Pawana Gowda: ಸಾಂಪ್ರದಾಯಿಕ ದಿರಿಸಿನಲ್ಲಿ ನಟಿ ಪಾವನಾ ಗೌಡ ಫೋಟೋ ಶೂಟ್; ಚಿತ್ರಗಳು ಇಲ್ಲಿವೆ

ಕನ್ನಡದ ಭರವಸೆಯ ನಟಿ ಪಾವನಾ ಗೌಡ ಹೊಸ ಪೋಟೋ ಶೂಟ್ ಮಾಡಿಸಿದ್ದಾರೆ. ಸಾಂಪ್ರದಾಯಿಕ ದಿರಿಸಿನಲ್ಲಿ ಅವರು ಗಮನ ಸೆಳೆಯುತ್ತಿದ್ದು, ಚಿತ್ರಗಳು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

| Updated By: shivaprasad.hs

Updated on:Oct 08, 2021 | 2:24 PM

ಕನ್ನಡದ ಭರವಸೆಯ ನಟಿ ಪಾವನಾ ಗೌಡ ಅವರು ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.

ಕನ್ನಡದ ಭರವಸೆಯ ನಟಿ ಪಾವನಾ ಗೌಡ ಅವರು ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.

1 / 7
ಈಗಾಗಲೇ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದ ಮಿಂಚಿರುವ ಅವರು ನವರಾತ್ರಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಫೋಟೋ ಶೂಟ್ ಮಾಡಿಸಿರುವುದು ಎಲ್ಲರ ಗಮನ ಸೆಳೆದಿದೆ.

ಈಗಾಗಲೇ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದ ಮಿಂಚಿರುವ ಅವರು ನವರಾತ್ರಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಫೋಟೋ ಶೂಟ್ ಮಾಡಿಸಿರುವುದು ಎಲ್ಲರ ಗಮನ ಸೆಳೆದಿದೆ.

2 / 7
ಪಾವನಾ ಗೌಡ ಅವರು ಶ್ರೀ ನಗರ ಕಿಟ್ಟಿ ಅಭಿನಯದ ‘ಗೌಳಿ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಪಾವನಾ ಗೌಡ ಅವರು ಶ್ರೀ ನಗರ ಕಿಟ್ಟಿ ಅಭಿನಯದ ‘ಗೌಳಿ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

3 / 7
ಪಾವನಾ ನಟನೆಯ ‘ರುದ್ರಿ’ ಚಿತ್ರ ಹಲವಾರು ಚಿತ್ರೋತ್ಸವಗಳಲ್ಲಿ ಮನ್ನಣೆಗಳಿಗೆ ಭಾಜನವಾಗಿತ್ತು.

ಪಾವನಾ ನಟನೆಯ ‘ರುದ್ರಿ’ ಚಿತ್ರ ಹಲವಾರು ಚಿತ್ರೋತ್ಸವಗಳಲ್ಲಿ ಮನ್ನಣೆಗಳಿಗೆ ಭಾಜನವಾಗಿತ್ತು.

4 / 7
ಪಾವನಾ ಕೊನೆಯದಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದು ‘ಕಲಿವೀರ’ದಲ್ಲಿ. ಇದೀಗ ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿವೆ.

ಪಾವನಾ ಕೊನೆಯದಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದು ‘ಕಲಿವೀರ’ದಲ್ಲಿ. ಇದೀಗ ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿವೆ.

5 / 7
ಪಾವನಾ ಗೌಡ ‘ಜಾಕ್ಸನ್’ ಚಿತ್ರದಲ್ಲೂ ನಟಿಸಿದ್ದರು.

ಪಾವನಾ ಗೌಡ ‘ಜಾಕ್ಸನ್’ ಚಿತ್ರದಲ್ಲೂ ನಟಿಸಿದ್ದರು.

6 / 7
ಪಾವನಾ ಗೌಡ ‘ಮೆಹಬೂಬಾ’ ಚಿತ್ರದಲ್ಲೂ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ನವೆಂಬರ್​ನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಪಾವನಾ ಗೌಡ ‘ಮೆಹಬೂಬಾ’ ಚಿತ್ರದಲ್ಲೂ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ನವೆಂಬರ್​ನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

7 / 7

Published On - 2:23 pm, Fri, 8 October 21

Follow us
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ