AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್ ಫೋಟೋ ಮೂಲಕ ಗಮನ ಸೆಳೆದ ನಟಿ ಕಿಯಾರಾ ಅಡ್ವಾಣಿ

ಅನೇಕ ನಟಿಯರು ಹೊಸಹೊಸ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಾರೆ. ಅದೇ ರೀತಿ ಕಿಯಾರಾ ಕೂಡ ಹಾಟ್ ಆಗಿ ಫೋಟೋಶೂಟ್ ಮಾಡಿಸಿ ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 21, 2022 | 5:00 PM

Share
ನಟಿ ಕಿಯಾರಾ ಅಡ್ವಾಣಿ ಅವರು ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಕಿಯಾರಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಅವರು ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಕಿಯಾರಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

1 / 5
ಅನೇಕ ನಟಿಯರು ಹೊಸಹೊಸ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಾರೆ. ಅದೇ ರೀತಿ ಕಿಯಾರಾ ಕೂಡ ಹಾಟ್ ಆಗಿ ಫೋಟೋಶೂಟ್ ಮಾಡಿಸಿ ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

ಅನೇಕ ನಟಿಯರು ಹೊಸಹೊಸ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಾರೆ. ಅದೇ ರೀತಿ ಕಿಯಾರಾ ಕೂಡ ಹಾಟ್ ಆಗಿ ಫೋಟೋಶೂಟ್ ಮಾಡಿಸಿ ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

2 / 5
ಸಿದ್ದಾರ್ಥ್ ಮಲ್ಹೋತ್ರಾ ನಟನೆಯ ‘ಶೇರ್ಷಾ’ ಚಿತ್ರದಲ್ಲಿ ಕಿಯಾರಾ ನಟಿಸಿದ್ದರು. ಈ ಸಿನಿಮಾ ಹಿಟ್ ಆಗಿದೆ. ಇವರಿಬ್ಬರೂ ನಿಜ ಜೀವನದಲ್ಲಿ ಡೇಟಿಂಗ್ ಮಾಡುತ್ತಿದ್ದಾರೆ..

ಸಿದ್ದಾರ್ಥ್ ಮಲ್ಹೋತ್ರಾ ನಟನೆಯ ‘ಶೇರ್ಷಾ’ ಚಿತ್ರದಲ್ಲಿ ಕಿಯಾರಾ ನಟಿಸಿದ್ದರು. ಈ ಸಿನಿಮಾ ಹಿಟ್ ಆಗಿದೆ. ಇವರಿಬ್ಬರೂ ನಿಜ ಜೀವನದಲ್ಲಿ ಡೇಟಿಂಗ್ ಮಾಡುತ್ತಿದ್ದಾರೆ..

3 / 5
ಕಿಯಾರಾ ಅವರಿಗೆ ಬಾಲಿವುಡ್​ನಲ್ಲಿ ಸಖತ್ ಬೇಡಿಕೆ ಇದೆ. ಹಲವು ಚಿತ್ರಗಳಲ್ಲಿ ಕಿಯಾರಾ ಅವರು ನಟಿಸುತ್ತಿದ್ದಾರೆ.

ಕಿಯಾರಾ ಅವರಿಗೆ ಬಾಲಿವುಡ್​ನಲ್ಲಿ ಸಖತ್ ಬೇಡಿಕೆ ಇದೆ. ಹಲವು ಚಿತ್ರಗಳಲ್ಲಿ ಕಿಯಾರಾ ಅವರು ನಟಿಸುತ್ತಿದ್ದಾರೆ.

4 / 5
‘ಗೋವಿಂದ ಮೇರಾ ನಾಮ್’ ಚಿತ್ರದಲ್ಲಿ ಕಿಯಾರಾ, ವಿಕ್ಕಿ ಕೌಶಲ್ ಹಾಗೂ ಭೂಮಿ ಪಡ್ನೇಕರ್ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಗಮನ ಸೆಳೆದಿದೆ.   

‘ಗೋವಿಂದ ಮೇರಾ ನಾಮ್’ ಚಿತ್ರದಲ್ಲಿ ಕಿಯಾರಾ, ವಿಕ್ಕಿ ಕೌಶಲ್ ಹಾಗೂ ಭೂಮಿ ಪಡ್ನೇಕರ್ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಗಮನ ಸೆಳೆದಿದೆ.   

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!