AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್ ಫೋಟೋ ಮೂಲಕ ಗಮನ ಸೆಳೆದ ನಟಿ ಕಿಯಾರಾ ಅಡ್ವಾಣಿ

ಅನೇಕ ನಟಿಯರು ಹೊಸಹೊಸ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಾರೆ. ಅದೇ ರೀತಿ ಕಿಯಾರಾ ಕೂಡ ಹಾಟ್ ಆಗಿ ಫೋಟೋಶೂಟ್ ಮಾಡಿಸಿ ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 21, 2022 | 5:00 PM

ನಟಿ ಕಿಯಾರಾ ಅಡ್ವಾಣಿ ಅವರು ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಕಿಯಾರಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಅವರು ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಕಿಯಾರಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

1 / 5
ಅನೇಕ ನಟಿಯರು ಹೊಸಹೊಸ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಾರೆ. ಅದೇ ರೀತಿ ಕಿಯಾರಾ ಕೂಡ ಹಾಟ್ ಆಗಿ ಫೋಟೋಶೂಟ್ ಮಾಡಿಸಿ ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

ಅನೇಕ ನಟಿಯರು ಹೊಸಹೊಸ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಾರೆ. ಅದೇ ರೀತಿ ಕಿಯಾರಾ ಕೂಡ ಹಾಟ್ ಆಗಿ ಫೋಟೋಶೂಟ್ ಮಾಡಿಸಿ ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

2 / 5
ಸಿದ್ದಾರ್ಥ್ ಮಲ್ಹೋತ್ರಾ ನಟನೆಯ ‘ಶೇರ್ಷಾ’ ಚಿತ್ರದಲ್ಲಿ ಕಿಯಾರಾ ನಟಿಸಿದ್ದರು. ಈ ಸಿನಿಮಾ ಹಿಟ್ ಆಗಿದೆ. ಇವರಿಬ್ಬರೂ ನಿಜ ಜೀವನದಲ್ಲಿ ಡೇಟಿಂಗ್ ಮಾಡುತ್ತಿದ್ದಾರೆ..

ಸಿದ್ದಾರ್ಥ್ ಮಲ್ಹೋತ್ರಾ ನಟನೆಯ ‘ಶೇರ್ಷಾ’ ಚಿತ್ರದಲ್ಲಿ ಕಿಯಾರಾ ನಟಿಸಿದ್ದರು. ಈ ಸಿನಿಮಾ ಹಿಟ್ ಆಗಿದೆ. ಇವರಿಬ್ಬರೂ ನಿಜ ಜೀವನದಲ್ಲಿ ಡೇಟಿಂಗ್ ಮಾಡುತ್ತಿದ್ದಾರೆ..

3 / 5
ಕಿಯಾರಾ ಅವರಿಗೆ ಬಾಲಿವುಡ್​ನಲ್ಲಿ ಸಖತ್ ಬೇಡಿಕೆ ಇದೆ. ಹಲವು ಚಿತ್ರಗಳಲ್ಲಿ ಕಿಯಾರಾ ಅವರು ನಟಿಸುತ್ತಿದ್ದಾರೆ.

ಕಿಯಾರಾ ಅವರಿಗೆ ಬಾಲಿವುಡ್​ನಲ್ಲಿ ಸಖತ್ ಬೇಡಿಕೆ ಇದೆ. ಹಲವು ಚಿತ್ರಗಳಲ್ಲಿ ಕಿಯಾರಾ ಅವರು ನಟಿಸುತ್ತಿದ್ದಾರೆ.

4 / 5
‘ಗೋವಿಂದ ಮೇರಾ ನಾಮ್’ ಚಿತ್ರದಲ್ಲಿ ಕಿಯಾರಾ, ವಿಕ್ಕಿ ಕೌಶಲ್ ಹಾಗೂ ಭೂಮಿ ಪಡ್ನೇಕರ್ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಗಮನ ಸೆಳೆದಿದೆ.   

‘ಗೋವಿಂದ ಮೇರಾ ನಾಮ್’ ಚಿತ್ರದಲ್ಲಿ ಕಿಯಾರಾ, ವಿಕ್ಕಿ ಕೌಶಲ್ ಹಾಗೂ ಭೂಮಿ ಪಡ್ನೇಕರ್ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಗಮನ ಸೆಳೆದಿದೆ.   

5 / 5
Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ