವೇಳೆ ಶಾಲಾ ಸಮಯದಲ್ಲಿ ಕುಟ್ಟಡ ಕುಸಿದು ಬಿದ್ದು ದೊಡ್ಡ ಅನಾಹುತ ಸಂಭವಿಸಿದ್ದರೆ ಅದಕ್ಕೆ ಯಾರು ಹೊಣೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಅಷ್ಟಕ್ಕೂ ಈ ಕಟ್ಟಡ ಬೀಳುವ ಸ್ಥಿತಿಯಲ್ಲಿದ್ದರೂ ಸಹ ಇಲ್ಲೇ ಶಾಲೆ ನಡೆಸುತ್ತಿರುವುದು ಎಷ್ಟು ಸರಿ. ಒಂದು ವೇಳೆ ಶಾಲಾ ಸಮಯದಲ್ಲಿ ಕುಟ್ಟಡ ಕುಸಿದು ಬಿದ್ದು ದೊಡ್ಡ ಅನಾಹುತ ಸಂಭವಿಸಿದ್ದರೆ ಅದಕ್ಕೆ ಯಾರು ಹೊಣೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

8 / 8
Follow Us
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು