- TV9 Kannada Photo gallery Governor thawar chand gehlot visits horanadu annapoorneshwari temple dharmasthala kukke subramanya and
ಧರ್ಮಸ್ಥಳ, ಹೊರನಾಡು ಅನ್ನಪೂರ್ಣೇಶ್ವರಿ, ಕುಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡಿಗೆ ಆಗಮಿಸಿ ತಾಯಿ ಅನ್ನಪೂರ್ಣೇಶ್ವರಿ ದರ್ಶನ ಪಡೆದಿದ್ದಾರೆ.
Updated on:Feb 16, 2023 | 3:19 PM
Share

ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡಿಗೆ ಆಗಮಿಸಿ ತಾಯಿ ಅನ್ನಪೂರ್ಣೇಶ್ವರಿ ದರ್ಶನ ಪಡೆದಿದ್ದಾರೆ.
1 / 5

ಅಲ್ಲದೆ ಕುಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನಕ ಕೂಡ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
2 / 5

ಹೊರನಾಡು ದೇವಸ್ಥಾನದ ಅಡಳಿತ ಮಂಡಳಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವನ್ನು ಆದರದಿಂದ ಸ್ವಾಗತಿಸಿದರು.
3 / 5

ಡಿಸಿ ಕೆ.ಎನ್.ರಮೇಶ್, ಎಸ್ಪಿ ಉಮಾಪ್ರಶಾಂತ್ ಹಾಗೂ ಅಧಿಕಾರಿಗಳು ರಾಜ್ಯಪಾಲರಿಗೆ ಸಾಥ್ ನೀಡಿದರು. ರಾಜ್ಯಪಾಲರ ಭೇಟಿ ಹಿನ್ನೆಲೆ ಭಕ್ತರಿಗೆ ಅವಕಾಶ ಇರಲಿಲ್ಲ.
4 / 5

ಇನ್ನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೊಂದಿಗೆ “ಮಾದಕ ಮುಕ್ತರಿಗೆ ಹೊಸ ಜೀವನ” ಎಂಬ ವಿಷಯದ ಕುರಿತು ಆಯೋಜಿಸಲಾದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸಿದರ.
5 / 5
Published On - 3:19 pm, Thu, 16 February 23
Related Photo Gallery
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ




